Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿಗೆ ಬಂದ ಮದುವೆ ಮನೆ ಜಗಳ: ಆರತಕ್ಷತೆ ವೇಳೆ ರಸ್ತೆ ಮಧ್ಯೆ ಹೊಡೆದಾಟ: ವಿಡಿಯೋ ವೈರಲ್​

ವಿಡಿಯೋದಲ್ಲಿ ಮದುವೆಯ ಉಡುಗೆಯನ್ನು ಧರಿಸಿದ ವ್ಯಕ್ತಿಗಳು ಒಬ್ಬರನ್ನೊಬ್ಬರು  ಹೊಡೆದಾಡಿಕೊಳ್ಳುತ್ತಿರುವ ದೃಶ್ಯವನ್ನು ಕಾಣಬಹುದು.  ಹೊಡೆದಾಟದ ಅಬ್ಬರದಲ್ಲಿ ಧರಿಸಿದ್ದ ಸೂಟ್​ ಮತ್ತು ಕೋಟುಗಳನ್ನು ಕಿತ್ತೆಸೆಯವುದನ್ನು ಕಾಣಬಹುದು.

ಬೀದಿಗೆ ಬಂದ ಮದುವೆ ಮನೆ ಜಗಳ: ಆರತಕ್ಷತೆ ವೇಳೆ ರಸ್ತೆ ಮಧ್ಯೆ ಹೊಡೆದಾಟ: ವಿಡಿಯೋ ವೈರಲ್​
ಹೊಡೆದಾಟದ ದೃಶ್ಯ
Follow us
TV9 Web
| Updated By: Pavitra Bhat Jigalemane

Updated on: Feb 22, 2022 | 1:35 PM

ಮದುವೆ ಮನೆಗಳೆಂದರೆ ಒಂದಷ್ಟು ಗೊಂದಲ, ಜಟಾಪಟಿ, ಜಗಳ ಸಾಮಾನ್ಯ. ಅದು ಆರಂಭವಾಗಿ ಶಾಂತವಾಗಿಯೇ ಮುಗಿದರೆ ಸಮಸ್ಯೆ ಇಲ್ಲ.  ಬೀದಿಗೆ ಬಂದರೆ ಹೊಸ ಸಮಸ್ಯೆ ಉಲ್ಬಣವಾದಂತೆ. ಇಂತಹ ಘಟನೆ  ಆಸ್ಟ್ರೇಲಿಯದಲ್ಲಿ ನಡೆದಿದೆ. ಮದುವೆಯ ಆರತಕ್ಷತೆ ವೇಳೆ ಗಲಾಟೆ ಆರಂಭವಾಗಿದ್ದು, ಬೀದಿಯಲ್ಲಿ ನಿಂತು ಹೊಡೆದಾಟ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ರೆಡ್ಡಿಟ್​ನಲ್ಲಿ ಇದರ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ವಿಡಿಯೋದಲ್ಲಿ ಮದುವೆಯ ಉಡುಗೆಯನ್ನು ಧರಿಸಿದ ವ್ಯಕ್ತಿಗಳು ಒಬ್ಬರನ್ನೊಬ್ಬರು  ಹೊಡೆದಾಡಿಕೊಳ್ಳುತ್ತಿರುವ ದೃಶ್ಯವನ್ನು ಕಾಣಬಹುದು.  ಹೊಡೆದಾಟದ ಅಬ್ಬರದಲ್ಲಿ ಧರಿಸಿದ್ದ ಸೂಟ್​ ಮತ್ತು ಕೋಟುಗಳನ್ನು ಕಿತ್ತೆಸೆಯವುದನ್ನು ಕಾಣಬಹುದು.  ಸಿಡ್ನಿಯ ಮೊಸಮಾನ್​ ನಗರದಲ್ಲಿ ಈ ಘಟನೆ ನಡೆದಿದೆ. ಮದುವೆ ಉಡುಗೆಗಳನ್ನು ಧರಿಸಿ ಬೀದಿಯಲ್ಲಿ ನಿಂತು ಜಗಳವಾಡುತ್ತಿದ್ದರು. ವಿಡಿಯೋದಲ್ಲಿ ಇನ್ನೂ ಆತಂಕಕಾರಿ ವಿಚಾರವೆಂದರೆ ಜಗಳ ನಿಲ್ಲಿಸಲು ಬಂದ ಬ್ಯಕ್ತಿಯನ್ನು ಬಗ್ಗು ಬಡಿದು ಆತನ ತಲೆಯನ್ನು ರಸ್ತೆಗೆ ಬಡಿದ ದೃಶ್ಯವೂ ವಿಡಿಯೋದಲ್ಲಿ ಸೆರೆಯಾಗಿದೆ.  ಈ ವೇಳೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಹೊಡೆದಾಟವನ್ನು ನಿಲ್ಲಿಸಿದ್ದಾರೆ ಎಂದು ವರದಿಯಾಗಿದೆ.  ಈ ಭಯಾನಕ ವಿಡಿಯೋ ನೋಡಿ ನಟ್ಟಿಗರು ಇದೆಂತಹ ಸಂಸ್ಕೃತಿ ಎಂದು ಕಾಮೆಂಟ್​ ಮಾಡಿದ್ದಾರೆ

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು