AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕವ್ವಾಲಿ ಹಾಡುವಾಗ ಮುರಿದುಬಿದ್ದ ವೇದಿಕೆ: ತಂಡದ ಸದಸ್ಯರು ಮಾಡಿದ್ದೇನು ಗೊತ್ತಾ?

ತಂಡವೊಂದು ಸ್ಟೇಜ್​ ಮೇಲೆ ಕುಳಿತು ಕವ್ವಾಲಿ ಹಾಡುತ್ತಿರುವ ವೇಳೆ ಸ್ಟೇಜ್​ ಮುರಿದು ಬಿದ್ದಿದೆ. ಆದರೂ ಹಾಡು ನಿಲ್ಲಿಸದೇ ಮುಂದುವರೆಸಿದ ಹಾಡಿನ ತಂಡದ ಪ್ರಮುಖ ಹಾಡುಗಾರನನ್ನು ನೋಡಿ ನೆಟ್ಟಿಗರು ಬಿದ್ದು ಬಿದ್ದೂ ನಕ್ಕಿದ್ದಾರೆ.

Viral Video: ಕವ್ವಾಲಿ ಹಾಡುವಾಗ ಮುರಿದುಬಿದ್ದ ವೇದಿಕೆ: ತಂಡದ ಸದಸ್ಯರು ಮಾಡಿದ್ದೇನು ಗೊತ್ತಾ?
ವಿಡಿಯೋದಿಂ?ದ ಸೆರೆಹಿಡಿದ ದೃಶ್ಯ
TV9 Web
| Updated By: Digi Tech Desk|

Updated on:Mar 02, 2022 | 11:31 AM

Share

ಸಾಮಾಜಿಕ ಜಾಲತಾಣದಲ್ಲಿ ಕೆಲವು ವಿಡಿಯೋಗಳು ನೆಟ್ಟಿಗರನ್ನು ನಕ್ಕು ನಗಿಸುತ್ತವೆ. ಕೆಲವು ಸಂದರ್ಭಗಳ ವಿಡಿಯೋಗಳು ನಗು ತರಿಸಿದರೆ ಇನ್ನೂ ಕೆಲವು ಅಚಾನಕ್​ ದೃಶ್ಯಗಳು ನೋಡುಗರನ್ನು ನಗೆಗಡಲಲ್ಲಿ ತೇಲಿಸುವಂತೆ ಮಾಡುತ್ತದೆ. ಇದೀಗ ಅಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್​(Viral) ಆಗಿದೆ. ತಂಡವೊಂದು ಸ್ಟೇಜ್​ ಮೇಲೆ ಕುಳಿತು ಕವ್ವಾಲಿ (Qawwali ) ಹಾಡುತ್ತಿರುವ ವೇಳೆ ಸ್ಟೇಜ್​ ಮುರಿದು ಬಿದ್ದಿದೆ. ಆದರೂ ಹಾಡು ನಿಲ್ಲಿಸದೇ ಮುಂದುವರೆಸಿದ ಹಾಡಿನ ತಂಡದ ಪ್ರಮುಖ ಹಾಡುಗಾರನನ್ನು ನೋಡಿ ನೆಟ್ಟಿಗರು ಬಿದ್ದು ಬಿದ್ದೂ ನಕ್ಕಿದ್ದಾರೆ.

;

ವಿಡಿಯೋದಲ್ಲಿ ವೇದಿಕೆಯ ಮೇಲೆ 15-20 ಜನ ಕವ್ವಾಲಿ ಹಾಡುತ್ತಾ ಕುಳಿತಿರುತ್ತಾರೆ. ಒಂದೇ ಸಲಕ್ಕೆ ವೇದಿಕೆ ಮುರಿದು ಕೆಳಕ್ಕೆ ಕುಸಿಯುವುದನ್ನು ಕಾಣಬಹುದು. ಈ ವೇಳೆ ಪ್ರಮುಖ ಹಾಡುಗಾರ ತಂಡದ ಸದಸ್ಯರನ್ನು ಬೈದು ಕುಳಿತುಕೊಳ್ಳುವಂತೆ ಹೇಳಿ, ದೃತಿಗೆಡದೆ ಕವ್ವಾಲಿಯನ್ನು ಮುಂದುವರೆಸಿದ್ದಾರೆ. ಇದನ್ನು ನೋಡಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಸಾಮನ್ಯವಾಗಿ ಇಂತಹ ಸಂದರ್ಭಗಳಲ್ಲಿ ಭಯಗೊಂಡು ಹಾಡನ್ನು ನಿಲ್ಲಿಸುತ್ತಾರೆ. ಆದರೆ ಇಲ್ಲಿ ಹಾಗೆ ಆಗಲಿಲ್ಲ.

ಈ ವಿಡಿಯೋವನ್ನು ಅವಿನಾಶ್​ ಶರಣ್​ ಎನ್ನುವ ಐಎಎಸ್​ ಅಧಿಕಾರಿ ಹಂಚಿಕೊಂಡಿದ್ದಾರೆ. ಎಂತಹದ್ದೇ ಸಂದರ್ಭದಲ್ಲಿ ಕಲಾವಿದ ಭಯಗೊಳ್ಳುದೇ ಇರಬೇಕು ಎಂದು ಕ್ಯಾಪ್ಷನ್​ ನೀಡಲಾಗಿದೆ. ವೈರಲ್​ ಆದ ವಿಡಿಯೋ 2 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ವಿಡಿಯೋ ನೋಡಿದ ನೆಟ್ಟಿಗರು ಕಲಾವಿದನ ಧೈರ್ಯ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಬುಕಾರೆಸ್ಟ್​ ಶಿಬಿರದಲ್ಲಿ ಭಾರತೀಯ ವಿದ್ಯಾರ್ಥಿನಿಯ ಹುಟ್ಟುಹಬ್ಬ ಆಚರಣೆ: ವಿಡಿಯೋ ವೈರಲ್​

Published On - 2:54 pm, Tue, 1 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ