AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕವ್ವಾಲಿ ಹಾಡುವಾಗ ಮುರಿದುಬಿದ್ದ ವೇದಿಕೆ: ತಂಡದ ಸದಸ್ಯರು ಮಾಡಿದ್ದೇನು ಗೊತ್ತಾ?

ತಂಡವೊಂದು ಸ್ಟೇಜ್​ ಮೇಲೆ ಕುಳಿತು ಕವ್ವಾಲಿ ಹಾಡುತ್ತಿರುವ ವೇಳೆ ಸ್ಟೇಜ್​ ಮುರಿದು ಬಿದ್ದಿದೆ. ಆದರೂ ಹಾಡು ನಿಲ್ಲಿಸದೇ ಮುಂದುವರೆಸಿದ ಹಾಡಿನ ತಂಡದ ಪ್ರಮುಖ ಹಾಡುಗಾರನನ್ನು ನೋಡಿ ನೆಟ್ಟಿಗರು ಬಿದ್ದು ಬಿದ್ದೂ ನಕ್ಕಿದ್ದಾರೆ.

Viral Video: ಕವ್ವಾಲಿ ಹಾಡುವಾಗ ಮುರಿದುಬಿದ್ದ ವೇದಿಕೆ: ತಂಡದ ಸದಸ್ಯರು ಮಾಡಿದ್ದೇನು ಗೊತ್ತಾ?
ವಿಡಿಯೋದಿಂ?ದ ಸೆರೆಹಿಡಿದ ದೃಶ್ಯ
TV9 Web
| Edited By: |

Updated on:Mar 02, 2022 | 11:31 AM

Share

ಸಾಮಾಜಿಕ ಜಾಲತಾಣದಲ್ಲಿ ಕೆಲವು ವಿಡಿಯೋಗಳು ನೆಟ್ಟಿಗರನ್ನು ನಕ್ಕು ನಗಿಸುತ್ತವೆ. ಕೆಲವು ಸಂದರ್ಭಗಳ ವಿಡಿಯೋಗಳು ನಗು ತರಿಸಿದರೆ ಇನ್ನೂ ಕೆಲವು ಅಚಾನಕ್​ ದೃಶ್ಯಗಳು ನೋಡುಗರನ್ನು ನಗೆಗಡಲಲ್ಲಿ ತೇಲಿಸುವಂತೆ ಮಾಡುತ್ತದೆ. ಇದೀಗ ಅಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್​(Viral) ಆಗಿದೆ. ತಂಡವೊಂದು ಸ್ಟೇಜ್​ ಮೇಲೆ ಕುಳಿತು ಕವ್ವಾಲಿ (Qawwali ) ಹಾಡುತ್ತಿರುವ ವೇಳೆ ಸ್ಟೇಜ್​ ಮುರಿದು ಬಿದ್ದಿದೆ. ಆದರೂ ಹಾಡು ನಿಲ್ಲಿಸದೇ ಮುಂದುವರೆಸಿದ ಹಾಡಿನ ತಂಡದ ಪ್ರಮುಖ ಹಾಡುಗಾರನನ್ನು ನೋಡಿ ನೆಟ್ಟಿಗರು ಬಿದ್ದು ಬಿದ್ದೂ ನಕ್ಕಿದ್ದಾರೆ.

;

ವಿಡಿಯೋದಲ್ಲಿ ವೇದಿಕೆಯ ಮೇಲೆ 15-20 ಜನ ಕವ್ವಾಲಿ ಹಾಡುತ್ತಾ ಕುಳಿತಿರುತ್ತಾರೆ. ಒಂದೇ ಸಲಕ್ಕೆ ವೇದಿಕೆ ಮುರಿದು ಕೆಳಕ್ಕೆ ಕುಸಿಯುವುದನ್ನು ಕಾಣಬಹುದು. ಈ ವೇಳೆ ಪ್ರಮುಖ ಹಾಡುಗಾರ ತಂಡದ ಸದಸ್ಯರನ್ನು ಬೈದು ಕುಳಿತುಕೊಳ್ಳುವಂತೆ ಹೇಳಿ, ದೃತಿಗೆಡದೆ ಕವ್ವಾಲಿಯನ್ನು ಮುಂದುವರೆಸಿದ್ದಾರೆ. ಇದನ್ನು ನೋಡಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಸಾಮನ್ಯವಾಗಿ ಇಂತಹ ಸಂದರ್ಭಗಳಲ್ಲಿ ಭಯಗೊಂಡು ಹಾಡನ್ನು ನಿಲ್ಲಿಸುತ್ತಾರೆ. ಆದರೆ ಇಲ್ಲಿ ಹಾಗೆ ಆಗಲಿಲ್ಲ.

ಈ ವಿಡಿಯೋವನ್ನು ಅವಿನಾಶ್​ ಶರಣ್​ ಎನ್ನುವ ಐಎಎಸ್​ ಅಧಿಕಾರಿ ಹಂಚಿಕೊಂಡಿದ್ದಾರೆ. ಎಂತಹದ್ದೇ ಸಂದರ್ಭದಲ್ಲಿ ಕಲಾವಿದ ಭಯಗೊಳ್ಳುದೇ ಇರಬೇಕು ಎಂದು ಕ್ಯಾಪ್ಷನ್​ ನೀಡಲಾಗಿದೆ. ವೈರಲ್​ ಆದ ವಿಡಿಯೋ 2 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ವಿಡಿಯೋ ನೋಡಿದ ನೆಟ್ಟಿಗರು ಕಲಾವಿದನ ಧೈರ್ಯ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಬುಕಾರೆಸ್ಟ್​ ಶಿಬಿರದಲ್ಲಿ ಭಾರತೀಯ ವಿದ್ಯಾರ್ಥಿನಿಯ ಹುಟ್ಟುಹಬ್ಬ ಆಚರಣೆ: ವಿಡಿಯೋ ವೈರಲ್​

Published On - 2:54 pm, Tue, 1 March 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ