AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿರತೆಯ ಬಾಯಿಗೆ ಸಿಕ್ಕಿಹಾಕಿಕೊಂಡಿರುವ ಈ ಹಸು ಪಾರಾಗುವುದಾ?

Leopard : ಬೇಟೆ ಎಂಬ ಪದದಲ್ಲೇ ಉತ್ತರವಿದೆ. ಎಂಥ ಇಕ್ಕಟ್ಟಾದ ಜಾಗದಲ್ಲಿ ಹಸುವಿನ ಕತ್ತು ಹಿಡಿದು ಎಳೆದಾಡುತ್ತಿದೆ ಚಿರತೆ. ಅಬ್ಬಾ ಇದರ ಬಲಶಾಲಿ ದವಡೆ!

Viral Video: ಚಿರತೆಯ ಬಾಯಿಗೆ ಸಿಕ್ಕಿಹಾಕಿಕೊಂಡಿರುವ ಈ ಹಸು ಪಾರಾಗುವುದಾ?
ಪಾರಾಗಲಸಾಧ್ಯ!
TV9 Web
| Edited By: ಶ್ರೀದೇವಿ ಕಳಸದ|

Updated on: Aug 17, 2022 | 4:28 PM

Share

Leopard : ‘ಸರ್ವೈವಲ್ ಆಫ್ ದಿ ಫಿಟೆಸ್ಟ್’ ಎಂಬ ಒಕ್ಕಣೆಯನ್ನು ಕೇಳಿರುತ್ತೀರಿ. ಡಾರ್ವಿನ್​ನ ವಿಕಾಸವಾದದ ಸಿದ್ಧಾಂತದ ಹಿನ್ನೆಲೆಯಲ್ಲಿ ಇದು ಹುಟ್ಟಿಕೊಂಡಿರುವುದು. ನಿಸರ್ಗದ ಪ್ರಕ್ರಿಯೆಯನ್ನು ಇದು ಸೂಚಿಸುತ್ತದೆ. ಇದು ವನ್ಯಜೀವಿಗಳಿಗಂತೂ ಅಕ್ಷರಶಃ ಅನ್ವಯಿಸುತ್ತದೆ. ಕೆಲವು ಸಹಜವಾಗಿ ಅನ್ಯಭಕ್ಷಕಗಳಾಗಿದ್ದರೆ, ಕೆಲವು ಮುದ್ದಾಮ್ ಬೇಟೆಯಾಡುತ್ತವೆ. ಇದಕ್ಕೆ ಉತ್ತಮ ಉದಾಹರಣೆಯೆಂದರೆ ಐಎಫ್‌ಎಸ್ ಅಧಿಕಾರಿ ಸಾಕೇತ್ ಬಡೋಲಾ ಅವರು ಟ್ವಿಟರ್​ನಲ್ಲಿ ಹಂಚಿಕೊಂಡ ಈ ವಿಡಿಯೋ. ಚಿರತೆಯೊಂದು ಹಸುವನ್ನು ಬೇಟೆಯಾಡುವ ಈ ವಿಡಿಯೋ ನೋಡಿ. ಕೊನೆಗೂ ತನ್ನ ಪ್ರಚಂಡ ಶಕ್ತಿಯಿಂದ ಹಸುವನ್ನು ಎಳೆದುಕೊಂಡೇ ತೀರುತ್ತದೆ ಈ ಚಿರತೆ.

ಎಂಥಾ ಶಕ್ತಿ ಚಿರತೆಯ ದವಡೆಯಲ್ಲಿ!

ಮತ್ತಷ್ಟು ವೈರಲ್ ವಿಡಿಯೋ ನೋಡಲು ಕ್ಲಿಕ್ ಮಾಡಿ

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ