Sign In

By signing in or creating an account, you agree with Associated Broadcasting Company's Terms & Conditions and Privacy Policy.

3ವರ್ಷದ ಬಳಿಕ ಊರಿಗೆ ಬಂದ ಮಗ, ಮೀನು ಮಾರುತ್ತಿದ್ದ ಅಮ್ಮನ ರಿಯಾಕ್ಷನ್ ಹೇಗಿತ್ತು ನೋಡಿ

ತಾಯಿ ಮಗನ ಭಾವನಾತ್ಮಕ ಬಂಧದ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ. ಕರಾವಳಿ ಭಾಗದ ಮೀನು ಮಾರುವ ತಾಯಿಯೊಬ್ಬರ ಮಗ 3ವರ್ಷದ ಬಳಿಕ ಊರಿಗೆ ಬಂದು ತಾಯಿಗೆ ಸರ್ಪ್ರೈಸ್​​ ಕೊಟ್ಟ ವಿಡಿಯೋ ಇದೀಗಾಗಲೇ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಆ ವಿಡಿಯೋ ಇಲ್ಲಿದೆ ನೋಡಿ.

3ವರ್ಷದ ಬಳಿಕ ಊರಿಗೆ ಬಂದ ಮಗ, ಮೀನು ಮಾರುತ್ತಿದ್ದ ಅಮ್ಮನ ರಿಯಾಕ್ಷನ್ ಹೇಗಿತ್ತು ನೋಡಿ
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on:May 26, 2024 | 2:24 PM

ಸೋಶಿಯಲ್​​ ಮೀಡಿಯಾ( Social Media) ಗಳಲ್ಲಿ ಪ್ರತೀ ನಿಮಿಷಕ್ಕೆ ಲಕ್ಷಾಂತರ ಹೊಸ ಹೊಸ ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವೊಂದು ವಿಡಿಯೋಗಳು ನಿಮ್ಮ ಕಣ್ಣಲ್ಲಿ ಕಣ್ಣೀರು ಬರಿಸುವದಂತೂ ಖಂಡಿತಾ. ಅಂತದ್ದೇ ವಿಡಿಯೋ ಒಂದು ಇದೀಗಾ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಹೌದು ತಾಯಿ ಮಗನ ಭಾವನಾತ್ಮಕ ಬಂಧದ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ. ಕರಾವಳಿ ಭಾಗದ ಮೀನು ಮಾರುವ ತಾಯಿಯೊಬ್ಬರ ಮಗ 3ವರ್ಷದ ಬಳಿಕ ಊರಿಗೆ ಬಂದು ತಾಯಿಗೆ ಸರ್ಪ್ರೈಸ್​​ ಕೊಟ್ಟ ವಿಡಿಯೋ ಇದೀಗಾಗಲೇ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಆ ವಿಡಿಯೋ ಇಲ್ಲಿದೆ ನೋಡಿ.

ತಾಯಿಗೆ ಸರ್ಪ್ರೈಸ್​​ ಕೊಟ್ಟ ಮಗ ವೈರಲ್​ ವಿಡಿಯೋ:

ಇದನ್ನೂ ಓದಿ: ತನ್ನ ಮದುವೆಯಾಯಿತು ಎಂದು ಈತ ಯಾರಿಗೆಲ್ಲ ಹೇಳುತ್ತಿದ್ದಾನೆ, ಈತನ ಸ್ನೇಹಿತರು ಯಾರೆಲ್ಲ ನೋಡಿ

ಕುಂದಾಪುರದ ರೋಹಿತ್​​​​ ಎಂಬವರು 3ವರ್ಷದ ಬಳಿಕ ಊರಿಗೆ ಬಂದು ತನ್ನ ತಾಯಿ ಮೀನು ಮಾರುವ ಸ್ಥಳಕ್ಕೆ ಅಪರಿಚಿತರಂತೆ ಅಂದರೆ ಮುಖವನ್ನು ಕರವಸ್ತ್ರದಿಂದ​​​ ಮುಚ್ಚಿ ಜೊತೆಗೆ ಕೂಲಿಂಗ್​​​​ ಗ್ಲಾಸ್​​​ ಧರಿಸಿ ಮೀನು ಖರೀದಿಸಲು ಗ್ರಾಹಕರಂತೆ ಹೋಗಿದ್ದಾರೆ. ಕೆಲ ಹೊತ್ತಿನ ವರೆಗೆ ತಾಯಿಗೆ ಗುರುತಿಸಲು ಸಾಧ್ಯವಾಗಲಿಲ್ಲ. ಆದರೆ ಮಗನ ಧ್ವನಿ ಕೇಳುತ್ತಿದ್ದಂತೆ ತನ್ನ ಕರುಳಿನ ಕುಡಿ ಎಂದು ತಿಳಿದಿದ್ದು, 3 ವರ್ಷಗಳ ಬಳಿಕ ಮಗನ ಕಂಡು ಬಿಗಿಯಾದ ತಬ್ಬಿಕೊಂಡು ಆನಂದಭಾಷ್ಪ ಸುರಿಸಿದ ತಾಯಿಯ ಭಾವನಾತ್ಮಕ ವಿಡಿಯೋ ಇದೀಗಾ ಸೋಶಿಯಲ್​​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:28 pm, Fri, 24 May 24

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ