AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಬೈಕ್ ಹ್ಯಾಂಡಲ್​ನಿಂದ ವಿಚಿತ್ರ ಶಬ್ದ; ತೆರೆದು ನೋಡಿದ್ರೆ 5 ಅಡಿ ಉದ್ದದ ನಾಗರಹಾವು!

ಬೈಕ್ ವೇಗವನ್ನು ಹೆಚ್ಚಿದ ತಕ್ಷಣ ವಿಚಿತ್ರವಾದ ಶಬ್ದ ಕೇಳಿಸಿದೆ. ಬಳಿಕ ಹ್ಯಾಂಡಲ್ ಕಡೆ ನೋಡಿದಾಕ್ಷಣ ಏನೋ ಅಂಟಿಕೊಂಡಂತೆ ಭಾಸವಾಗಿದೆ.

Shocking News: ಬೈಕ್ ಹ್ಯಾಂಡಲ್​ನಿಂದ ವಿಚಿತ್ರ ಶಬ್ದ; ತೆರೆದು ನೋಡಿದ್ರೆ 5 ಅಡಿ ಉದ್ದದ ನಾಗರಹಾವು!
ಬೈಕ್ ಹ್ಯಾಂಡಲ್​ನಿಂದ ವಿಚಿತ್ರ ಶಬ್ದ; ತೆರೆದು ನೋಡಿದ್ರೆ ದೈತ್ಯಾಕಾರದ ನಾಗರಹಾವು!
Follow us
TV9 Web
| Updated By: shruti hegde

Updated on:Aug 10, 2021 | 1:41 PM

ಮಹಾರಾಷ್ಟ್ರದ ಪುಣೆಯಲ್ಲಿ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿ ಬೈಕ್​ನಲ್ಲಿ ಮನೆಗೆ ತೆರಳುತ್ತಿರುವಾಗ ಇದ್ದಕ್ಕಿದ್ದಂತೆ ಬೈಕ್​ನಿಂದ ವಿಚಿತ್ರ ಶಬ್ದವೊಂದು ಕೇಳಿಸಲು ಪ್ರಾರಂಭಿಸಿದೆ. ತಕ್ಷಣವೇ ಬೈಕ್ ನಿಲ್ಲಿಸಿ ಹ್ಯಾಂಡಲ್ ತೆರೆದು ನೋಡುವಷ್ಟರಲ್ಲಿ ದೈತ್ಯಾಕಾರದ ನಾಗರ ಹಾವು ಅಡಗಿರುವುದು ಕಂಡು ಬಂದಿದೆ.

ಘಟನೆ ಪುಣೆಯ ಇಂದಾಪುರ ನಿಮಗಾಂವ್ ಕೆಟ್ಟಿ ಗ್ರಾಮದ ಬಳಿ ನಡೆದಿದೆ. ಮಂಗಳವಾರ ಎಂದಿನಂತೆ ಕೃಷಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿರುವಾಗ ಘಟನೆ ನಡೆದಿದೆ. ಬೈಕ್ ವೇಗವನ್ನು ಹೆಚ್ಚಿದ ತಕ್ಷಣ ವಿಚಿತ್ರವಾದ ಶಬ್ದ ಕೇಳಿಸಿದೆ. ಬಳಿಕ ಹ್ಯಾಂಡಲ್ ಕಡೆ ನೋಡಿದಾಕ್ಷಣ ಏನೋ ಅಂಟಿಕೊಂಡಂತೆ ಭಾಸವಾಗಿದೆ. ಬೈಕ್ ನಿಲ್ಲಿಸಿದ ತಕ್ಷಣ ನಾಗರ ಹಾವು ಅಡಿಗಿ ಕುಳಿತಿರುವುದು ಕಂಡು ಬಂದಿದೆ.

Pune black cobra

ನಾಗರ ಹಾವು

ಹಾವು ಬೈಕ್ ಹ್ಯಾಂಡಲ್​ನ ಪೈಪ್​ನಲ್ಲಿ ಸಿಲುಕಿಕೊಂಡಿರುವುದರಿಂದ ಹೊರಬರಲು ಕಷ್ಟವಾಗುತ್ತಿತ್ತು. ಹಾವನ್ನು ನೋಡಿ ಸವಾರ ಕಂಗಾಲಾಗಿದ್ದಾರೆ. ಆದರೂ ಸಹ ಧೈರ್ಯದಿಂದ ಗ್ಯಾರೇಜ್​ವರೆಗೆ ಬೈಕ್ಅನ್ನು ತಳ್ಳಿಕೊಂಡು ಸಾಗಿದ್ದಾರೆ. ಹಾವು ಹಿಡಿಯುವವರನ್ನು ಕರೆಸಿ ಬೈಕ್​ ಹೆಡ್​ಲೈಟ್​ ತೆರೆದು ಹಾವನ್ನು ಹೊರತೆಗೆಯಲಾಗಿದೆ. ಹ್ಯಾಂಡಲ್​ ಕೊಳವೆಯಲ್ಲಿ ಸಿಲುಕಿದ್ದ ಹಾವನ್ನು ಹೊರತೆಗೆಯಲಾಗಿದೆ. ಹಾವು ಸುಮಾರು 5 ಅಡಿ ಉದ್ದವಾಗಿದೆ. ಹಾವನ್ನು ರಕ್ಷಿಸಿ ಕಾಡಿಗೆ ಬಿಡಲಾಗಿದೆ.

ಇದನ್ನೂ ಓದಿ:

5 ಅಡಿ ಉದ್ದದ ಹಾವು ಸೆರೆ ಹಿಡಿದ ಮಹಾರಾಷ್ಟ್ರದ ಬಿಜೆಪಿ ನಾಯಕ ಗಿರೀಶ್ ಮಹಾಜನ್; ಧೈರ್ಯಕ್ಕೆ ನೆಟ್ಟಿಗರ ಶ್ಲಾಘನೆ

ಕಾಳಿಂಗ ಸರ್ಪಗಳು ದುರ್ಬಲ ಹಾವುಗಳನ್ನೇ ತಮ್ಮ ಆಹಾರ ಮಾಡಿಕೊಂಡಿರುವುದು ನಿಮಗೆ ಗೊತ್ತಾ?

Published On - 1:29 pm, Tue, 10 August 21

ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್