Sign In

By signing in or creating an account, you agree with Associated Broadcasting Company's Terms & Conditions and Privacy Policy.

Spicy Chip: ಅತ್ಯಂತ ಖಾರದ ಚಿಪ್ಸ್​​ ತಿಂದು 14ರ ಬಾಲಕ ಸಾವು

ಸೋಶಿಯಲ್​ ಮೀಡಿಯಾಗಳಲ್ಲಿ ಅತ್ಯಂತ ಟ್ರೆಂಡಿಂಗ್​ನಲ್ಲಿರುವ 'ಒನ್ ಚಿಪ್ ಚಾಲೆಂಜ್‌'ವೊಂದರಲ್ಲಿ ಭಾಗವಹಿಸಿದ್ದ ಬಾಲಕ. ಈ ಚಾಲೆಂಜ್​ ಮೂಲಕ ಅತ್ಯಂತ ಖಾರದ ಚಿಪ್ಸ್​​ ತಿಂದ ಪರಿಣಾಮ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯ ಸ್ತಂಭನದಿಂದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಪಿಸಿದ್ದಾರೆ.

Spicy Chip: ಅತ್ಯಂತ ಖಾರದ ಚಿಪ್ಸ್​​ ತಿಂದು 14ರ ಬಾಲಕ ಸಾವು
Follow us
ಅಕ್ಷತಾ ವರ್ಕಾಡಿ
|

Updated on: May 17, 2024 | 12:51 PM

ವಿಶ್ವದ ಅತ್ಯಂತ ಖಾರವಾದ ಚಿಪ್ಸ್​​​ ತಿಂದು 14ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಇಂಗ್ಲೆಂಡ್‌ನ ವೋರ್ಸೆಸ್ಟರ್ ನಗರದಲ್ಲಿ ನಡೆದಿದೆ. ಮೃತ ಬಾಲಕ ಹ್ಯಾರಿಸ್ ವೊಲೊಬಾಹ್(14) ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಇದೀಗ ರೀಲ್ಸ್​​ ಹುಚ್ಚು ಆತನ ಪ್ರಾಣವನ್ನೇ ತೆಗೆದಿದೆ. ಸೋಶಿಯಲ್​ ಮೀಡಿಯಾಗಳಲ್ಲಿ ಅತ್ಯಂತ ಟ್ರೆಂಡಿಂಗ್​​ನಲ್ಲಿದ್ದ ‘ಒನ್ ಚಿಪ್ ಚಾಲೆಂಜ್‌’ವೊಂದರಲ್ಲಿ ಭಾಗವಹಿಸಿದ್ದ ಬಾಲಕ. ಈ ಚಾಲೆಂಜ್​ ಮೂಲಕ ಅತ್ಯಂತ ಖಾರದ ಚಿಪ್ಸ್​​ ತಿಂದ ಪರಿಣಾಮ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯ ಸ್ತಂಭನದಿಂದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಪಿಸಿದ್ದಾರೆ.

ಏನಿದು’ಒನ್ ಚಿಪ್ ಚಾಲೆಂಜ್‌’?

ಚಿಪ್ಸ್​​ ಬ್ರಾಂಡ್​​ ಒಂದು ವಿಶ್ವದಲ್ಲೇ ಅತ್ಯಂತ ಖಾರವಾದ ಚಿಪ್​ಸ್​​​​​​​ ಅನ್ನು ತಯಾರಿಸಿದ್ದು, ಇದನ್ನು ಖರೀದಿಸಿ ತಿನ್ನಲು ಚಾಲೆಂಜ್​​ವೊಂದನ್ನು ನೀಡುತ್ತಿದೆ. ಈ ಚಿಪ್ಸ್​​ ಖರೀದಿಸಿ ತಿನ್ನಿ, ಈ ಮೂಲಕ ನಿಮ್ಮ ರಿಯಕ್ಷನ್​​​ ಅನ್ನು ವಿಡಿಯೋ ಮಾಡಿ, ನಮ್ಮನ್ನು ಟ್ಯಾಗ್​ ಮಾಡಿ ಸೋಶಿಯಲ್​​ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ ಎಂಬ ಚಾಲೆಂಜನ್ನು ನೀಡುತ್ತಿದೆ.

ಇದನ್ನೂ ಓದಿ: ಚಲಿಸುತ್ತಿರುವ ರೈಲಿನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿ, ಥಳಿಸಿ ಪರಾರಿಯಾದ ಪತಿ

ಟ್ರೆಂಡಿಂಗ್​ನಲ್ಲಿದ್ದ ಈ ಚಾಲೆಂಜನ್ನು ಬಾಲಕ ಸ್ವೀಕರಿಸಿದ್ದು, ಅತ್ಯಂತ ಖಾರದವಾದ ಚಿಪ್ಸ್​​ ಅನ್ನು ತಿಂದಿದ್ದಾನೆ. ಕೆಲ ಹೊತ್ತಿನಲ್ಲೇ ಬಾಲಕನ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಿದ ಕೆಲ ಹೊತ್ತಿನಲ್ಲೇ ಸಾವನ್ನಪ್ಪಿದ್ದಾನೆ. ಅಸೋಸಿಯೇಟೆಡ್ ಪ್ರೆಸ್ ಪಡೆದ ಶವಪರೀಕ್ಷೆ ವರದಿಯ ಪ್ರಕಾರ , ಸಾಮಾಜಿಕ ಮಾಧ್ಯಮದಲ್ಲಿ ಮಸಾಲೆಯುಕ್ತ ಟೋರ್ಟಿಲ್ಲಾ ಚಿಪ್ ಚಾಲೆಂಜ್‌ನಲ್ಲಿ ಭಾಗವಹಿಸಿದ ಬಾಲಕ ಹೆಚ್ಚಿನ ಪ್ರಮಾಣದ ಖಾರವನ್ನು ಸೇವಿಸುವುದರಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!