AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮಾನವನ ಮುಖವನ್ನು ಹೋಲುವ ಜೇಡ ಪತ್ತೆ; ವಿಡಿಯೋ ವೈರಲ್​​​​

ಮಾನವನ ಮುಖವನ್ನು ಹೋಳುವ ಜೇಡದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋ ಕಂಡು ನೆಟ್ಟಿಗರೊಬ್ಬರು "ನಿಜವಾದ ಸ್ಪೈಡರ್ ಮ್ಯಾನ್" ಎಂದು ಕಾಮೆಂಟ್​ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Video Viral: ಮಾನವನ ಮುಖವನ್ನು ಹೋಲುವ ಜೇಡ ಪತ್ತೆ; ವಿಡಿಯೋ ವೈರಲ್​​​​
ಮಾನವನ ಮುಖವನ್ನು ಹೋಳುವ ಜೇಡ
ಅಕ್ಷತಾ ವರ್ಕಾಡಿ
|

Updated on:Apr 17, 2024 | 2:23 PM

Share

ಬಿಹಾರ: ಮಾನವನ ಮುಖವನ್ನು ಹೋಲುವ ಜೇಡವೊಂದು ಬಿಹಾರದ ಜೆಹಾನಾಬಾದ್‌ನ ಮನೆಯೊಂದರಲ್ಲಿ ಪತ್ತೆಯಾಗಿದ್ದು, ಸದ್ಯ ಈ ವಿಭಿನ್ನವಾದ ಜೇಡದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಮನೆಯೊಂದರ ಗೋಡೆಯ ಮೇಲೆ ಅಂಟಿಕೊಂಡಿದ್ದ ಈ ಜೇಡವನ್ನು ನೋಡಲು ಸ್ಥಳೀಯರು ಮುಗಿಬಿದ್ದಿದ್ದಾರೆ. ಆದರೆ ಈ ಜೇಡ ಎಷ್ಟು ವಿಷಕಾರಿಯಾಗಿದೆ ಎಂಬುದು ಇನ್ನು ತಿಳಿದುಬಂದಿಲ್ಲ.

@jbd.meme ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಮಾನವನ ಮುಖವನ್ನು ಹೋಳುವ ಜೇಡದ ವಿಡಿಯೋ ಹಂಚಿಕೊಂಡಿದ್ದು, ವಿಡಿಯೋ ಹಂಚಿಕೊಂಡ ಕೇವಲ ಒಂದೇ ವಾರದಲ್ಲಿ 38 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

View this post on Instagram

A post shared by Jehanabad Meme (@jbd.meme)

ಇದನ್ನೂ ಓದಿ: 4ನೇ ಹಂತದ ಕ್ಯಾನ್ಸರ್​​ ವಿರುದ್ಧ ಜೀವನ್ಮರಣ ಹೋರಾಟ ನಡೆಸುತ್ತಿರುವ ಮಹಿಳೆ; ಕೆಲಸಕ್ಕೆ ಬರುವಂತೆ ಬಾಸ್​​ ಆರ್ಡರ್

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್​ದಂತೆ ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. ಒಬ್ಬರು “ನಿಜವಾದ ಸ್ಪೈಡರ್ ಮ್ಯಾನ್” ಎಂದು ಬರೆದರೆ ಮತ್ತೊಬ್ಬರು “ಇದು ನಿಜವಲ್ಲ, ಎಡಿಟ್​ ಮಾಡಿರುವ ವಿಡಿಯೋ” ಎಂದು ಕಾಮೆಂಟ್​ ಮಾಡಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:17 am, Wed, 17 April 24

Follow Us
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ