AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿರತೆಯ ಬಾಯಿಗೆ ಸಿಕ್ಕಿಹಾಕಿಕೊಂಡಿರುವ ಈ ಹಸು ಪಾರಾಗುವುದಾ?

Leopard : ಬೇಟೆ ಎಂಬ ಪದದಲ್ಲೇ ಉತ್ತರವಿದೆ. ಎಂಥ ಇಕ್ಕಟ್ಟಾದ ಜಾಗದಲ್ಲಿ ಹಸುವಿನ ಕತ್ತು ಹಿಡಿದು ಎಳೆದಾಡುತ್ತಿದೆ ಚಿರತೆ. ಅಬ್ಬಾ ಇದರ ಬಲಶಾಲಿ ದವಡೆ!

Viral Video: ಚಿರತೆಯ ಬಾಯಿಗೆ ಸಿಕ್ಕಿಹಾಕಿಕೊಂಡಿರುವ ಈ ಹಸು ಪಾರಾಗುವುದಾ?
ಪಾರಾಗಲಸಾಧ್ಯ!
TV9 Web
| Edited By: ಶ್ರೀದೇವಿ ಕಳಸದ|

Updated on: Aug 17, 2022 | 4:28 PM

Share

Leopard : ‘ಸರ್ವೈವಲ್ ಆಫ್ ದಿ ಫಿಟೆಸ್ಟ್’ ಎಂಬ ಒಕ್ಕಣೆಯನ್ನು ಕೇಳಿರುತ್ತೀರಿ. ಡಾರ್ವಿನ್​ನ ವಿಕಾಸವಾದದ ಸಿದ್ಧಾಂತದ ಹಿನ್ನೆಲೆಯಲ್ಲಿ ಇದು ಹುಟ್ಟಿಕೊಂಡಿರುವುದು. ನಿಸರ್ಗದ ಪ್ರಕ್ರಿಯೆಯನ್ನು ಇದು ಸೂಚಿಸುತ್ತದೆ. ಇದು ವನ್ಯಜೀವಿಗಳಿಗಂತೂ ಅಕ್ಷರಶಃ ಅನ್ವಯಿಸುತ್ತದೆ. ಕೆಲವು ಸಹಜವಾಗಿ ಅನ್ಯಭಕ್ಷಕಗಳಾಗಿದ್ದರೆ, ಕೆಲವು ಮುದ್ದಾಮ್ ಬೇಟೆಯಾಡುತ್ತವೆ. ಇದಕ್ಕೆ ಉತ್ತಮ ಉದಾಹರಣೆಯೆಂದರೆ ಐಎಫ್‌ಎಸ್ ಅಧಿಕಾರಿ ಸಾಕೇತ್ ಬಡೋಲಾ ಅವರು ಟ್ವಿಟರ್​ನಲ್ಲಿ ಹಂಚಿಕೊಂಡ ಈ ವಿಡಿಯೋ. ಚಿರತೆಯೊಂದು ಹಸುವನ್ನು ಬೇಟೆಯಾಡುವ ಈ ವಿಡಿಯೋ ನೋಡಿ. ಕೊನೆಗೂ ತನ್ನ ಪ್ರಚಂಡ ಶಕ್ತಿಯಿಂದ ಹಸುವನ್ನು ಎಳೆದುಕೊಂಡೇ ತೀರುತ್ತದೆ ಈ ಚಿರತೆ.

ಎಂಥಾ ಶಕ್ತಿ ಚಿರತೆಯ ದವಡೆಯಲ್ಲಿ!

ಮತ್ತಷ್ಟು ವೈರಲ್ ವಿಡಿಯೋ ನೋಡಲು ಕ್ಲಿಕ್ ಮಾಡಿ

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!