AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಷಕಾರಿ ಸರ್ಪದೊಂದಿಗೆ ಗೆಳೆಯನಿಗಾಗಿ ಹೋರಾಟ ಮಾಡಿದ ಅಳಿಲು , ಮುಂದೇನಾಯ್ತು ನೋಡಿ

ಪ್ರಾಣಿ   ಸಾಮ್ರಾಜ್ಯಕ್ಕೆ ಸಂಬಂಧಿಸಿದ ಭಾವನಾತ್ಮಕ, ಹಾಸ್ಯಮಯ  ವಿಡಿಯೋಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಇದೀಗ ಅದೇ ರೀತಿಯ ಹೃದಯಸ್ಪರ್ಶಿ ವಿಡಿಯೋವೊಂದು ವೈರಲ್ ಆಗಿದ್ದು,  ಪುಟ್ಟ ಅಳಿಲೊಂದು ವಿಷಕಾರಿ ಹಾವಿನೊಂದಿಗೆ ಹೋರಾಡಿ ತನ್ನ ಗೆಳೆಯನ ಪ್ರಾಣವನ್ನು ರಕ್ಷಿಸಿದೆ.  ಈ ನಿಷ್ಕಲ್ಮಶ ಸ್ನೇಹ ನೋಡುಗರ   ಮನ ಗೆದ್ದಿದೆ.

Viral Video: ವಿಷಕಾರಿ ಸರ್ಪದೊಂದಿಗೆ ಗೆಳೆಯನಿಗಾಗಿ ಹೋರಾಟ ಮಾಡಿದ ಅಳಿಲು , ಮುಂದೇನಾಯ್ತು ನೋಡಿ
ಮಾಲಾಶ್ರೀ ಅಂಚನ್​
| Edited By: |

Updated on:Apr 17, 2024 | 11:55 AM

Share

ಈ ಕಾಲದಲ್ಲಿ ಮನುಷ್ಯ ಮಾನವೀಯತೆಯನ್ನೇ ಮರೆತಿದ್ದಾನೆ. ಅಪರಿಚಿತರು ಬಿಡಿ, ಕಷ್ಟದ ಕಾಲದಲ್ಲಿ ಸತ್ತರೆ ಸಾಯ್ಲಿ ಎನ್ನುತ್ತಾ ತಮ್ಮ ಆಪ್ತರ ಸಹಾಯಕ್ಕೂ ಹೋಗದ ಅದೆಷ್ಟೋ ಜನರಿದ್ದಾರೆ.  ಆದರೆ ಪ್ರಾಣಿ, ಪಕ್ಷಿಗಳಲ್ಲಿ ಮಾತ್ರ ನಿಷ್ಕಲ್ಮಶ ಸ್ನೇಹ, ಪ್ರೀತಿ, ಮಾನವೀಯತೆ ಇಂದಿಗೂ ಜೀವಂತವಾಗಿದೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪುಟ್ಟ ಅಳಿಲೊಂದು ವಿಷಕಾರಿ ಹಾವಿನೊಂದಿಗೆ ಹೋರಾಡಿ ತನ್ನ ಜೀವದ ಗೆಳೆಯನ ಪ್ರಾಣವನ್ನು ರಕ್ಷಿಸಿದೆ. ಈ ನಿಷ್ಕಲ್ಮಶ ಸ್ನೇಹ ನೆಟ್ಟಿಗರ  ಮನ ಗೆದ್ದಿದೆ.

ಈ ವಿಡಿಯೋವನ್ನು @HumanityChad ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ವಿಷಕಾರಿ ಹಾವೊಂದು ಪುಟ್ಟ ಅಳಿಲನ್ನು ಬೇಟೆಯಾಡಲು ಮುಂದಾಗುತ್ತದೆ. ಅಷ್ಟರಲ್ಲಿ ತನ್ನ ಗೆಳೆಯ ಪ್ರಾಣಾಪಾಯದಲ್ಲಿ ಇದ್ದಾನೆ ಎಂದು ತಿಳಿದ ಇನ್ನೊಂದು ಅಳಿಲು, ಹಾವಿನ ಬಳಿ ಬಂದು ತನ್ನ ಪ್ರಾಣವನ್ನೂ ಲೆಕ್ಕಿಸದೆ, ವಿಷಕಾರಿ ಹಾವಿನೊಂದಿಗೆ ಹೋರಾಡಿ ಗೆಳೆಯನ ಪ್ರಾಣವನ್ನು ರಕ್ಷಿಸುವಂತಹ ಹೃದಯಸ್ಪರ್ಶಿ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವೈದ್ಯರ ಬಳಿ ಹೋಗಿ ತನ್ನ ಎರಡು ಬೆರಳುಗಳನ್ನು ಕತ್ತರಿಸುವಂತೆ ಹಠ ಹಿಡಿದ ವ್ಯಕ್ತಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ  20 ಸಾವಿರಕ್ಕೂ ಅಧಿಕ ಲೈಕ್ಸ್ ಗಳನ್ನು ಪಡೆದುಕೊಂಡಿದ್ದು,  ಸ್ವಾರ್ಥವಿಲ್ಲದ ಸ್ನೇಹ ಅಂದ್ರೆ ಇದಪ್ಪಾ ಎನ್ನುತ್ತಾ ಅಳಿಲುಗಳ ನಿಷ್ಕಲ್ಮಶ ಸ್ನೇಹಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:15 pm, Mon, 15 April 24

Follow Us
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!