AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಚಿತ್ರದಲ್ಲಿ ಅಡಗಿರುವ ಕರಡಿಯನ್ನು ಪತ್ತೆ ಹಚ್ಚಲು ಸಾಧ್ಯವೇ?

ಚಿತ್ರದಲ್ಲಿ ಮರಗಳ ನಡುವೆ ಕರಡಿಯೊಂದು ಅಡಗಿದೆ. ಆರು ಸೆಕೆಂಡಿನಲ್ಲಿ ಅದನ್ನು ನಿಮ್ಮಿಂದ ಹುಡುಕಲು ಸಾಧ್ಯವೇ? ನೀವು ಈ ಚಿತ್ರವನ್ನು ಕೆಲ ಹೊತ್ತಿನವರೆಗೆ ಸರಿಯಾಗಿ ಗಮನಿಸಿದರೆ ಮಾತ್ರ ಕರಡಿಯನ್ನು ಪತ್ತೆ ಹಚ್ಚಲು ಸಾಧ್ಯ. ನಿಮ್ಮಿಂದ ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲವೆಂದಾದರೆ ಚಿಂತಿಸಬೇಕಿಲ್ಲ, ಈ ಲೇಖನದ ಅಂತ್ಯದಲ್ಲಿ ಕರಡಿ ಎಲ್ಲಿದೆ ಎಂದು ಗುರುತಿಸಲಾಗಿದೆ.

Optical Illusion: ಚಿತ್ರದಲ್ಲಿ ಅಡಗಿರುವ ಕರಡಿಯನ್ನು ಪತ್ತೆ ಹಚ್ಚಲು ಸಾಧ್ಯವೇ?
Optical Illusion
ಅಕ್ಷತಾ ವರ್ಕಾಡಿ
|

Updated on: Nov 03, 2024 | 12:10 PM

Share

ನಿಮ್ಮ ಕಣ್ಣಿಗೆ ಸವಾಲೆಳೆಸುವ ಆಪ್ಟಿಕಲ್ ಇಲ್ಯೂಷನ್ ಫೋಟೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ಇದೀಗ ಅಂತದ್ದೇ ಫೋಟೋ ಒಂದು ಹರಿದಾಡುತ್ತಿದ್ದು, ಇದರಲ್ಲಿ ನೀವು ಅಡಗಿರುವ ಕರಡಿಯನ್ನು ಪತ್ತೆ ಹಚ್ಚಬೇಕಿದೆ. ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೇವಲ 7ರಿಂದ 8 ಸೆಕೆಂಡುಗಳಲ್ಲಿ ಕರಡಿಯನ್ನು ಪತ್ತೆ ಹಚ್ಚಬಹುದು . ನೀವು ಚಿತ್ರವನ್ನು ಸರಿಯಾಗಿ ಗಮನಿಸಿದರೆ ಮಾತ್ರ ಕರಡಿ ಎಲ್ಲಿದೆ ಎಂದು ಕಂಡುಹಿಡಿಯಬಹುದಾಗಿದೆ.

ಮೇಲಿನ ಚಿತ್ರದಲ್ಲಿ ಮರಗಳ ನಡುವೆ ಒಂದು ಮನೆಯನ್ನು ಕಾಣಬಹುದು. ಕಾಡಿನ ನಡುವೆ ಇರುವ ಈ ಮನೆಯ ಸುತ್ತ ಮುತ್ತಲಿನ ಯಾವುದೋ ಒಂದು ಜಾಗದಲ್ಲಿ ಕರಡಿ ಅಡಗಿದೆ. ಕೆಲ ಸೆಕೆಂಡುಗಳ ವರೆಗೆ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ. ಆದರೆ ಅಡಗಿರುವ ಕರಡಿಯನ್ನು ಪತ್ತೆ ಹಚ್ಚುವುದು ಅಂದುಕೊಂಡಷ್ಟು ಸುಲಭವಲ್ಲ.

ಇದನ್ನೂ ಓದಿ: ನಿಮ್ಮ ಪಾದಗಳ ಆಕಾರವು ಹೇಳುತ್ತೆ ನಿಮ್ಮ ವ್ಯಕ್ತಿತ್ವ

ನಿಗದಿತ ಸೆಕೆಂಡಿನೊಳಗೆ ನಿಮಗೆ ಅಡಗಿರುವ ಕರಡಿಯನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲವೇ? ನೀವು ಎಷ್ಟೇ ಚಿತ್ರವನ್ನು ದಿಟ್ಟಿಸಿ ನೋಡಿದರೂ ಪತ್ತೆ ಹಚ್ಚಲು ಸಾಧ್ಯವಾಗದಿದ್ದರೆ ಚಿಂತಿಸಬೇಡಿ. ಈ ಕೆಳಗಿನ ಚಿತ್ರದಲ್ಲಿ ಕರಡಿ ಎಲ್ಲಿದೆ ಎಂದು ಗುರುತಿಸಲಾಗಿದೆ.

ಅಂದಹಾಗೆ, ಇಂದಿನ ಸವಾಲಿನ ಆಟ ನಿಮಗೆ ಇಷ್ಟವಾಯಿತೆ? ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್