AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳಿನ ‘ಹಲಮಿತಿ ಹಬೀಬೋ’ ಹಾಡಿಗೆ ತಾಯಿ ಮಗನ ಸಖತ್​ ಸ್ಟೆಪ್​: ವಿಡಿಯೋ ವೈರಲ್​

ಇನ್ಸ್ಟಾಗ್ರಾಮ್​ನಲ್ಲಿ ತಾಯಿ ಮಗನ ಜೋಡಿ ತಮಿಳಿನ ಹಲಮಿತಿ ಹಬೀಬೋ ಹಾಡಿಗೆ ಬಿಂದಾಸ್​ ಸ್ಟೆಪ್​ ಹಾಕಿದ್ದಾರೆ, ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ತಮಿಳಿನ 'ಹಲಮಿತಿ ಹಬೀಬೋ' ಹಾಡಿಗೆ ತಾಯಿ ಮಗನ ಸಖತ್​ ಸ್ಟೆಪ್​: ವಿಡಿಯೋ ವೈರಲ್​
ಡ್ಯಾನ್ಸ್​ ಮಾಡಿದ ತಾಯಿ ಮಗ
TV9 Web
| Edited By: |

Updated on: Mar 10, 2022 | 11:17 AM

Share

ಇನ್ಸ್ಟಾಗ್ರಾಮ್​ ರೀಲ್ಸ್ ​(Instagram Reels) ದಿನದಿಂದ ದಿನಕ್ಕೆ ಟಿಕ್​ಟಾಕ್​ಗಿಂತ ಹೆಚ್ಚು ಜನಪ್ರಿಯವಾಗುತ್ತಿದೆ. ಯಾವುದೇ ಹೊಸ ಹಾಡು ಬಿಡುಗಡೆಯಾದರೂ ಡ್ಯಾನ್ಸ್​ ಮೂಲಕ ರೀಲ್ಸ್​ ಮಾಡಿ ಹೊಸ ಟ್ರೆಂಡ್​ ಸೃಷ್ಟಿ ಮಾಡುತ್ತಾರೆ ರೀಲ್ಸ್​ ಪ್ರಿಯರು. ನೀವೇನಾದ್ರೂ ಇನ್ಸ್ಟಾಗ್ರಾಮ್​ನಲ್ಲಿ ರೀಲ್ಸ್​​ ನೊಡವವರಾಗಿದ್ದರೆ ಹಲಮಿತಿ ಎನ್ನುವ ಹಾಡು ಸದ್ದು ಮಾಡುತ್ತಿರುವುದು ತಿಳಿಯುತ್ತದೆ. ತಮಿಳು ನಟ ವಿಜಯ್​ ನಟನೆಯ ಬೀಸ್ಟ್ (Beast)​ ಚಿತ್ರದ ಈ ಹಾಡು ಈಗ ರೀಲ್ಸ್​ ಪ್ರಿಯರ ಹಾಡಾಗಿದೆ. ಸದ್ಯ ಇನ್ಸ್ಟಾಗ್ರಾಮ್​ನಲ್ಲಿ ತಾಯಿ ಮಗನ ಜೋಡಿ ಇದೇ ಹಲಮಿತಿ ಹಬೀಬೋ (Halamithi Habibo) ಹಾಡಿಗೆ ಬಿಂದಾಸ್​ ಸ್ಟೆಪ್​ ಹಾಕಿದ್ದಾರೆ, ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಕಪ್ಪು ಬಣ್ಣದ ಡ್ರೆಸ್​ ತೊಟ್ಟಿರುವ ಅಮ್ಮ ಮಗ ಸಿನಿಮಾನದಲ್ಲಿ ನಟ ವಿಜಯ್​ ಹಾಕಿದ ಸ್ಟೆಪ್​ಗಳನ್ನು ಹಾಕಿದ್ದಾರೆ. ಹ್ಯಾಷ್​ಟ್ಯಾಗ್​ನಲ್ಲಿ ವಿಜಯ್​ ಹಾಗೂ ಹಾಡಿನ ಹೆಸರನ್ನು ಸೇರಿಸಲಾಗಿದೆ. ಫೆ.22ರಂದು ಹಂಚಿಕೊಳ್ಳಲಾದ ವಿಡಿಯೋ 18 ಸಾವಿರಕ್ಕೂ ಹೆಚ್ಚು ಲೈಕ್ಸ್​ ಗಳಿಸಿದೆ. ಅಮ್ಮ ಮಗನ ಮಸ್ತ್​ ಡ್ಯಾನ್ಸ್​ ನೆಟ್ಟಿಗರ ಮನ ಗೆದ್ದಿದೆ. ವಿಡಿಯೋ ನೋಡಿ ಸೂಪರ್​ ಎಂದು ಇನ್ಸ್ಟಾಗ್ರಾಮ್​ ಬಳಕೆದಾರರರು ಕಾಮೆಂಟ್​ ಮಾಡಿದ್ದಾರೆ.

ಬೀಸ್ಟ್​ ಚಿತ್ರದ ಈ ಹಾಡನ್ನು ಅನಿರುದ್ಧ ರವಿಚಂದರ್ ಮತ್ತು ಜೋನಿತಾ ಗಾಂಧಿ ಹಾಡಿದ್ದಾರೆ. ವಿಡಿಯೋದಲ್ಲಿ ಲೋಹಿತಾ ರವಿಕಿರಣ್ ಮತ್ತು ಅವರ ಮಗ ಕಿಶನ್ ಅವರ ಡ್ಯಾನ್ಸ್​ ಸದ್ಯ ಸಖತ್​ ವೈರಲ್​ ಆಗಿದೆ.

ಇದನ್ನೂ ಓದಿ:

ಬಟ್ಟೆಯೊಳಗೆ 52 ಹಲ್ಲಿ ಮತ್ತು ಹಾವುಗಳನ್ನು ಅಡಗಿಸಿಟ್ಟುಕೊಂಡು ಗಡಿ ದಾಟುತ್ತಿದ್ದ ವ್ಯಕ್ತಿಯ ಬಂಧನ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!