AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಲೇಷಿಯಾದಲ್ಲಿ ರಾಕಿಂಗ್​​ ಸ್ಟಾರ್​​​ಗೆ ಸಿಕ್ತು ಸ್ಪೆಷಲ್​​​ ಗಿಫ್ಟ್​​​​; ವಿಡಿಯೋ ಇಲ್ಲಿದೆ

ಮಲೇಷಿಯಾದಲ್ಲಿ ರಾಕಿಂಗ್​​ ಸ್ಟಾರ್​​​ಗೆ ಅಭಿಮಾನಿಯೊಬ್ಬರಿಂದ ವಿಶೇಷ ಗಿಫ್ಟ್​​​ ಒಂದು ಸಿಕ್ಕಿದೆ. ಆ ಸ್ಪೆಷಲ್​​​ ಗಿಫ್ಟ್ ಇದೀಗಾ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ.

Viral Video: ಮಲೇಷಿಯಾದಲ್ಲಿ ರಾಕಿಂಗ್​​ ಸ್ಟಾರ್​​​ಗೆ ಸಿಕ್ತು ಸ್ಪೆಷಲ್​​​ ಗಿಫ್ಟ್​​​​; ವಿಡಿಯೋ ಇಲ್ಲಿದೆ
Yash visits malaysia Image Credit source: Twitter
ಅಕ್ಷತಾ ವರ್ಕಾಡಿ
|

Updated on: Jul 08, 2023 | 1:46 PM

Share

‘ಕೆಜಿಎಫ್’ ಸಿನಿಮಾ ಮೂಲಕ ಜಗತ್ತಿನ ಮೂಲೆ ಮೂಲೆಯಲ್ಲಿಯೂ ಅಭಿಮಾನಿಗಳನ್ನು ಪಡೆದುಕೊಂಡಿರುವ ರಾಕಿಂಗ್​​​ ಸ್ಟಾರ್​​​ ಯಶ್​​​​ ಮಲೇಷ್ಯಾಗೆ ಹಾರಿದ್ದಾರೆ. ಇದೀಗಾಗಲೇ ಮಲೇಷ್ಯಾ ಅಭಿಮಾನಿಗಳಿಂದ ರಾಕಿ ಭಾಯ್ ಭರ್ಜರಿ ಸ್ವಾಗತ ಸಿಕ್ಕಿದೆ. ಅಲ್ಲಿನ ಚಿನ್ನದ ಶೋರೂಂ ಒಂದರ ಉದ್ಘಾಟನೆಗೆ ತೆರಳಿದ್ದು, ಅಭಿಮಾನಿಯೊಬ್ಬರಿಂದ ವಿಶೇಷ ಗಿಫ್ಟ್​​​ ಒಂದು ಸಿಕ್ಕಿದೆ. ಆ ಸ್ಪೆಷಲ್​​​ ಗಿಫ್ಟ್ ಇದೀಗಾ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ.

ಏನದು ಸ್ಪೆಷಲ್​​​ ಗಿಫ್ಟ್​​​​?

ಯಶ್​​​ ತನ್ನ ಬಿಡುವಿನ ಸಮಯದಲ್ಲಿ ಫ್ಯಾಮಿಲಿ ಜೊತೆ ಹೆಚ್ಚು ಸಮಯ ಕಳೆಯುತ್ತಿರುತ್ತಾರೆ. ಜೊತೆಗೆ ತನ್ನ ಮಕ್ಕಳೊಂದಿಗಿನ ತರ್ಲೆ ವಿಡಿಯೋಗಳನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗಾ ಮಲೇಷ್ಯಾದ ಕಲಾವಿದರೊಬ್ಬರ ಕೈಚಳಕದಿಂದ ಯಶ್ ಅವರ​​​ ಮುದ್ದಾದ ಕುಟುಂಬದ ಚಿತ್ರ ಅರಳಿದೆ. ಕಲಾವಿದನ ಕೈ ಚಳಕದಲ್ಲಿ ಯಶ್​​​ ದಂಪತಿಗಳು, ಮುದ್ದಾದ ಇಬ್ಬರು ಮಕ್ಕಳು ಹಾಗೂ ಯಶ್​​ ಅವರ ತಂದೆ ತಾಯಿಯನ್ನು ಒಂದೇ ಫ್ರೇಮ್​ನಲ್ಲಿ ಕಲಾತ್ಮಕವಾಗಿ ಚಿತ್ರಿಸಿದ್ದಾರೆ.

ಇದನ್ನೂ ಓದಿ: ಹಿಂದೂ ದೇವತೆಗಳನ್ನು ಜಪಾನಿಗರು ಪೂಜಿಸುತ್ತಿದ್ದಾರೋ, ಜಪಾನಿಗರ ದೇವತೆಗಳನ್ನು ಹಿಂದೂಗಳು ಪೂಜಿಸುತ್ತಿದ್ದಾರೋ?

ಮಲೇಷಿಯಾದಲ್ಲಿ ರಾಕಿಂಗ್​​ ಸ್ಟಾರ್​​​ ಸಿಕ್ಕಿರುವ ಸ್ಪೆಷಲ್​​​ ಗಿಫ್ಟ್​​​​ನ ವಿಡಿಯೋಗಳು ಇದೀಗಾ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. @Virat_Rocky18 ಎಂಬ ಟ್ವಿಟರ್​​ ಬಳಕೆದಾರರು ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಸ್ವತಃ ರಾಕಿಂಗ್​​ ಸ್ಟಾರ್ ಕಲಾತ್ಮಕ ಚಿತ್ರ ಕಂಡು ಮೆಚ್ಚುಗೆ ವ್ಯಕ್ತ ಪಡಿಸಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ