AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಯ್ಲೆಟ್​ನಿಂದ ಬರುತ್ತಿತ್ತು ಒಂದು ರೀತಿಯ ವಿಚಿತ್ರ ಶಬ್ದ, ಕಮೋಡ್​ ಮುಚ್ಚುಳವನ್ನು ತೆಗೆದಾಗ ಕಾಣಿಸಿದ್ದೇನು?

ನಾವು ಕಲ್ಪನೆಯನ್ನೇ ಮಾಡಿರದ ವಿಚಾರಗಳು ಕೆಲವೊಮ್ಮೆ ನಮ್ಮ ಮನೆಯಲ್ಲೇ ಸಂಭವಿಸುತ್ತವೆ. ಆಸ್ಟ್ರೇಲಿಯಾದಲ್ಲಿ ವಾಸಿಸುವ ವ್ಯಕ್ತಿಯೊಬ್ಬನಿಗೆ ತಮ್ಮ ಮನೆಯ ಶೌಚಾಲಯದಿಂದ ವಿಚಿತ್ರವಾದ ಶಬ್ದ ಕೇಳಿಸುತ್ತಿತ್ತು. ಈ ಧ್ವನಿಯ ಹಿಂದಿನ ಸತ್ಯವನ್ನು ಅವನು ತಿಳಿದುಕೊಳ್ಳಲು ಬಯಸಿದಾಗ, ಅವರು ಊಹಿಸದ ಏನೋ ಹೊರಬಂದಿತ್ತು.

ಟಾಯ್ಲೆಟ್​ನಿಂದ ಬರುತ್ತಿತ್ತು ಒಂದು ರೀತಿಯ ವಿಚಿತ್ರ ಶಬ್ದ, ಕಮೋಡ್​ ಮುಚ್ಚುಳವನ್ನು ತೆಗೆದಾಗ ಕಾಣಿಸಿದ್ದೇನು?
ಕಮೋಡ್
ನಯನಾ ರಾಜೀವ್
|

Updated on: Aug 27, 2023 | 12:39 PM

Share

ನಾವು ಕಲ್ಪನೆಯನ್ನೇ ಮಾಡಿರದ ವಿಚಾರಗಳು ಕೆಲವೊಮ್ಮೆ ನಮ್ಮ ಮನೆಯಲ್ಲೇ ಸಂಭವಿಸುತ್ತವೆ. ಆಸ್ಟ್ರೇಲಿಯಾದಲ್ಲಿ ವಾಸಿಸುವ ವ್ಯಕ್ತಿಯೊಬ್ಬನಿಗೆ ತಮ್ಮ ಮನೆಯ ಶೌಚಾಲಯದಿಂದ ವಿಚಿತ್ರವಾದ ಶಬ್ದ ಕೇಳಿಸುತ್ತಿತ್ತು. ಈ ಧ್ವನಿಯ ಹಿಂದಿನ ಸತ್ಯವನ್ನು ಅವನು ತಿಳಿದುಕೊಳ್ಳಲು ಬಯಸಿದಾಗ, ಅವರು ಊಹಿಸದ ಏನೋ ಹೊರಬಂದಿತ್ತು.

ಸಸ್ಯ ವಿಡಿಯೋ ಒಂದು ವೈರಲ್ ಆಗುತ್ತಿದ್ದು, ಅದರಲ್ಲಿ ವ್ಯಕ್ತಿಯೊಬ್ಬರಿಗೆ ತನ್ನ ಮನೆಯ ಶೌಚಾಲಯದಲ್ಲಿರುವ ಕಮೋಡ್​ನಿಂದ ವಿಚಿತ್ರ ಶಬ್ದ ಕೇಳಿಸುತ್ತದೆ, ಕಮೋಡ್​ ಮುಚ್ಚುಳವನ್ನು ತೆಗೆದು ನೋಡಿದಾಗ ಹತ್ತಾರು ಹಸಿರು ಬಣ್ಣದ ಕಪ್ಪೆಗಳು ಕಾಣುತ್ತವೆ.

ವ್ಯಕ್ತಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಮೊದಲು ಶೌಚಾಲಯದಿಂದ ಕರ್ಕಶವಾದ ಶಬ್ದವು ಕೇಳಿಬರುತ್ತಿತ್ತು, ಅದಾದ ಬಳಿಕ ತಲೆ ಕೆಡಿಸಿಕೊಂಡು ಹಾವು ಅಥವಾ ವಿಷಪೂರಿತವಾದ್ದೇನಾದರ ಇರಬಹುದು ಎಂದು ಭಯ ಪಡುತ್ತಲ್ಲೇ ಕಮೋಡ್​ನ ಸೀಟಿನ ಕವರ್ ತೆಗೆದಾಗ ಹತ್ತಾರು ಕಪ್ಪೆಗಳು ಹೊರ ಬಂದಿದ್ದು, ಒಮ್ಮೆಲೇ ಮೈಝುಂ ಎಂದಿತ್ತು.

ಕೆಲವೊಮ್ಮೆ ಇಂಡಿಯನ್ ಟಾಯ್ಲೆಟ್​ಗಳಲ್ಲಿ ಇಲಿ ಕಾಣಿಸಿಕೊಂಡಿದ್ದಿದೆ, ಕಮೋಡ್​ನ ಸುತ್ತ ಹಾವು ಸುತ್ತಿಕೊಂಡಿದ್ದ ಉದಾಹರಣೆಗಳು ಕೂಡ ಇವೆ, ಟಾಯ್ಲೆಟ್​ ಸೀಟು ತೆರೆದಾಗ ಕಪ್ಪೆಗಳನ್ನು ನೋಡಿದಾಗ ಭಯವಾಗುವುದಂತೂ ಸತ್ಯ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!