AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಯ್ಲೆಟ್​ನಿಂದ ಬರುತ್ತಿತ್ತು ಒಂದು ರೀತಿಯ ವಿಚಿತ್ರ ಶಬ್ದ, ಕಮೋಡ್​ ಮುಚ್ಚುಳವನ್ನು ತೆಗೆದಾಗ ಕಾಣಿಸಿದ್ದೇನು?

ನಾವು ಕಲ್ಪನೆಯನ್ನೇ ಮಾಡಿರದ ವಿಚಾರಗಳು ಕೆಲವೊಮ್ಮೆ ನಮ್ಮ ಮನೆಯಲ್ಲೇ ಸಂಭವಿಸುತ್ತವೆ. ಆಸ್ಟ್ರೇಲಿಯಾದಲ್ಲಿ ವಾಸಿಸುವ ವ್ಯಕ್ತಿಯೊಬ್ಬನಿಗೆ ತಮ್ಮ ಮನೆಯ ಶೌಚಾಲಯದಿಂದ ವಿಚಿತ್ರವಾದ ಶಬ್ದ ಕೇಳಿಸುತ್ತಿತ್ತು. ಈ ಧ್ವನಿಯ ಹಿಂದಿನ ಸತ್ಯವನ್ನು ಅವನು ತಿಳಿದುಕೊಳ್ಳಲು ಬಯಸಿದಾಗ, ಅವರು ಊಹಿಸದ ಏನೋ ಹೊರಬಂದಿತ್ತು.

ಟಾಯ್ಲೆಟ್​ನಿಂದ ಬರುತ್ತಿತ್ತು ಒಂದು ರೀತಿಯ ವಿಚಿತ್ರ ಶಬ್ದ, ಕಮೋಡ್​ ಮುಚ್ಚುಳವನ್ನು ತೆಗೆದಾಗ ಕಾಣಿಸಿದ್ದೇನು?
ಕಮೋಡ್
ನಯನಾ ರಾಜೀವ್
|

Updated on: Aug 27, 2023 | 12:39 PM

Share

ನಾವು ಕಲ್ಪನೆಯನ್ನೇ ಮಾಡಿರದ ವಿಚಾರಗಳು ಕೆಲವೊಮ್ಮೆ ನಮ್ಮ ಮನೆಯಲ್ಲೇ ಸಂಭವಿಸುತ್ತವೆ. ಆಸ್ಟ್ರೇಲಿಯಾದಲ್ಲಿ ವಾಸಿಸುವ ವ್ಯಕ್ತಿಯೊಬ್ಬನಿಗೆ ತಮ್ಮ ಮನೆಯ ಶೌಚಾಲಯದಿಂದ ವಿಚಿತ್ರವಾದ ಶಬ್ದ ಕೇಳಿಸುತ್ತಿತ್ತು. ಈ ಧ್ವನಿಯ ಹಿಂದಿನ ಸತ್ಯವನ್ನು ಅವನು ತಿಳಿದುಕೊಳ್ಳಲು ಬಯಸಿದಾಗ, ಅವರು ಊಹಿಸದ ಏನೋ ಹೊರಬಂದಿತ್ತು.

ಸಸ್ಯ ವಿಡಿಯೋ ಒಂದು ವೈರಲ್ ಆಗುತ್ತಿದ್ದು, ಅದರಲ್ಲಿ ವ್ಯಕ್ತಿಯೊಬ್ಬರಿಗೆ ತನ್ನ ಮನೆಯ ಶೌಚಾಲಯದಲ್ಲಿರುವ ಕಮೋಡ್​ನಿಂದ ವಿಚಿತ್ರ ಶಬ್ದ ಕೇಳಿಸುತ್ತದೆ, ಕಮೋಡ್​ ಮುಚ್ಚುಳವನ್ನು ತೆಗೆದು ನೋಡಿದಾಗ ಹತ್ತಾರು ಹಸಿರು ಬಣ್ಣದ ಕಪ್ಪೆಗಳು ಕಾಣುತ್ತವೆ.

ವ್ಯಕ್ತಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಮೊದಲು ಶೌಚಾಲಯದಿಂದ ಕರ್ಕಶವಾದ ಶಬ್ದವು ಕೇಳಿಬರುತ್ತಿತ್ತು, ಅದಾದ ಬಳಿಕ ತಲೆ ಕೆಡಿಸಿಕೊಂಡು ಹಾವು ಅಥವಾ ವಿಷಪೂರಿತವಾದ್ದೇನಾದರ ಇರಬಹುದು ಎಂದು ಭಯ ಪಡುತ್ತಲ್ಲೇ ಕಮೋಡ್​ನ ಸೀಟಿನ ಕವರ್ ತೆಗೆದಾಗ ಹತ್ತಾರು ಕಪ್ಪೆಗಳು ಹೊರ ಬಂದಿದ್ದು, ಒಮ್ಮೆಲೇ ಮೈಝುಂ ಎಂದಿತ್ತು.

ಕೆಲವೊಮ್ಮೆ ಇಂಡಿಯನ್ ಟಾಯ್ಲೆಟ್​ಗಳಲ್ಲಿ ಇಲಿ ಕಾಣಿಸಿಕೊಂಡಿದ್ದಿದೆ, ಕಮೋಡ್​ನ ಸುತ್ತ ಹಾವು ಸುತ್ತಿಕೊಂಡಿದ್ದ ಉದಾಹರಣೆಗಳು ಕೂಡ ಇವೆ, ಟಾಯ್ಲೆಟ್​ ಸೀಟು ತೆರೆದಾಗ ಕಪ್ಪೆಗಳನ್ನು ನೋಡಿದಾಗ ಭಯವಾಗುವುದಂತೂ ಸತ್ಯ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ