Guinness World Record : ಗಿನ್ನಿಸ್ ದಾಖಲೆ ಬರೆದ 50,890 ಹರಳುಗಳಿಂದ ವಿನ್ಯಾಸಗೊಳಿಸಲಾದ ವೆಡ್ಡಿಂಗ್ ಗೌನ್

ಇಲ್ಲೊಂದು ಮದುವೆ ಗೌನ್​​​​ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಜೊತೆಗೆ ಈ ಬಟ್ಟೆ ವಿಶೇಷ ವಿನ್ಯಾಸದಿಂದಲೇ ಗಿನ್ನೆಸ್​​ ವಿಶ್ವ ದಾಖಲೆಯನ್ನು ಪಡೆದುಕೊಂಡಿದೆ. ಏನಿದರ ವಿಶೇಷತೆ, ಇಲ್ಲಿದೆ ಸಂಪೂರ್ಣ ವಿವರ. 

Guinness World Record : ಗಿನ್ನಿಸ್ ದಾಖಲೆ ಬರೆದ 50,890 ಹರಳುಗಳಿಂದ ವಿನ್ಯಾಸಗೊಳಿಸಲಾದ ವೆಡ್ಡಿಂಗ್ ಗೌನ್
Guinness World Record wedding gownImage Credit source: guinnessworldrecords/instagram
Follow us
|

Updated on:May 11, 2023 | 12:59 PM

ಮದುವೆ ಪ್ರತಿಯೊಬ್ಬರ ಜೀವನದಲ್ಲಿಯೂ ಒಂದು ವಿಶೇಷ ದಿನ. ಈ ವಿಶೇಷ ದಿನಕ್ಕೆ ಲಕ್ಷಾಂತರ ಹಣ ಸುರಿದು ಸಂಭ್ರಮದಿಂದ ಆಚರಿಸಲಾಗುತ್ತದೆ. ವಧುವಿನ ವಿಚಾರಕ್ಕೆ ಬಂದರೆ ಆಭರಣಗಳಿಂದ ಹಿಡಿದು ಬಟ್ಟೆಗಳ ವರೆಗೆ ಎಷ್ಟೇ ದುಡ್ಡಿದ್ದರೂ ಕಡಿಮೆ ಎಂದೆನಿಸಿ ಬಿಡುತ್ತದೆ. ಹಾಗೆಯೇ ಇಲ್ಲೊಂದು ಮದುವೆ ಗೌನ್​​​​ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಜೊತೆಗೆ ಈ ಬಟ್ಟೆ ವಿಶೇಷ ವಿನ್ಯಾಸದಿಂದಲೇ ಗಿನ್ನೆಸ್​​ ವಿಶ್ವ ದಾಖಲೆಯನ್ನು ಪಡೆದುಕೊಂಡಿದೆ. ಏನಿದರ ವಿಶೇಷತೆ, ಇಲ್ಲಿದೆ ಸಂಪೂರ್ಣ ವಿವರ.

ಹೌದು ಒಂದು ಸಾವಿರ, ಹತ್ತು ಸಾವಿರಾನೂ ಅಲ್ಲ, ಬರೋಬ್ಬರಿ 50,890 ಹರಳುಗಳನ್ನು ಬಳಸಿ ಬಿಳಿ ಬಣ್ಣದ ಮದುವೆ ಗೌನನ್ನು ವಿನ್ಯಾಸಗೊಳಿಸಲಾಗಿದೆ. ಈ ಉಡುಪನ್ನು ತಯಾರಿಸಲು ಸುಮಾರು ನಾಲ್ಕು ತಿಂಗಳು ತೆಗೆದುಕೊಳ್ಳಲಾಗಿದೆ. ಇಟಾಲಿಯನ್​​​ ಬ್ರೈಡಲ್ ಫ್ಯಾಶನ್ ಬ್ರ್ಯಾಂಡ್ ಈ ಉಡುಪನ್ನು ವಿನ್ಯಾಸಗೊಳಿಸಿದ್ದು, ಈ ಉಡುಪನ್ನು ಮೈಕೆಲಾ ಫೆರೆರೊ ಫ್ಯಾಶನ್ ಶೋನಲ್ಲಿ ಪ್ರದರ್ಶಿಸಲಾಗಿದೆ. ಈ ಬಟ್ಟೆಯನ್ನು ಗಿನ್ನೆಸ್​​​ ವಿಶ್ವ ದಾಖಲೆಯನ್ನು ಪಡೆದುಕೊಂಡಿದ್ದು, ಈ ಬಟ್ಟೆಯ ವಿಶೇಷತೆಯ ಬಗ್ಗೆ ಗಿನ್ನೆಸ್​ ವಿಶ್ವ ದಾಖಲೆಯ ಅಧಿಕೃತ ಇನ್ಸ್ಟಾಗ್ರಾಮ್​​ ಪೇಜ್​​ನಲ್ಲಿ ಶೇರ್​ ಮಾಡಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ಪತಿ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಕ್ಕೆ ಪೊಲೀಸ್​ ಠಾಣೆ ಮೆಟ್ಟಿಲೇರಿದ ಪತ್ನಿ, ವಿಷಯ ಬೇರೆಯೇ ಇದೆ

ಮಾಡೆಲ್​​ ಮಾರ್ಚೆ ಗೆಲಾನಿ ಕ್ಯಾವ್​​ ಈ ವೆಡ್ಡಿಂಗ್​​ ಗೌನ್​​ ಧರಿಸಿ ರಾಂಪ್​​ ವಾಕ್​​ ಮಾಡಿದ್ದಾರೆ. ಗಿನ್ನೆಸ್​​​ ವಿಶ್ವ ದಾಖಲೆಯ ವರದಿಯ ಪ್ರಕಾರ 2011ರಲ್ಲಿ 45,024 ಹರಳುಗಳ ಉಡುಗೆಯ ದಾಖಲೆಯನ್ನು ಮುರಿದು , ಇದೀಗಾ ಈ ಉಡುಪು 50,890 ಹರಳುಗಳ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:59 pm, Thu, 11 May 23

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ