Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ‘V’ ಮಧ್ಯೆ ಅಡಗಿರುವ ‘W’ ವನ್ನು 5 ಸೆಕೆಂಡುಗಳಲ್ಲಿ ಪತ್ತೆ ಹಚ್ಚಲು ಸಾಧ್ಯವೇ?

ಈ ವೈರಲ್ ಆಪ್ಟಿಕಲ್ ಇಲ್ಯೂಷನ್ ನಿಮ್ಮ ಅರಿವನ್ನು ಪರೀಕ್ಷಿಸುತ್ತದೆ! ಅನೇಕ 'V' ಗಳ ನಡುವೆ ಮರೆಮಾಡಲಾಗಿರುವ 'W' ಅನ್ನು 5 ಸೆಕೆಂಡುಗಳಲ್ಲಿ ಕಂಡುಹಿಡಿಯಲು ಪ್ರಯತ್ನಿಸಿ. ಸಮಯ ಮಿತಿಯೊಳಗೆ ಪತ್ತೆಹಚ್ಚಲು ಸಾಧ್ಯವಾಗದಿದ್ದರೂ ಚಿಂತಿಸಬೇಡಿ; ಉತ್ತರವನ್ನು ಲೇಖನದ ಅಂತ್ಯದಲ್ಲಿ ನೀಡಲಾಗಿದೆ.

Optical Illusion: 'V' ಮಧ್ಯೆ ಅಡಗಿರುವ 'W' ವನ್ನು 5 ಸೆಕೆಂಡುಗಳಲ್ಲಿ ಪತ್ತೆ ಹಚ್ಚಲು ಸಾಧ್ಯವೇ?
Optical Illusion
Follow us
ಅಕ್ಷತಾ ವರ್ಕಾಡಿ
|

Updated on: Nov 21, 2024 | 10:47 AM

ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟ ನಿಮ್ಮ ಮೆದುಳಿಗೆ ವ್ಯಾಯಾಮವನ್ನು ನೀಡುವುದಲ್ಲದೆ ನಿಮ್ಮ ಅರಿವಿನ ಸಾಮರ್ಥ್ಯವನ್ನೂ ಹೆಚ್ಚಿಸಲು ಉತ್ತಮ ಆಯ್ಕೆಯಾಗಿದೆ. ಆಪ್ಟಿಕಲ್‌ ಇಲ್ಯೂಷನ್‌ ಅಥವಾ ಒಗಟಿನ ಆಟಗಳು ಇತ್ತೀಚಿನ ದಿನಗಳಲ್ಲಿ ಬಹಳ ಜನಪ್ರಿಯವಾಗುತ್ತಿದೆ. ಇದೀಗ ಇಂತದ್ದೇ ಮತ್ತೊಂದು ಚಿತ್ರ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಆದರೆ ಇದರಲ್ಲಿ 5ಸೆಕೆಂಡುಗಳಲ್ಲಿ ಉತ್ತರ ಪತ್ತೆಹಚ್ಚುವುದು ಅಷ್ಟು ಸುಲಭವಲ್ಲ.

ಮೇಲೆ ನೀಡಲಾದ ಚಿತ್ರವನ್ನು ಸರಿಯಾಗಿ ಗಮನಿಸಿ. ಚಿತ್ರದಲ್ಲಿ ಸಾಕಷ್ಟು ‘V’ ಇರುವುದನ್ನು ಕಾಣಬಹುದು. ಆದರೆ ಅದರ ಮಧ್ಯೆ ಒಂದೇ ಒಂದು ‘W’ ಅಡಗಿದೆ. ನೀವು ನಿಮ್ಮ ಕಣ್ಣು ಮತ್ತು ಗಮನವನ್ನು ಕೇಂದ್ರೀಕರಿಸಿ ಈ ಒಗಟಿನ ಚಿತ್ರವನ್ನು ಸೂಕ್ಷ್ಮವಾಗಿ ನೋಡಿದಾಗ ಮಾತ್ರ ‘V’ ಮಧ್ಯೆ ಅಡಗಿರುವ ‘W’ ವನ್ನು ಪತ್ತೆಹಚ್ಚಲು ಸಾಧ್ಯ.

ಈ ಸವಾಲು ನಿಮಗೆ ಕಷ್ಟಕರವಾಗಿದ್ದರೆ ಮತ್ತು ಸಮಯ ಮಿತಿಯೊಳಗೆ ಗುರುತಿಸಲು ಸಾಧ್ಯವಾಗದಿದ್ದರೆ, ಚಿಂತಿಸಬೇಡಿ. ಯಾಕೆಂದರೆ ಈ ಕೆಳಗೆ ನೀಡಲಾದ ಚಿತ್ರದಲ್ಲಿ ‘V’ ಮಧ್ಯೆ ಅಡಗಿರುವ ‘W’ ಎಲ್ಲಿದೆ ಎಂದು ಗುರುತಿಸಲಾಗಿದೆ.

ಉತ್ತರ ಇಲ್ಲಿದೆ:

ಇದನ್ನೂ ಓದಿ: ಚಿತ್ರದಲ್ಲಿರುವ 3 ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯವೇ?

ಅಂದಹಾಗೆ, ಈ ಸವಾಲಿನ ಆಟ ನಿಮಗೆ ಇಷ್ಟವಾಯಿತೆ? ಕಾಮೆಂಟ್ ಮೂಲಕ ನಮಗೆ ತಿಳಿಸಿ. ಕಣ್ಣುಗಳನ್ನು ಮೂರ್ಖರನ್ನಾಗಿಸುವ ಈ ಆಟವನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಂಡು ಉತ್ತರವನ್ನು ಸೆಕೆಂಡುಗಳಲ್ಲಿ ಪತ್ತೆ ಹಚ್ಚಲು ಹೇಳಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ