AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕವ್ವಾಲಿ ಹಾಡುವಾಗ ಮುರಿದುಬಿದ್ದ ವೇದಿಕೆ: ತಂಡದ ಸದಸ್ಯರು ಮಾಡಿದ್ದೇನು ಗೊತ್ತಾ?

ತಂಡವೊಂದು ಸ್ಟೇಜ್​ ಮೇಲೆ ಕುಳಿತು ಕವ್ವಾಲಿ ಹಾಡುತ್ತಿರುವ ವೇಳೆ ಸ್ಟೇಜ್​ ಮುರಿದು ಬಿದ್ದಿದೆ. ಆದರೂ ಹಾಡು ನಿಲ್ಲಿಸದೇ ಮುಂದುವರೆಸಿದ ಹಾಡಿನ ತಂಡದ ಪ್ರಮುಖ ಹಾಡುಗಾರನನ್ನು ನೋಡಿ ನೆಟ್ಟಿಗರು ಬಿದ್ದು ಬಿದ್ದೂ ನಕ್ಕಿದ್ದಾರೆ.

Viral Video: ಕವ್ವಾಲಿ ಹಾಡುವಾಗ ಮುರಿದುಬಿದ್ದ ವೇದಿಕೆ: ತಂಡದ ಸದಸ್ಯರು ಮಾಡಿದ್ದೇನು ಗೊತ್ತಾ?
ವಿಡಿಯೋದಿಂ?ದ ಸೆರೆಹಿಡಿದ ದೃಶ್ಯ
TV9 Web
| Edited By: |

Updated on:Mar 02, 2022 | 11:31 AM

Share

ಸಾಮಾಜಿಕ ಜಾಲತಾಣದಲ್ಲಿ ಕೆಲವು ವಿಡಿಯೋಗಳು ನೆಟ್ಟಿಗರನ್ನು ನಕ್ಕು ನಗಿಸುತ್ತವೆ. ಕೆಲವು ಸಂದರ್ಭಗಳ ವಿಡಿಯೋಗಳು ನಗು ತರಿಸಿದರೆ ಇನ್ನೂ ಕೆಲವು ಅಚಾನಕ್​ ದೃಶ್ಯಗಳು ನೋಡುಗರನ್ನು ನಗೆಗಡಲಲ್ಲಿ ತೇಲಿಸುವಂತೆ ಮಾಡುತ್ತದೆ. ಇದೀಗ ಅಂತಹದ್ದೇ ಒಂದು ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್​(Viral) ಆಗಿದೆ. ತಂಡವೊಂದು ಸ್ಟೇಜ್​ ಮೇಲೆ ಕುಳಿತು ಕವ್ವಾಲಿ (Qawwali ) ಹಾಡುತ್ತಿರುವ ವೇಳೆ ಸ್ಟೇಜ್​ ಮುರಿದು ಬಿದ್ದಿದೆ. ಆದರೂ ಹಾಡು ನಿಲ್ಲಿಸದೇ ಮುಂದುವರೆಸಿದ ಹಾಡಿನ ತಂಡದ ಪ್ರಮುಖ ಹಾಡುಗಾರನನ್ನು ನೋಡಿ ನೆಟ್ಟಿಗರು ಬಿದ್ದು ಬಿದ್ದೂ ನಕ್ಕಿದ್ದಾರೆ.

;

ವಿಡಿಯೋದಲ್ಲಿ ವೇದಿಕೆಯ ಮೇಲೆ 15-20 ಜನ ಕವ್ವಾಲಿ ಹಾಡುತ್ತಾ ಕುಳಿತಿರುತ್ತಾರೆ. ಒಂದೇ ಸಲಕ್ಕೆ ವೇದಿಕೆ ಮುರಿದು ಕೆಳಕ್ಕೆ ಕುಸಿಯುವುದನ್ನು ಕಾಣಬಹುದು. ಈ ವೇಳೆ ಪ್ರಮುಖ ಹಾಡುಗಾರ ತಂಡದ ಸದಸ್ಯರನ್ನು ಬೈದು ಕುಳಿತುಕೊಳ್ಳುವಂತೆ ಹೇಳಿ, ದೃತಿಗೆಡದೆ ಕವ್ವಾಲಿಯನ್ನು ಮುಂದುವರೆಸಿದ್ದಾರೆ. ಇದನ್ನು ನೋಡಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಸಾಮನ್ಯವಾಗಿ ಇಂತಹ ಸಂದರ್ಭಗಳಲ್ಲಿ ಭಯಗೊಂಡು ಹಾಡನ್ನು ನಿಲ್ಲಿಸುತ್ತಾರೆ. ಆದರೆ ಇಲ್ಲಿ ಹಾಗೆ ಆಗಲಿಲ್ಲ.

ಈ ವಿಡಿಯೋವನ್ನು ಅವಿನಾಶ್​ ಶರಣ್​ ಎನ್ನುವ ಐಎಎಸ್​ ಅಧಿಕಾರಿ ಹಂಚಿಕೊಂಡಿದ್ದಾರೆ. ಎಂತಹದ್ದೇ ಸಂದರ್ಭದಲ್ಲಿ ಕಲಾವಿದ ಭಯಗೊಳ್ಳುದೇ ಇರಬೇಕು ಎಂದು ಕ್ಯಾಪ್ಷನ್​ ನೀಡಲಾಗಿದೆ. ವೈರಲ್​ ಆದ ವಿಡಿಯೋ 2 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ. ವಿಡಿಯೋ ನೋಡಿದ ನೆಟ್ಟಿಗರು ಕಲಾವಿದನ ಧೈರ್ಯ ಎಂದು ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಬುಕಾರೆಸ್ಟ್​ ಶಿಬಿರದಲ್ಲಿ ಭಾರತೀಯ ವಿದ್ಯಾರ್ಥಿನಿಯ ಹುಟ್ಟುಹಬ್ಬ ಆಚರಣೆ: ವಿಡಿಯೋ ವೈರಲ್​

Published On - 2:54 pm, Tue, 1 March 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್