Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕವ್ವಾಲಿ ಹಾಡುವಾಗ ಮುರಿದುಬಿದ್ದ ವೇದಿಕೆ: ತಂಡದ ಸದಸ್ಯರು ಮಾಡಿದ್ದೇನು ಗೊತ್ತಾ?

ತಂಡವೊಂದು ಸ್ಟೇಜ್​ ಮೇಲೆ ಕುಳಿತು ಕವ್ವಾಲಿ ಹಾಡುತ್ತಿರುವ ವೇಳೆ ಸ್ಟೇಜ್​ ಮುರಿದು ಬಿದ್ದಿದೆ. ಆದರೂ ಹಾಡು ನಿಲ್ಲಿಸದೇ ಮುಂದುವರೆಸಿದ ಹಾಡಿನ ತಂಡದ ಪ್ರಮುಖ ಹಾಡುಗಾರನನ್ನು ನೋಡಿ ನೆಟ್ಟಿಗರು ಬಿದ್ದು ಬಿದ್ದೂ ನಕ್ಕಿದ್ದಾರೆ.

Viral Video: ಕವ್ವಾಲಿ ಹಾಡುವಾಗ ಮುರಿದುಬಿದ್ದ ವೇದಿಕೆ: ತಂಡದ ಸದಸ್ಯರು ಮಾಡಿದ್ದೇನು ಗೊತ್ತಾ?
ವಿಡಿಯೋದಿಂ?ದ ಸೆರೆಹಿಡಿದ ದೃಶ್ಯ
Follow us
TV9 Web
| Updated By: Digi Tech Desk

Updated on:Mar 02, 2022 | 11:31 AM

ಸಾಮಾಜಿಕ ಜಾಲತಾಣದಲ್ಲಿ ಕೆಲವು ವಿಡಿಯೋಗಳು ನೆಟ್ಟಿಗರನ್ನು ನಕ್ಕು ನಗಿಸುತ್ತವೆ. ಕೆಲವು ಸಂದರ್ಭಗಳ ವಿಡಿಯೋಗಳು ನಗು ತರಿಸಿದರೆ ಇನ್ನೂ ಕೆಲವು ಅಚಾನಕ್​ ದೃಶ್ಯಗಳು ನೋಡುಗರನ್ನು ನಗೆಗಡಲಲ್ಲಿ ತೇಲಿಸುವಂತೆ ಮಾಡುತ್ತದೆ. ಇದೀಗ ಅಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್​(Viral) ಆಗಿದೆ. ತಂಡವೊಂದು ಸ್ಟೇಜ್​ ಮೇಲೆ ಕುಳಿತು ಕವ್ವಾಲಿ (Qawwali ) ಹಾಡುತ್ತಿರುವ ವೇಳೆ ಸ್ಟೇಜ್​ ಮುರಿದು ಬಿದ್ದಿದೆ. ಆದರೂ ಹಾಡು ನಿಲ್ಲಿಸದೇ ಮುಂದುವರೆಸಿದ ಹಾಡಿನ ತಂಡದ ಪ್ರಮುಖ ಹಾಡುಗಾರನನ್ನು ನೋಡಿ ನೆಟ್ಟಿಗರು ಬಿದ್ದು ಬಿದ್ದೂ ನಕ್ಕಿದ್ದಾರೆ.

;

ವಿಡಿಯೋದಲ್ಲಿ ವೇದಿಕೆಯ ಮೇಲೆ 15-20 ಜನ ಕವ್ವಾಲಿ ಹಾಡುತ್ತಾ ಕುಳಿತಿರುತ್ತಾರೆ. ಒಂದೇ ಸಲಕ್ಕೆ ವೇದಿಕೆ ಮುರಿದು ಕೆಳಕ್ಕೆ ಕುಸಿಯುವುದನ್ನು ಕಾಣಬಹುದು. ಈ ವೇಳೆ ಪ್ರಮುಖ ಹಾಡುಗಾರ ತಂಡದ ಸದಸ್ಯರನ್ನು ಬೈದು ಕುಳಿತುಕೊಳ್ಳುವಂತೆ ಹೇಳಿ, ದೃತಿಗೆಡದೆ ಕವ್ವಾಲಿಯನ್ನು ಮುಂದುವರೆಸಿದ್ದಾರೆ. ಇದನ್ನು ನೋಡಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಸಾಮನ್ಯವಾಗಿ ಇಂತಹ ಸಂದರ್ಭಗಳಲ್ಲಿ ಭಯಗೊಂಡು ಹಾಡನ್ನು ನಿಲ್ಲಿಸುತ್ತಾರೆ. ಆದರೆ ಇಲ್ಲಿ ಹಾಗೆ ಆಗಲಿಲ್ಲ.

ಈ ವಿಡಿಯೋವನ್ನು ಅವಿನಾಶ್​ ಶರಣ್​ ಎನ್ನುವ ಐಎಎಸ್​ ಅಧಿಕಾರಿ ಹಂಚಿಕೊಂಡಿದ್ದಾರೆ. ಎಂತಹದ್ದೇ ಸಂದರ್ಭದಲ್ಲಿ ಕಲಾವಿದ ಭಯಗೊಳ್ಳುದೇ ಇರಬೇಕು ಎಂದು ಕ್ಯಾಪ್ಷನ್​ ನೀಡಲಾಗಿದೆ. ವೈರಲ್​ ಆದ ವಿಡಿಯೋ 2 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ವಿಡಿಯೋ ನೋಡಿದ ನೆಟ್ಟಿಗರು ಕಲಾವಿದನ ಧೈರ್ಯ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಬುಕಾರೆಸ್ಟ್​ ಶಿಬಿರದಲ್ಲಿ ಭಾರತೀಯ ವಿದ್ಯಾರ್ಥಿನಿಯ ಹುಟ್ಟುಹಬ್ಬ ಆಚರಣೆ: ವಿಡಿಯೋ ವೈರಲ್​

Published On - 2:54 pm, Tue, 1 March 22

ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?