AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಬೈಕ್ ಹ್ಯಾಂಡಲ್​ನಿಂದ ವಿಚಿತ್ರ ಶಬ್ದ; ತೆರೆದು ನೋಡಿದ್ರೆ 5 ಅಡಿ ಉದ್ದದ ನಾಗರಹಾವು!

ಬೈಕ್ ವೇಗವನ್ನು ಹೆಚ್ಚಿದ ತಕ್ಷಣ ವಿಚಿತ್ರವಾದ ಶಬ್ದ ಕೇಳಿಸಿದೆ. ಬಳಿಕ ಹ್ಯಾಂಡಲ್ ಕಡೆ ನೋಡಿದಾಕ್ಷಣ ಏನೋ ಅಂಟಿಕೊಂಡಂತೆ ಭಾಸವಾಗಿದೆ.

Shocking News: ಬೈಕ್ ಹ್ಯಾಂಡಲ್​ನಿಂದ ವಿಚಿತ್ರ ಶಬ್ದ; ತೆರೆದು ನೋಡಿದ್ರೆ 5 ಅಡಿ ಉದ್ದದ ನಾಗರಹಾವು!
ಬೈಕ್ ಹ್ಯಾಂಡಲ್​ನಿಂದ ವಿಚಿತ್ರ ಶಬ್ದ; ತೆರೆದು ನೋಡಿದ್ರೆ ದೈತ್ಯಾಕಾರದ ನಾಗರಹಾವು!
TV9 Web
| Updated By: shruti hegde|

Updated on:Aug 10, 2021 | 1:41 PM

Share

ಮಹಾರಾಷ್ಟ್ರದ ಪುಣೆಯಲ್ಲಿ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿ ಬೈಕ್​ನಲ್ಲಿ ಮನೆಗೆ ತೆರಳುತ್ತಿರುವಾಗ ಇದ್ದಕ್ಕಿದ್ದಂತೆ ಬೈಕ್​ನಿಂದ ವಿಚಿತ್ರ ಶಬ್ದವೊಂದು ಕೇಳಿಸಲು ಪ್ರಾರಂಭಿಸಿದೆ. ತಕ್ಷಣವೇ ಬೈಕ್ ನಿಲ್ಲಿಸಿ ಹ್ಯಾಂಡಲ್ ತೆರೆದು ನೋಡುವಷ್ಟರಲ್ಲಿ ದೈತ್ಯಾಕಾರದ ನಾಗರ ಹಾವು ಅಡಗಿರುವುದು ಕಂಡು ಬಂದಿದೆ.

ಘಟನೆ ಪುಣೆಯ ಇಂದಾಪುರ ನಿಮಗಾಂವ್ ಕೆಟ್ಟಿ ಗ್ರಾಮದ ಬಳಿ ನಡೆದಿದೆ. ಮಂಗಳವಾರ ಎಂದಿನಂತೆ ಕೃಷಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿರುವಾಗ ಘಟನೆ ನಡೆದಿದೆ. ಬೈಕ್ ವೇಗವನ್ನು ಹೆಚ್ಚಿದ ತಕ್ಷಣ ವಿಚಿತ್ರವಾದ ಶಬ್ದ ಕೇಳಿಸಿದೆ. ಬಳಿಕ ಹ್ಯಾಂಡಲ್ ಕಡೆ ನೋಡಿದಾಕ್ಷಣ ಏನೋ ಅಂಟಿಕೊಂಡಂತೆ ಭಾಸವಾಗಿದೆ. ಬೈಕ್ ನಿಲ್ಲಿಸಿದ ತಕ್ಷಣ ನಾಗರ ಹಾವು ಅಡಿಗಿ ಕುಳಿತಿರುವುದು ಕಂಡು ಬಂದಿದೆ.

Pune black cobra

ನಾಗರ ಹಾವು

ಹಾವು ಬೈಕ್ ಹ್ಯಾಂಡಲ್​ನ ಪೈಪ್​ನಲ್ಲಿ ಸಿಲುಕಿಕೊಂಡಿರುವುದರಿಂದ ಹೊರಬರಲು ಕಷ್ಟವಾಗುತ್ತಿತ್ತು. ಹಾವನ್ನು ನೋಡಿ ಸವಾರ ಕಂಗಾಲಾಗಿದ್ದಾರೆ. ಆದರೂ ಸಹ ಧೈರ್ಯದಿಂದ ಗ್ಯಾರೇಜ್​ವರೆಗೆ ಬೈಕ್ಅನ್ನು ತಳ್ಳಿಕೊಂಡು ಸಾಗಿದ್ದಾರೆ. ಹಾವು ಹಿಡಿಯುವವರನ್ನು ಕರೆಸಿ ಬೈಕ್​ ಹೆಡ್​ಲೈಟ್​ ತೆರೆದು ಹಾವನ್ನು ಹೊರತೆಗೆಯಲಾಗಿದೆ. ಹ್ಯಾಂಡಲ್​ ಕೊಳವೆಯಲ್ಲಿ ಸಿಲುಕಿದ್ದ ಹಾವನ್ನು ಹೊರತೆಗೆಯಲಾಗಿದೆ. ಹಾವು ಸುಮಾರು 5 ಅಡಿ ಉದ್ದವಾಗಿದೆ. ಹಾವನ್ನು ರಕ್ಷಿಸಿ ಕಾಡಿಗೆ ಬಿಡಲಾಗಿದೆ.

ಇದನ್ನೂ ಓದಿ:

5 ಅಡಿ ಉದ್ದದ ಹಾವು ಸೆರೆ ಹಿಡಿದ ಮಹಾರಾಷ್ಟ್ರದ ಬಿಜೆಪಿ ನಾಯಕ ಗಿರೀಶ್ ಮಹಾಜನ್; ಧೈರ್ಯಕ್ಕೆ ನೆಟ್ಟಿಗರ ಶ್ಲಾಘನೆ

ಕಾಳಿಂಗ ಸರ್ಪಗಳು ದುರ್ಬಲ ಹಾವುಗಳನ್ನೇ ತಮ್ಮ ಆಹಾರ ಮಾಡಿಕೊಂಡಿರುವುದು ನಿಮಗೆ ಗೊತ್ತಾ?

Published On - 1:29 pm, Tue, 10 August 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ