AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಲೇಷಿಯಾದಲ್ಲಿ ರಾಕಿಂಗ್​​ ಸ್ಟಾರ್​​​ಗೆ ಸಿಕ್ತು ಸ್ಪೆಷಲ್​​​ ಗಿಫ್ಟ್​​​​; ವಿಡಿಯೋ ಇಲ್ಲಿದೆ

ಮಲೇಷಿಯಾದಲ್ಲಿ ರಾಕಿಂಗ್​​ ಸ್ಟಾರ್​​​ಗೆ ಅಭಿಮಾನಿಯೊಬ್ಬರಿಂದ ವಿಶೇಷ ಗಿಫ್ಟ್​​​ ಒಂದು ಸಿಕ್ಕಿದೆ. ಆ ಸ್ಪೆಷಲ್​​​ ಗಿಫ್ಟ್ ಇದೀಗಾ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ.

Viral Video: ಮಲೇಷಿಯಾದಲ್ಲಿ ರಾಕಿಂಗ್​​ ಸ್ಟಾರ್​​​ಗೆ ಸಿಕ್ತು ಸ್ಪೆಷಲ್​​​ ಗಿಫ್ಟ್​​​​; ವಿಡಿಯೋ ಇಲ್ಲಿದೆ
Yash visits malaysia Image Credit source: Twitter
ಅಕ್ಷತಾ ವರ್ಕಾಡಿ
|

Updated on: Jul 08, 2023 | 1:46 PM

Share

‘ಕೆಜಿಎಫ್’ ಸಿನಿಮಾ ಮೂಲಕ ಜಗತ್ತಿನ ಮೂಲೆ ಮೂಲೆಯಲ್ಲಿಯೂ ಅಭಿಮಾನಿಗಳನ್ನು ಪಡೆದುಕೊಂಡಿರುವ ರಾಕಿಂಗ್​​​ ಸ್ಟಾರ್​​​ ಯಶ್​​​​ ಮಲೇಷ್ಯಾಗೆ ಹಾರಿದ್ದಾರೆ. ಇದೀಗಾಗಲೇ ಮಲೇಷ್ಯಾ ಅಭಿಮಾನಿಗಳಿಂದ ರಾಕಿ ಭಾಯ್ ಭರ್ಜರಿ ಸ್ವಾಗತ ಸಿಕ್ಕಿದೆ. ಅಲ್ಲಿನ ಚಿನ್ನದ ಶೋರೂಂ ಒಂದರ ಉದ್ಘಾಟನೆಗೆ ತೆರಳಿದ್ದು, ಅಭಿಮಾನಿಯೊಬ್ಬರಿಂದ ವಿಶೇಷ ಗಿಫ್ಟ್​​​ ಒಂದು ಸಿಕ್ಕಿದೆ. ಆ ಸ್ಪೆಷಲ್​​​ ಗಿಫ್ಟ್ ಇದೀಗಾ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ.

ಏನದು ಸ್ಪೆಷಲ್​​​ ಗಿಫ್ಟ್​​​​?

ಯಶ್​​​ ತನ್ನ ಬಿಡುವಿನ ಸಮಯದಲ್ಲಿ ಫ್ಯಾಮಿಲಿ ಜೊತೆ ಹೆಚ್ಚು ಸಮಯ ಕಳೆಯುತ್ತಿರುತ್ತಾರೆ. ಜೊತೆಗೆ ತನ್ನ ಮಕ್ಕಳೊಂದಿಗಿನ ತರ್ಲೆ ವಿಡಿಯೋಗಳನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗಾ ಮಲೇಷ್ಯಾದ ಕಲಾವಿದರೊಬ್ಬರ ಕೈಚಳಕದಿಂದ ಯಶ್ ಅವರ​​​ ಮುದ್ದಾದ ಕುಟುಂಬದ ಚಿತ್ರ ಅರಳಿದೆ. ಕಲಾವಿದನ ಕೈ ಚಳಕದಲ್ಲಿ ಯಶ್​​​ ದಂಪತಿಗಳು, ಮುದ್ದಾದ ಇಬ್ಬರು ಮಕ್ಕಳು ಹಾಗೂ ಯಶ್​​ ಅವರ ತಂದೆ ತಾಯಿಯನ್ನು ಒಂದೇ ಫ್ರೇಮ್​ನಲ್ಲಿ ಕಲಾತ್ಮಕವಾಗಿ ಚಿತ್ರಿಸಿದ್ದಾರೆ.

ಇದನ್ನೂ ಓದಿ: ಹಿಂದೂ ದೇವತೆಗಳನ್ನು ಜಪಾನಿಗರು ಪೂಜಿಸುತ್ತಿದ್ದಾರೋ, ಜಪಾನಿಗರ ದೇವತೆಗಳನ್ನು ಹಿಂದೂಗಳು ಪೂಜಿಸುತ್ತಿದ್ದಾರೋ?

ಮಲೇಷಿಯಾದಲ್ಲಿ ರಾಕಿಂಗ್​​ ಸ್ಟಾರ್​​​ ಸಿಕ್ಕಿರುವ ಸ್ಪೆಷಲ್​​​ ಗಿಫ್ಟ್​​​​ನ ವಿಡಿಯೋಗಳು ಇದೀಗಾ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. @Virat_Rocky18 ಎಂಬ ಟ್ವಿಟರ್​​ ಬಳಕೆದಾರರು ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಸ್ವತಃ ರಾಕಿಂಗ್​​ ಸ್ಟಾರ್ ಕಲಾತ್ಮಕ ಚಿತ್ರ ಕಂಡು ಮೆಚ್ಚುಗೆ ವ್ಯಕ್ತ ಪಡಿಸಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ