AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೀದಿ ವ್ಯಾಪಾರಿಯ ಈ ಕೌಶಲ್ಯ ನೋಡಿದ್ರೆ ನೀವೂ ಬೆರಗಾಗ್ತೀರಾ; ವಿಡಿಯೊ ನೋಡಿ

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ನಿಜಕ್ಕೂ ಆಶ್ಚರ್ಯ ಪಡುವಂತಹ ವಿಡಿಯೊಗಳಾಗಿರುತ್ತವೆ. ಈ ವಿಡಿಯೊ ನೋಡಿದ್ರೂ ನೀವೂ ಬೆರಗಾಗ್ತೀರಾ! ವಿಡಿಯೊ ಇದೆ ನೀವೇ ನೋಡಿ.

Viral Video: ಬೀದಿ ವ್ಯಾಪಾರಿಯ ಈ ಕೌಶಲ್ಯ ನೋಡಿದ್ರೆ ನೀವೂ ಬೆರಗಾಗ್ತೀರಾ; ವಿಡಿಯೊ ನೋಡಿ
ಬೀದಿ ವ್ಯಾಪಾರಿಯ ಈ ಕೌಶಲ್ಯಕ್ಕೆ ನೀವೂ ಬೆರಗಾಗ್ತೀರಾ
TV9 Web
| Edited By: |

Updated on:Nov 22, 2021 | 3:57 PM

Share

ಸಾಮಾಜಿಕ ಜಾಲತಾಣದಲ್ಲಿ (Social Media) ಅದೆಷ್ಟೋ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ತಮಾಷೆಯಾಗಿದ್ದರೆ ಇನ್ನು ಕೆಲವು ಅಚ್ಚರಿ ಮೂಡಿಸುತ್ತವೆ. ಎಲ್ಲರನ್ನು ಬೆರಗಾಗಿಸುವ ಕೆಲವು ವಿಡಿಯೊಗಳು ಹೆಚ್ಚು ವೈರಲ್ (Viral Video) ಆಗುತ್ತವೆ. ಗ್ರಾಹಕರ ಆಕರ್ಷಣೆಗಾಗಿ ಬೀದಿ ವ್ಯಾಪಾರಿಗಳು ಬೆರಗುಗೊಳಿಸುವ ಸ್ಟಂಟ್​ಗಳನ್ನು (Stunt) ಮಾಡುತ್ತಲೇ ಇರುತ್ತಾರೆ. ಇದೀಗ ವೈರಲ್ ಆದ ವಿಡಿಯೊದಲ್ಲಿ ನೋಡುವಂತೆ ಬೀದಿ (Street Food) ವ್ಯಾಪಾರಿಯೋರ್ವ ಸ್ನ್ಯಾಕ್ಸ್ ತಯಾರಿಸುತ್ತಿದ್ದಾನೆ. ಪಾತ್ರೆಯಲ್ಲಿ ಬೇಯಿಸುತ್ತಿದ್ದ ತರಕಾರಿಯನ್ನು ಮತ್ತೊಂದು ಕಡೆ ನಿಂತಿದ್ದವನಿಗೆ ಎಸೆದಿದ್ದಾನೆ. ಆ ಕಡೆ ನಿಂತಿದ್ದ ವ್ಯಕ್ತಿಯು ಪಾತ್ರೆಯಲ್ಲಿ ಅವುಗಳನ್ನು ಹಿಡಿದಿದ್ದಾನೆ. ವ್ಯಾಪಾರಿಗಳ ಕೌಶಲ್ಯಕ್ಕೆ ನೋಡಿ ನೆಟ್ಟಿಗರು ಆಶ್ಚರ್ಯಪಟ್ಟಿದ್ದಾರೆ.

ರಸ್ತೆಯ ಒಂದು ಕಡೆ ನಿಂತು ವ್ಯಾಪಾರಿಯು ಪಾತ್ರೆಯಲ್ಲಿ ಬೀನ್ಸ್ ಫ್ರೈ ಮಾಡುತ್ತಿರುವುದನ್ನು ನೋಡಬಹುದು. ಬೀನ್ಸ್ ಫ್ರೈ ಆದಂತೆಯೇ ರಸ್ತೆಯ ಮತ್ತೊಂದು ಪಕ್ಕದಲ್ಲಿದ್ದ ವ್ಯಾಪಾರಿಗೆ ಎಸೆದಿದ್ದಾನೆ. ಆ ವ್ಯಾಪಾರಿಯು ಸರಿಯಾಗಿ ಪಾತ್ರೆಯಲ್ಲಿ ತರಕಾರಿಗಳನ್ನು ಹಿಡಿದಿದ್ದಾನೆ. ನಿಜಕ್ಕೂ ಆಶ್ಚರ್ಯವಾಗುವಂತಹ ವಿಡಿಯೊ ನೆಟ್ಟಿಗರ ಮನ ಗೆದ್ದಿದೆ. ನೆಟ್ಟಿಗರು ವ್ಯಾಪಾರಿಗಳ ಕೌಶಲ್ಯವನ್ನು ಮೆಚ್ಚಿಕೊಂಡಿದ್ದು, ಶ್ಲಾಘಿಸಿದ್ದಾರೆ.

ಈ ವಿಡಿಯೊವನ್ನು ಮೊದಲಿಗೆ ಟಿಕ್ ಟಾಕ್​ನಲ್ಲಿ ಹಂಚಿಕೊಳ್ಳಲಾಗಿದೆ. ಬಳಿಕ ಇತರ ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳಲ್ಲಿ ವಿಡಿಯೊ ವೈರಲ್ ಆಗಿದೆ. ಇಲ್ಲಿಯವರೆಗೆ ವಿಡಿಯೊ 22.8 ಮಿಲಿಯನ್​ಗೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ನೆಟ್ಟಿಗರು ವ್ಯಾಪಾರಿಗಳ ಕೌಶಲ್ಯಕ್ಕೆ ಬೆರಗಾಗಿದ್ದಾರೆ. ಅದ್ಭುತ ಎಂದು ಕಾಮೆಂಟ್ ಮಾಡುವ ಮೂಲಕ ಅನಿಸಿಕೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ಕಲಾವಿದನ ಕೈಚಳಕದಿಂದ ಮೂಡಿದ ಕಣ್ಣಿನ ಚಿತ್ರ; ವಿಡಿಯೊ ವೈರಲ್​

Viral Video: ಅಮಾಯಕನಂತೆ ವರ್ತಿಸುತ್ತಾ ಸೈಕಲ್ ಕದ್ದು ಪರಾರಿಯಾಗಲು ಹೊರಟ ಕಳ್ಳ; ಮುಂದೇನಾಯ್ತು? ವಿಡಿಯೊ ನೋಡಿ

Published On - 3:57 pm, Mon, 22 November 21

Follow Us
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!