AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3ವರ್ಷದ ಬಳಿಕ ಊರಿಗೆ ಬಂದ ಮಗ, ಮೀನು ಮಾರುತ್ತಿದ್ದ ಅಮ್ಮನ ರಿಯಾಕ್ಷನ್ ಹೇಗಿತ್ತು ನೋಡಿ

ತಾಯಿ ಮಗನ ಭಾವನಾತ್ಮಕ ಬಂಧದ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ. ಕರಾವಳಿ ಭಾಗದ ಮೀನು ಮಾರುವ ತಾಯಿಯೊಬ್ಬರ ಮಗ 3ವರ್ಷದ ಬಳಿಕ ಊರಿಗೆ ಬಂದು ತಾಯಿಗೆ ಸರ್ಪ್ರೈಸ್​​ ಕೊಟ್ಟ ವಿಡಿಯೋ ಇದೀಗಾಗಲೇ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಆ ವಿಡಿಯೋ ಇಲ್ಲಿದೆ ನೋಡಿ.

3ವರ್ಷದ ಬಳಿಕ ಊರಿಗೆ ಬಂದ ಮಗ, ಮೀನು ಮಾರುತ್ತಿದ್ದ ಅಮ್ಮನ ರಿಯಾಕ್ಷನ್ ಹೇಗಿತ್ತು ನೋಡಿ
TV9 Web
| Edited By: |

Updated on:May 26, 2024 | 2:24 PM

Share

ಸೋಶಿಯಲ್​​ ಮೀಡಿಯಾ( Social Media) ಗಳಲ್ಲಿ ಪ್ರತೀ ನಿಮಿಷಕ್ಕೆ ಲಕ್ಷಾಂತರ ಹೊಸ ಹೊಸ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವೊಂದು ವಿಡಿಯೋಗಳು ನಿಮ್ಮ ಕಣ್ಣಲ್ಲಿ ಕಣ್ಣೀರು ಬರಿಸುವದಂತೂ ಖಂಡಿತಾ. ಅಂತದ್ದೇ ವಿಡಿಯೋ ಒಂದು ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಹೌದು ತಾಯಿ ಮಗನ ಭಾವನಾತ್ಮಕ ಬಂಧದ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ. ಕರಾವಳಿ ಭಾಗದ ಮೀನು ಮಾರುವ ತಾಯಿಯೊಬ್ಬರ ಮಗ 3ವರ್ಷದ ಬಳಿಕ ಊರಿಗೆ ಬಂದು ತಾಯಿಗೆ ಸರ್ಪ್ರೈಸ್​​ ಕೊಟ್ಟ ವಿಡಿಯೋ ಇದೀಗಾಗಲೇ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಆ ವಿಡಿಯೋ ಇಲ್ಲಿದೆ ನೋಡಿ.

ತಾಯಿಗೆ ಸರ್ಪ್ರೈಸ್​​ ಕೊಟ್ಟ ಮಗ ವೈರಲ್​ ವಿಡಿಯೋ:

ಇದನ್ನೂ ಓದಿ: ತನ್ನ ಮದುವೆಯಾಯಿತು ಎಂದು ಈತ ಯಾರಿಗೆಲ್ಲ ಹೇಳುತ್ತಿದ್ದಾನೆ, ಈತನ ಸ್ನೇಹಿತರು ಯಾರೆಲ್ಲ ನೋಡಿ

ಕುಂದಾಪುರದ ರೋಹಿತ್​​​​ ಎಂಬವರು 3ವರ್ಷದ ಬಳಿಕ ಊರಿಗೆ ಬಂದು ತನ್ನ ತಾಯಿ ಮೀನು ಮಾರುವ ಸ್ಥಳಕ್ಕೆ ಅಪರಿಚಿತರಂತೆ ಅಂದರೆ ಮುಖವನ್ನು ಕರವಸ್ತ್ರದಿಂದ​​​ ಮುಚ್ಚಿ ಜೊತೆಗೆ ಕೂಲಿಂಗ್​​​​ ಗ್ಲಾಸ್​​​ ಧರಿಸಿ ಮೀನು ಖರೀದಿಸಲು ಗ್ರಾಹಕರಂತೆ ಹೋಗಿದ್ದಾರೆ. ಕೆಲ ಹೊತ್ತಿನ ವರೆಗೆ ತಾಯಿಗೆ ಗುರುತಿಸಲು ಸಾಧ್ಯವಾಗಲಿಲ್ಲ. ಆದರೆ ಮಗನ ಧ್ವನಿ ಕೇಳುತ್ತಿದ್ದಂತೆ ತನ್ನ ಕರುಳಿನ ಕುಡಿ ಎಂದು ತಿಳಿದಿದ್ದು, 3 ವರ್ಷಗಳ ಬಳಿಕ ಮಗನ ಕಂಡು ಬಿಗಿಯಾದ ತಬ್ಬಿಕೊಂಡು ಆನಂದಭಾಷ್ಪ ಸುರಿಸಿದ ತಾಯಿಯ ಭಾವನಾತ್ಮಕ ವಿಡಿಯೋ ಇದೀಗಾ ಸೋಶಿಯಲ್​​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:28 pm, Fri, 24 May 24

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ