Viral Video: ವಿಷಕಾರಿ ಸರ್ಪದೊಂದಿಗೆ ಗೆಳೆಯನಿಗಾಗಿ ಹೋರಾಟ ಮಾಡಿದ ಅಳಿಲು , ಮುಂದೇನಾಯ್ತು ನೋಡಿ

ಪ್ರಾಣಿ   ಸಾಮ್ರಾಜ್ಯಕ್ಕೆ ಸಂಬಂಧಿಸಿದ ಭಾವನಾತ್ಮಕ, ಹಾಸ್ಯಮಯ  ವಿಡಿಯೋಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಇದೀಗ ಅದೇ ರೀತಿಯ ಹೃದಯಸ್ಪರ್ಶಿ ವಿಡಿಯೋವೊಂದು ವೈರಲ್ ಆಗಿದ್ದು,  ಪುಟ್ಟ ಅಳಿಲೊಂದು ವಿಷಕಾರಿ ಹಾವಿನೊಂದಿಗೆ ಹೋರಾಡಿ ತನ್ನ ಗೆಳೆಯನ ಪ್ರಾಣವನ್ನು ರಕ್ಷಿಸಿದೆ.  ಈ ನಿಷ್ಕಲ್ಮಶ ಸ್ನೇಹ ನೋಡುಗರ   ಮನ ಗೆದ್ದಿದೆ.

Viral Video: ವಿಷಕಾರಿ ಸರ್ಪದೊಂದಿಗೆ ಗೆಳೆಯನಿಗಾಗಿ ಹೋರಾಟ ಮಾಡಿದ ಅಳಿಲು , ಮುಂದೇನಾಯ್ತು ನೋಡಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 17, 2024 | 11:55 AM

ಈ ಕಾಲದಲ್ಲಿ ಮನುಷ್ಯ ಮಾನವೀಯತೆಯನ್ನೇ ಮರೆತಿದ್ದಾನೆ. ಅಪರಿಚಿತರು ಬಿಡಿ, ಕಷ್ಟದ ಕಾಲದಲ್ಲಿ ಸತ್ತರೆ ಸಾಯ್ಲಿ ಎನ್ನುತ್ತಾ ತಮ್ಮ ಆಪ್ತರ ಸಹಾಯಕ್ಕೂ ಹೋಗದ ಅದೆಷ್ಟೋ ಜನರಿದ್ದಾರೆ.  ಆದರೆ ಪ್ರಾಣಿ, ಪಕ್ಷಿಗಳಲ್ಲಿ ಮಾತ್ರ ನಿಷ್ಕಲ್ಮಶ ಸ್ನೇಹ, ಪ್ರೀತಿ, ಮಾನವೀಯತೆ ಇಂದಿಗೂ ಜೀವಂತವಾಗಿದೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪುಟ್ಟ ಅಳಿಲೊಂದು ವಿಷಕಾರಿ ಹಾವಿನೊಂದಿಗೆ ಹೋರಾಡಿ ತನ್ನ ಜೀವದ ಗೆಳೆಯನ ಪ್ರಾಣವನ್ನು ರಕ್ಷಿಸಿದೆ. ಈ ನಿಷ್ಕಲ್ಮಶ ಸ್ನೇಹ ನೆಟ್ಟಿಗರ  ಮನ ಗೆದ್ದಿದೆ.

ಈ ವಿಡಿಯೋವನ್ನು @HumanityChad ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ವಿಷಕಾರಿ ಹಾವೊಂದು ಪುಟ್ಟ ಅಳಿಲನ್ನು ಬೇಟೆಯಾಡಲು ಮುಂದಾಗುತ್ತದೆ. ಅಷ್ಟರಲ್ಲಿ ತನ್ನ ಗೆಳೆಯ ಪ್ರಾಣಾಪಾಯದಲ್ಲಿ ಇದ್ದಾನೆ ಎಂದು ತಿಳಿದ ಇನ್ನೊಂದು ಅಳಿಲು, ಹಾವಿನ ಬಳಿ ಬಂದು ತನ್ನ ಪ್ರಾಣವನ್ನೂ ಲೆಕ್ಕಿಸದೆ, ವಿಷಕಾರಿ ಹಾವಿನೊಂದಿಗೆ ಹೋರಾಡಿ ಗೆಳೆಯನ ಪ್ರಾಣವನ್ನು ರಕ್ಷಿಸುವಂತಹ ಹೃದಯಸ್ಪರ್ಶಿ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವೈದ್ಯರ ಬಳಿ ಹೋಗಿ ತನ್ನ ಎರಡು ಬೆರಳುಗಳನ್ನು ಕತ್ತರಿಸುವಂತೆ ಹಠ ಹಿಡಿದ ವ್ಯಕ್ತಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ  20 ಸಾವಿರಕ್ಕೂ ಅಧಿಕ ಲೈಕ್ಸ್ ಗಳನ್ನು ಪಡೆದುಕೊಂಡಿದ್ದು,  ಸ್ವಾರ್ಥವಿಲ್ಲದ ಸ್ನೇಹ ಅಂದ್ರೆ ಇದಪ್ಪಾ ಎನ್ನುತ್ತಾ ಅಳಿಲುಗಳ ನಿಷ್ಕಲ್ಮಶ ಸ್ನೇಹಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:15 pm, Mon, 15 April 24

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ