AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಯ್ಲೆಟ್​ನಿಂದ ಬರುತ್ತಿತ್ತು ಒಂದು ರೀತಿಯ ವಿಚಿತ್ರ ಶಬ್ದ, ಕಮೋಡ್​ ಮುಚ್ಚುಳವನ್ನು ತೆಗೆದಾಗ ಕಾಣಿಸಿದ್ದೇನು?

ನಾವು ಕಲ್ಪನೆಯನ್ನೇ ಮಾಡಿರದ ವಿಚಾರಗಳು ಕೆಲವೊಮ್ಮೆ ನಮ್ಮ ಮನೆಯಲ್ಲೇ ಸಂಭವಿಸುತ್ತವೆ. ಆಸ್ಟ್ರೇಲಿಯಾದಲ್ಲಿ ವಾಸಿಸುವ ವ್ಯಕ್ತಿಯೊಬ್ಬನಿಗೆ ತಮ್ಮ ಮನೆಯ ಶೌಚಾಲಯದಿಂದ ವಿಚಿತ್ರವಾದ ಶಬ್ದ ಕೇಳಿಸುತ್ತಿತ್ತು. ಈ ಧ್ವನಿಯ ಹಿಂದಿನ ಸತ್ಯವನ್ನು ಅವನು ತಿಳಿದುಕೊಳ್ಳಲು ಬಯಸಿದಾಗ, ಅವರು ಊಹಿಸದ ಏನೋ ಹೊರಬಂದಿತ್ತು.

ಟಾಯ್ಲೆಟ್​ನಿಂದ ಬರುತ್ತಿತ್ತು ಒಂದು ರೀತಿಯ ವಿಚಿತ್ರ ಶಬ್ದ, ಕಮೋಡ್​ ಮುಚ್ಚುಳವನ್ನು ತೆಗೆದಾಗ ಕಾಣಿಸಿದ್ದೇನು?
ಕಮೋಡ್
ನಯನಾ ರಾಜೀವ್
|

Updated on: Aug 27, 2023 | 12:39 PM

Share

ನಾವು ಕಲ್ಪನೆಯನ್ನೇ ಮಾಡಿರದ ವಿಚಾರಗಳು ಕೆಲವೊಮ್ಮೆ ನಮ್ಮ ಮನೆಯಲ್ಲೇ ಸಂಭವಿಸುತ್ತವೆ. ಆಸ್ಟ್ರೇಲಿಯಾದಲ್ಲಿ ವಾಸಿಸುವ ವ್ಯಕ್ತಿಯೊಬ್ಬನಿಗೆ ತಮ್ಮ ಮನೆಯ ಶೌಚಾಲಯದಿಂದ ವಿಚಿತ್ರವಾದ ಶಬ್ದ ಕೇಳಿಸುತ್ತಿತ್ತು. ಈ ಧ್ವನಿಯ ಹಿಂದಿನ ಸತ್ಯವನ್ನು ಅವನು ತಿಳಿದುಕೊಳ್ಳಲು ಬಯಸಿದಾಗ, ಅವರು ಊಹಿಸದ ಏನೋ ಹೊರಬಂದಿತ್ತು.

ಸಸ್ಯ ವಿಡಿಯೋ ಒಂದು ವೈರಲ್ ಆಗುತ್ತಿದ್ದು, ಅದರಲ್ಲಿ ವ್ಯಕ್ತಿಯೊಬ್ಬರಿಗೆ ತನ್ನ ಮನೆಯ ಶೌಚಾಲಯದಲ್ಲಿರುವ ಕಮೋಡ್​ನಿಂದ ವಿಚಿತ್ರ ಶಬ್ದ ಕೇಳಿಸುತ್ತದೆ, ಕಮೋಡ್​ ಮುಚ್ಚುಳವನ್ನು ತೆಗೆದು ನೋಡಿದಾಗ ಹತ್ತಾರು ಹಸಿರು ಬಣ್ಣದ ಕಪ್ಪೆಗಳು ಕಾಣುತ್ತವೆ.

ವ್ಯಕ್ತಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಮೊದಲು ಶೌಚಾಲಯದಿಂದ ಕರ್ಕಶವಾದ ಶಬ್ದವು ಕೇಳಿಬರುತ್ತಿತ್ತು, ಅದಾದ ಬಳಿಕ ತಲೆ ಕೆಡಿಸಿಕೊಂಡು ಹಾವು ಅಥವಾ ವಿಷಪೂರಿತವಾದ್ದೇನಾದರ ಇರಬಹುದು ಎಂದು ಭಯ ಪಡುತ್ತಲ್ಲೇ ಕಮೋಡ್​ನ ಸೀಟಿನ ಕವರ್ ತೆಗೆದಾಗ ಹತ್ತಾರು ಕಪ್ಪೆಗಳು ಹೊರ ಬಂದಿದ್ದು, ಒಮ್ಮೆಲೇ ಮೈಝುಂ ಎಂದಿತ್ತು.

ಕೆಲವೊಮ್ಮೆ ಇಂಡಿಯನ್ ಟಾಯ್ಲೆಟ್​ಗಳಲ್ಲಿ ಇಲಿ ಕಾಣಿಸಿಕೊಂಡಿದ್ದಿದೆ, ಕಮೋಡ್​ನ ಸುತ್ತ ಹಾವು ಸುತ್ತಿಕೊಂಡಿದ್ದ ಉದಾಹರಣೆಗಳು ಕೂಡ ಇವೆ, ಟಾಯ್ಲೆಟ್​ ಸೀಟು ತೆರೆದಾಗ ಕಪ್ಪೆಗಳನ್ನು ನೋಡಿದಾಗ ಭಯವಾಗುವುದಂತೂ ಸತ್ಯ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು