AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಕೋವಿಡ್​​-19 ಕಾಲರ್ ಟ್ಯೂನ್ ತೆರವು; ಕೊನೆಗೂ ಮುಕ್ತಿ ಸಿಕ್ತು ಎಂದ ನೆಟ್ಟಿಗರು

ಸರ್ಕಾರದ ಈ ನಿರ್ಧಾರದಿಂದ ಯಾರಿಗೆ ಖುಷಿ ಯಾಗಿದೆಯೋ ಇಲ್ಲವೋ, ಆದರೆ, ನೆಟ್ಟಿಗರಿಗಂತ್ತು ಸಖಕ್ ಖುಷಿಯಾದಂತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಫೋಸ್ಟ್​ಗಳು ಹರಿದಾಡುತ್ತಿವೆ.

ಶೀಘ್ರದಲ್ಲೇ ಕೋವಿಡ್​​-19 ಕಾಲರ್ ಟ್ಯೂನ್ ತೆರವು; ಕೊನೆಗೂ ಮುಕ್ತಿ ಸಿಕ್ತು ಎಂದ ನೆಟ್ಟಿಗರು
ಕಾಲರ್ ಟ್ಯೂನ್ ಫೋಸ್ಟ್
TV9 Web
| Edited By: |

Updated on: Mar 29, 2022 | 9:23 AM

Share

ಮಹಾಮಾರಿ ಕೋವಿಡ್ (Covid-19)​ ರೋಗದಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿತ್ತು. ಎಂದೂ ಕೇಳದ ಮತ್ತು ಕಾಣದ ಸಾಕಷ್ಟು ಸಾವು ನೋವುಗಳು ಸಂಭವಿಸಿವೆ. ಸದ್ಯ ಇಡೀ ಜಗತ್ತು ಮಹಾಮಾರಿಯಿಂದ ಸುಧಾರಿಸಿಕೊಂಡಿದೆ. ಕೋವಿಡ್ -19 ಪ್ರಕರಣಗಳಲ್ಲಿ ಸ್ಥಿರವಾದ ಇಳಿಕೆ ಕಂಡಿದ್ದು, ಇದರ ಮಧ್ಯೆ, ಕೊರೊನಾ ವೈರಸ್ ಜಾಗೃತಿ ಮತ್ತು ಮುನ್ನೆಚ್ಚರಿಕೆಗಳ ಕುರಿತು ಕಾಲರ್ ಟ್ಯೂನ್​ನ್ನು ನಿಲ್ಲಿಸಲು ಆರೋಗ್ಯ ಸಚಿವಾಲಯ ನಿರ್ಧರಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್​ಐ ತಿಳಿಸಿದೆ. ಕೋವಿಡ್-19 ಕಾಲರ್ ಟ್ಯೂನ್​ನ್ನು ಎರಡು ವರ್ಷಗಳ ಹಿಂದೆ ಸಾಂಕ್ರಾಮಿಕ ರೋಗವು ದೇಶವನ್ನು ಆವರಿಸಿದಾಗ ಪ್ರಾರಂಭಿಸಲಾಯಿತು. ಭಾರ್ತಿ ಏರ್‌ಟೆಲ್, ಬಿಎಸ್‌ಎನ್‌ಎಲ್, ರಿಲಯನ್ಸ್ ಜಿಯೋ ಮತ್ತು ವೊಡಾಫೋನ್-ಐಡಿಯಾ ಸೇರಿದಂತೆ ಆಪರೇಟರ್‌ಗಳು ತಮ್ಮ ಕಾಲರ್ ಟ್ಯೂನ್‌ಗಳನ್ನು ಮಾರ್ಚ್ 2020 ರಲ್ಲಿ ಸರ್ಕಾರದ ನಿರ್ದೇಶನದ ಮೇರೆಗೆ ಬದಲಾಯಿಸಿದ್ದಾರೆ.

ಆರಂಭದಲ್ಲಿ, COVID-19 ನಲ್ಲಿನ ಕಾಲರ್ ಟ್ಯೂನ್ ಜನರು ಕೆಮ್ಮುವುದು, ಸೀನುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ನಂತರ ಕೊರೊನಾವೈರಸ್‌ನಿಂದ ರಕ್ಷಿಸಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಸಲಹೆಯೊಂದಿಗೆ ಪ್ರಾರಂಭವಾಗುತ್ತಿತ್ತು. ಆದರೆ ಈ ವರ್ಷದ ಜನವರಿಯಲ್ಲಿ, ಜನರು ಲಸಿಕೆ ಹಾಕುವಂತೆ ಒತ್ತಾಯಿಸುವ ಸಂದೇಶವನ್ನಾಗಿ ಬದಲಾಯಿಸಲಾಯಿತು. ಸರ್ಕಾರದ ಈ ನಿರ್ಧಾರದಿಂದ ಯಾರಿಗೆ ಖುಷಿ ಯಾಗಿದೆಯೋ ಇಲ್ಲವೋ, ಆದರೆ, ನೆಟ್ಟಿಗರಿಗಂತ್ತು ಸಖಕ್ ಖುಷಿಯಾದಂತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಫೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದು, ಕೊನೆಗೂ ಕಿವಿಗಳಿಗೆ ಮುಕ್ತಿ ನೀಡಲಾಯಿತು ಎನ್ನುವ ತಮಾಷೆ ಫೋಸ್ಟ್​ಗಳು ಹರಿದಾಡುತ್ತಿವೆ.

ಸೋಮವಾರ ಭಾರತದಲ್ಲಿ 1,270 ಹೊಸ COVID-19 ಪ್ರಕರಣಗಳನ್ನು ವರದಿ ಆಗಿವೆ. ಇದು ಏಪ್ರಿಲ್ 2020 ರಿಂದ ಕಡಿಮೆಯಾಗಿದೆ. ಕರೋನ ವೈರಸ್ ಪ್ರಕರಣಗಳು ಪ್ರತಿ ತಿಂಗಳು ಕಡಿಮೆಯಾಗುತ್ತಿವೆ.

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ