AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿರತೆಯ ಬಾಯಿಗೆ ಸಿಕ್ಕಿಹಾಕಿಕೊಂಡಿರುವ ಈ ಹಸು ಪಾರಾಗುವುದಾ?

Leopard : ಬೇಟೆ ಎಂಬ ಪದದಲ್ಲೇ ಉತ್ತರವಿದೆ. ಎಂಥ ಇಕ್ಕಟ್ಟಾದ ಜಾಗದಲ್ಲಿ ಹಸುವಿನ ಕತ್ತು ಹಿಡಿದು ಎಳೆದಾಡುತ್ತಿದೆ ಚಿರತೆ. ಅಬ್ಬಾ ಇದರ ಬಲಶಾಲಿ ದವಡೆ!

Viral Video: ಚಿರತೆಯ ಬಾಯಿಗೆ ಸಿಕ್ಕಿಹಾಕಿಕೊಂಡಿರುವ ಈ ಹಸು ಪಾರಾಗುವುದಾ?
ಪಾರಾಗಲಸಾಧ್ಯ!
TV9 Web
| Edited By: |

Updated on: Aug 17, 2022 | 4:28 PM

Share

Leopard : ‘ಸರ್ವೈವಲ್ ಆಫ್ ದಿ ಫಿಟೆಸ್ಟ್’ ಎಂಬ ಒಕ್ಕಣೆಯನ್ನು ಕೇಳಿರುತ್ತೀರಿ. ಡಾರ್ವಿನ್​ನ ವಿಕಾಸವಾದದ ಸಿದ್ಧಾಂತದ ಹಿನ್ನೆಲೆಯಲ್ಲಿ ಇದು ಹುಟ್ಟಿಕೊಂಡಿರುವುದು. ನಿಸರ್ಗದ ಪ್ರಕ್ರಿಯೆಯನ್ನು ಇದು ಸೂಚಿಸುತ್ತದೆ. ಇದು ವನ್ಯಜೀವಿಗಳಿಗಂತೂ ಅಕ್ಷರಶಃ ಅನ್ವಯಿಸುತ್ತದೆ. ಕೆಲವು ಸಹಜವಾಗಿ ಅನ್ಯಭಕ್ಷಕಗಳಾಗಿದ್ದರೆ, ಕೆಲವು ಮುದ್ದಾಮ್ ಬೇಟೆಯಾಡುತ್ತವೆ. ಇದಕ್ಕೆ ಉತ್ತಮ ಉದಾಹರಣೆಯೆಂದರೆ ಐಎಫ್‌ಎಸ್ ಅಧಿಕಾರಿ ಸಾಕೇತ್ ಬಡೋಲಾ ಅವರು ಟ್ವಿಟರ್​ನಲ್ಲಿ ಹಂಚಿಕೊಂಡ ಈ ವಿಡಿಯೋ. ಚಿರತೆಯೊಂದು ಹಸುವನ್ನು ಬೇಟೆಯಾಡುವ ಈ ವಿಡಿಯೋ ನೋಡಿ. ಕೊನೆಗೂ ತನ್ನ ಪ್ರಚಂಡ ಶಕ್ತಿಯಿಂದ ಹಸುವನ್ನು ಎಳೆದುಕೊಂಡೇ ತೀರುತ್ತದೆ ಈ ಚಿರತೆ.

ಎಂಥಾ ಶಕ್ತಿ ಚಿರತೆಯ ದವಡೆಯಲ್ಲಿ!

ಮತ್ತಷ್ಟು ವೈರಲ್ ವಿಡಿಯೋ ನೋಡಲು ಕ್ಲಿಕ್ ಮಾಡಿ

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​