AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ದಾಖಲೆಯ 1,100 ಕೋಟಿಗೆ ಹರಾಜಾಯ್ತು 67 ವರ್ಷ ಹಿಂದಿನ ಮರ್ಸಿಡಿಸ್ ಬೆಂಜ್!

ಜರ್ಮನಿಯ ಸ್ಟಟ್‌ಗಾರ್ಟ್‌ನಲ್ಲಿರುವ ಮರ್ಸಿಡಿಸ್-ಬೆನ್ಜ್ ವಸ್ತುಸಂಗ್ರಹಾಲಯದಲ್ಲಿ ಮೇ 5ರಂದು ನಡೆದ ರಹಸ್ಯ ಹರಾಜಿನಲ್ಲಿ ಈ ಕಾರನ್ನು ದಾಖಲೆಯ ಮೊತ್ತಕ್ಕೆ ಮಾರಾಟ ಮಾಡಲಾಗಿದೆ.

Viral News: ದಾಖಲೆಯ 1,100 ಕೋಟಿಗೆ ಹರಾಜಾಯ್ತು 67 ವರ್ಷ ಹಿಂದಿನ ಮರ್ಸಿಡಿಸ್ ಬೆಂಜ್!
ಮರ್ಸಿಡಿಸ್ ಬೆಂಜ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: May 20, 2022 | 2:49 PM

ನವದೆಹಲಿ: ಈ ತಿಂಗಳ ಆರಂಭದಲ್ಲಿ 1955ರ ಮರ್ಸಿಡಿಸ್ ಬೆಂಜ್ (Mercedes-Benz) ಕಾರನ್ನು ಹರಾಜು ಹಾಕಲಾಗಿತ್ತು. ಈ ಕಾರು ಇದುವರೆಗಿನ ಎಲ್ಲ ದಾಖಲೆಗಳನ್ನು ಮುರಿದು ಹರಾಜಿನಲ್ಲಿ 1,100 ಕೋಟಿ ರೂ.ಗೆ (143 ಮಿಲಿಯನ್)ಮಾರಾಟವಾಗಿದೆ. ಈ ಮೂಲಕ ಇದುವರೆಗೆ ಮಾರಾಟವಾದ ವಿಶ್ವದ ಅತ್ಯಂತ ದುಬಾರಿ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಕೆನಡಾ ಮೂಲದ ಹರಾಜು ಕಂಪನಿ ಆರ್‌ಎಂ ಸೋಥೆಬಿ ತಿಳಿಸಿದೆ.

“1955ರಿಂದ 1955ರ ಮರ್ಸಿಡಿಸ್ ಬೆಂಜ್ 300 ಎಸ್​ಎಲ್​ಆರ್​ ಉಹ್ಲೆನ್‌ಹಾಟ್ ಕೂಪ್ (Mercedes-Benz 300 SLR Uhlenhaut Coup) ಕಾರನ್ನು ಖಾಸಗಿ ಕಲೆಕ್ಟರ್‌ಗೆ EUR135,000,000 ದಾಖಲೆ ಬೆಲೆಗೆ ಹರಾಜಿನಲ್ಲಿ ಮಾರಾಟ ಮಾಡಲಾಗಿದೆ” ಎಂದು ತಿಳಿಸಲಾಗಿದೆ. ಈ ಮಾರಾಟವು ಎಲ್ಲಾ ರೀತಿಯಲ್ಲಿಯೂ ವಿಶೇಷವಾಗಿದೆ. ಏಕೆಂದರೆ, ಇದು ಹಿಂದಿನ ದಾಖಲೆಯನ್ನು ಹಿಂದಿಕ್ಕಿ, 95 ಮಿಲಿಯನ್‌ಗಿಂತಲೂ ಹೆಚ್ಚು ಮಾರಾಟವಾದ ಅತ್ಯಂತ ದುಬಾರಿ ಕಾರಿಗಿಂತ ಹೆಚ್ಚು ಬೆಲೆಗೆ ಮಾರಾಟವಾಗಿದೆ.

ಇದನ್ನೂ ಓದಿ: Viral News: ಮೆರವಣಿಗೆಗೆ ಬರದೆ ಕುಡಿದು ಗೆಳೆಯರೊಂದಿಗೆ ಡ್ಯಾನ್ಸ್​ ಮಾಡಿದ ವರ; ಬೇರೆಯವನನ್ನು ಮದುವೆಯಾದ ವಧು!

ಜರ್ಮನಿಯ ಸ್ಟಟ್‌ಗಾರ್ಟ್‌ನಲ್ಲಿರುವ ಮರ್ಸಿಡಿಸ್-ಬೆನ್ಜ್ ವಸ್ತುಸಂಗ್ರಹಾಲಯದಲ್ಲಿ ಮೇ 5ರಂದು ನಡೆದ ರಹಸ್ಯ ಹರಾಜಿನಲ್ಲಿ ಈ ಕಾರನ್ನು ದಾಖಲೆಯ ಮೊತ್ತಕ್ಕೆ ಮಾರಾಟ ಮಾಡಲಾಗಿದೆ ಎಂದು ಮರ್ಸಿಡಿಸ್ ಬೆಂಜ್ ಅಧ್ಯಕ್ಷ ಓಲಾ ಕೆಲೆನಿಯಸ್ ಖಚಿತಪಡಿಸಿದ್ದಾರೆ. ಅತ್ಯಂತ ಅಪರೂಪದ ಬಾಣದ ಆಕಾರದ ಈ ಮರ್ಸಿಡಿಸ್ ಬೆಂಜ್ ಕೂಪ್ ಕಾರಿನ ಖಾಸಗಿ ಮಾಲೀಕತ್ವವವನ್ನು ಇದುವರೆಗೆ ಯಾರೂ ಹೊಂದಿಲ್ಲ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ