AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಳಿ ಸಹೋದರಿಯರನ್ನು ಮದುವೆಯಾದ ವರ; ವಿಡಿಯೋ ವೈರಲ್

Twin Sister’s Marriage : ಚಿಕ್ಕಂದಿನಿಂದಲೂ ಒಟ್ಟಿಗೆ ವಾಸಿಸುತ್ತಿದ್ದ ಈ ಮೂವರು ಪರಸ್ಪರ ಕುಟುಂಬದ ಒಪ್ಪಿಗೆಯ ಮೇರೆಗೆ ಮದುವೆಯಾಗಿದ್ದಾರೆ. ಆದರೆ ಮಹಾರಾಷ್ಟ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅವಳಿ ಸಹೋದರಿಯರನ್ನು ಮದುವೆಯಾದ ವರ; ವಿಡಿಯೋ ವೈರಲ್
ರಿಂಕಿ ಪಿಂಕಿಯೊಂದಿಗೆ ಮದುವೆಯಾದ ಅತುಲ್ ಆಠವಡೆ
TV9 Web
| Edited By: ಶ್ರೀದೇವಿ ಕಳಸದ|

Updated on: Dec 05, 2022 | 11:53 AM

Share

Viral Video : 19 ವರ್ಷದ ಹುಡುಗಿ 70 ವರ್ಷದ ವ್ಯಕ್ತಿಯನ್ನು ಮದುವೆಯಾದ ವಿಡಿಯೋ ವೈರಲ್ ಆಗಿದ್ದನ್ನು ನೋಡಿದ್ದೀರಿ. 17 ವರ್ಷದ ಶ್ರೀಮಂತ ಮನೆತನದ ಏಕೈಕ ಪುತ್ರಿ  ಕಾರ್​ ಡ್ರೈವರ್​ನನ್ನು ಮದುವೆಯಾದ ವಿಡಿಯೋ ವೈರಲ್ ಆಗಿದ್ದನ್ನೂ ನೋಡಿದ್ದೀರಿ. 22 ವರ್ಷದ ಯುವಕ 65 ವರ್ಷದ ಮಹಿಳೆಯನ್ನು ಮದುವೆಯಾದ ಸುದ್ದಿ ಓದಿದ್ದೀರಿ. ಇದೀಗ ವೈರಲ್ ಆಗಿರುವ ವಿಡಿಯೋ ಮುಂಬೈ ಮೂಲದ್ದು. ಮಹಾರಾಷ್ಟ್ರದ ಸೊಲ್ಲಾಪುರದ ವರನೊಬ್ಬ ಮುಂಬೈನ ಅವಳಿ ಸಹೋದರಿಯರನ್ನು ಶುಕ್ರವಾರದಂದು ಮದುವೆಯಾಗಿದ್ದಾನೆ. ನೆಟ್ಟಿಗರೆಲ್ಲ ಹುಬ್ಬೇರಿಸಿ ಈ ಬಗ್ಗೆ ಚರ್ಚಿಸುತ್ತಿದ್ದಾರೆ.

ರಿಂಕಿ ಮತ್ತು ಪಿಂಕಿ ಅವಳಿ ಸಹೋದರಿಯರು ಮುಂಬೈ ಮೂಲದವರಾಗಿದ್ದು ಸಾಫ್ಟ್​ವೇರ್ ಎಂಜಿನಿಯರ್ ಆಗಿದ್ದಾರೆ. ನೋಟದಲ್ಲಿಯೂ ತದ್ರೂಪಿಗಳು. ಇವರಿಬ್ಬರನ್ನೂ ಮದುವೆಯಾದ ವರನ ಹೆಸರು ಅತುಲ್​ ಅವಠಡೆ. ಈ ಮದುವೆಯ ವಿಡಿಯೋ ಆನ್​ಲೈನ್​ನಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರ ಗಮನಕ್ಕೆ ಬಂದಿದೆ, ಹಿಂದೂ ವಿವಾಹ ಕಾಯ್ದೆಗೆ ವಿರುದ್ಧವಾಗಿ ಈ ತ್ರಿಕೋನ ಮದುವೆ ನಡೆದಿದೆ ಎಂಬ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆದರೆ ಪಿಂಕಿ-ರಿಂಕಿಯ ಕುಟುಂಬ ಮತ್ತು ವರನ ಕುಟುಂಬ ಪರಸ್ಪರ ಒಪ್ಪಿಗೆಯ ಮೇಲೆ ಈ ವಿವಾಹ ನಡೆದಿದೆ. ಕಾರಣ, ಈ ಸಹೋದರಿಯರು ಮತ್ತು ಅತುಲ್​ ಚಿಕ್ಕಂದಿನಿಂದಲೂ ಒಂದೇ ಕಡೆ ವಾಸಿಸುತ್ತಿದ್ದರು ಕ್ರಮೇಣ ಮೂವರು ಸೇರಿ ಮದುವೆಯ ನಿರ್ಧಾರಕ್ಕೆ ಬಂದರು ಎಂದು ವರದಿಯಾಗಿದೆ. ಆದರೆ ನೆಟ್ಟಿಗರು ಮಾತ್ರ ಕಾನೂನು ಮತ್ತು ನೈತಿಕ ಜವಾಬ್ದಾರಿಯ ಬಗ್ಗೆ ಪ್ರಶ್ನಿಸಿದ್ದಾರೆ.

ಸೊಲ್ಲಾಪುರ ಪೊಲೀಸರು ಅತುಲ್​ನ ವಿರುದ್ಧ ಐಪಿಸಿ ಸೆಕ್ಷನ್​ 494ರ ಅಡಿ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ