AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 17 ಮಂದಿ ಮೇಲೆ ಬೀದಿ ನಾಯಿ ದಾಳಿ; ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 17 ಜನರ ಮೇಲೆ ನಾಯಿ ದಾಳಿ ಮಾಡಿದೆ ಎಂದು ವರದಿಯಾಗಿದೆ. ಘಟನೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಮನೆಯ ಮುಂದಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಅಕ್ಷತಾ ವರ್ಕಾಡಿ
|

Updated on: Aug 18, 2024 | 4:21 PM

Share

ಉತ್ತರಪ್ರದೇಶ: ಬೀದಿ ನಾಯಿಯೊಂದು ಏಕಾಏಕಿ ದಾಳಿ ಮಾಡಿರುವ ಘಟನೆ ಉತ್ತರಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ. ಆಶಿಶ್ ಯಾದವ್ ಎಂದು ಗುರುತಿಸಲಾದ ವ್ಯಕ್ತಿ ಗೋರಖ್‌ಪುರದ ತನ್ನ ಮನೆಯ ಹೊರಗೆ ಬೀದಿಯಲ್ಲಿ ನಡೆದುಕೊಂಡು ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಬೀದಿನಾಯಿ ದಾಳಿ ಮಾಡಿದೆ. ಘಟನೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಮನೆಯ ಮುಂದಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಆಗಸ್ಟ್ 14 ರಂದು ಈ ಘಟನೆ ನಡೆದುದ್ದು, ಒಬ್ಬ ವ್ಯಕ್ತಿಗೆ ಮಾತ್ರವಲ್ಲದೇ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 17 ಜನರ ಮೇಲೆ ನಾಯಿ ದಾಳಿ ಮಾಡಿದೆ ಎಂದು ವರದಿಯಾಗಿದೆ. @ajeetkumarAT ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ಆಗಸ್ಟ್​​​ 18ರಂದು ಹಂಚಿಕೊಂಡಿರುವ ಈ ವಿಡಿಯೋವನ್ನು ಕೆಲವೇ ಗಂಟೆಗಳಲ್ಲಿ ಸಾವಿರಾರು ಜನರು ವೀಕ್ಷಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: Video: ಪಿಸ್ತೂಲ್, ಚಾಕು ಹಿಡಿದು ಚಿನ್ನ ಕದಿಯಲು ಬಂದ ನಾಲ್ವರನ್ನು ಕೋಲಿನಿಂದ ಹೊಡೆದು ಓಡಿಸಿದ ಮಾಲೀಕ

Follow Us
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ