AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Puzzle: ಹದ್ದಿನ ಕಣ್ಣು ನಿಮ್ಮದಾಗಿದ್ದರಷ್ಟೇ 8ರ ಮಧ್ಯೆ ಅಡಗಿರುವ 3ರನ್ನು ಪತ್ತೆ ಹಚ್ಚಲು ಸಾಧ್ಯ

ಚಿತ್ರ ಸಂಪೂರ್ಣವಾಗಿ ಸಂಖ್ಯೆ 8ರಿಂದ ತುಂಬಿರುವುದನ್ನು ಕಾಣಬಹುದು. ಆದರೆ ಅವುಗಳ ಮಧ್ಯೆ ಒಂದೇ ಒಂದು ಸಂಖ್ಯೆ 3 ಅಡಗಿದೆ. ಎಷ್ಟೇ ಹುಡುಕಿದರೂ ನಿಮಗೆ ಸಂಖ್ಯೆ 3ರನ್ನು ಪತ್ತೆ ಹಚ್ಚಲು ಸಾಧ್ಯವಿಲ್ಲವೆಂದಾದರೆ ಲೇಖನದ ಕೊನೆಯಲ್ಲಿ ತಿಳಿದುಕೊಳ್ಳಿ.

Photo Puzzle: ಹದ್ದಿನ ಕಣ್ಣು ನಿಮ್ಮದಾಗಿದ್ದರಷ್ಟೇ 8ರ ಮಧ್ಯೆ ಅಡಗಿರುವ 3ರನ್ನು ಪತ್ತೆ ಹಚ್ಚಲು ಸಾಧ್ಯ
Follow us
ಅಕ್ಷತಾ ವರ್ಕಾಡಿ
|

Updated on: Sep 24, 2024 | 6:05 PM

ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟ ನಿಮ್ಮ ಮೆದುಳಿಗೆ ವ್ಯಾಯಾಮವನ್ನು ನೀಡುವುದಲ್ಲದೆ ನಿಮ್ಮ ಅರಿವಿನ ಸಾಮರ್ಥ್ಯವನ್ನೂ ಹೆಚ್ಚಿಸಲು ಉತ್ತಮ ಆಯ್ಕೆಯಾಗಿದೆ. ಈ ಆಟ ನಿಮ್ಮ ದೃಷ್ಟಿ ಸಾಮರ್ಥ್ಯಕ್ಕೆ ದೊಡ್ಡ ಸವಾಲು. ಆಪ್ಟಿಕಲ್ ಇಲ್ಯೂಷನ್​ಗೆ ಸಂಬಂಧಿಸಿದ ಸಾಕಷ್ಟು ಫೋಟೋಗಳು ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​​ ಆಗುತ್ತಿರುತ್ತವೆ. ಇದೀಗ ಅಂತದ್ದೇ ಫೋಟೋ ಒಂದು ವೈರಲ್​​ ಆಗಿದ್ದು, ಇದರಲ್ಲಿ ನೀವು 8ರ ಮಧ್ಯೆ ಅಡಗಿರುವ ಸಂಖ್ಯೆ 3ರನ್ನು ಪತ್ತೆ ಹಚ್ಚಬೇಕಿದೆ.

ಮೇಲಿನ ಚಿತ್ರ ಸಂಪೂರ್ಣವಾಗಿ ಸಂಖ್ಯೆ 8ರಿಂದ ತುಂಬಿರುವುದನ್ನು ಕಾಣಬಹುದು. ಆದರೆ ಈ ಚಿತ್ರದಲ್ಲಿ ಒಂದೇ ಒಂದು ಸಂಖ್ಯೆ 3 ಅಡಗಿದೆ. ಇದನ್ನು ಪತ್ತೆ ಹಚ್ಚುವುದು ಅಷ್ಟು ಸುಲಭದ ಕೆಲಸವಲ್ಲ. ಹದ್ದಿನ ಕಣ್ಣು ನಿಮ್ಮದಾಗಿದ್ದಾರೆ ಕೇವಲ ಕೆಲವೇ ಕೆಲವು ಸೆಕೆಂಡುಗಳಲ್ಲಿ ನೀವು ಉತ್ತರವನ್ನು ಕಂಡು ಹುಡುಕುವಿರಿ.

ಹುಡುಕಲು ಆರಂಭಿಸಿ. ಕೆಲ ಸೆಕೆಂಡುಗಳ ವರೆಗೆ ಚಿತ್ರವನ್ನು ದಿಟ್ಟಿಸಿ ನೋಡಿ. ಆದರೆ ನೀವು ಎಷ್ಟೇ ಹುಡುಕಿದರೂ ನಿಮಗೆ ಸಂಖ್ಯೆ 3ರನ್ನು ಪತ್ತೆ ಹಚ್ಚಲು ಸಾಧ್ಯವಿಲ್ಲವೆಂದಾದರೆ ಚಿಂತಿಸಬೇಕಿಲ್ಲ. ಯಾಕೆಂದರೆ ಈ ಕೆಳಗೆ ನೀಡಿರುವ ಚಿತ್ರದಲ್ಲಿ 3 ಎಲ್ಲಿದೆ ಎಂಬುದನ್ನು ಗುರುತಿಸಲಾಗಿದೆ. ಈ ಕೆಳಗಿನ ಚಿತ್ರದಲ್ಲಿ ಉತ್ತರ ಕಂಡುಕೊಳ್ಳಿ.

ಉತ್ತರ ಇಲ್ಲಿದೆ:

ಇದನ್ನೂ ಓದಿ: Real ಮಧ್ಯೆ Reel ಎಲ್ಲಿದೆ ಎಂದು ಪತ್ತೆ ಹಚ್ಚಲು ಸಾಧ್ಯವೇ?

ಅಂದಹಾಗೆ, ಈ ಸವಾಲಿನ ಆಟ ನಿಮಗೆ ಹೇಗಾನಿಸಿತು, ಇಷ್ಟವಾಯಿತೆ? ಕಾಮೆಂಟ್ ಮೂಲಕ ಅಭಿಪ್ರಾಯ ತಿಳಿಸಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್