AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿಗೆ ಬಂದ ಮದುವೆ ಮನೆ ಜಗಳ: ಆರತಕ್ಷತೆ ವೇಳೆ ರಸ್ತೆ ಮಧ್ಯೆ ಹೊಡೆದಾಟ: ವಿಡಿಯೋ ವೈರಲ್​

ವಿಡಿಯೋದಲ್ಲಿ ಮದುವೆಯ ಉಡುಗೆಯನ್ನು ಧರಿಸಿದ ವ್ಯಕ್ತಿಗಳು ಒಬ್ಬರನ್ನೊಬ್ಬರು  ಹೊಡೆದಾಡಿಕೊಳ್ಳುತ್ತಿರುವ ದೃಶ್ಯವನ್ನು ಕಾಣಬಹುದು.  ಹೊಡೆದಾಟದ ಅಬ್ಬರದಲ್ಲಿ ಧರಿಸಿದ್ದ ಸೂಟ್​ ಮತ್ತು ಕೋಟುಗಳನ್ನು ಕಿತ್ತೆಸೆಯವುದನ್ನು ಕಾಣಬಹುದು.

ಬೀದಿಗೆ ಬಂದ ಮದುವೆ ಮನೆ ಜಗಳ: ಆರತಕ್ಷತೆ ವೇಳೆ ರಸ್ತೆ ಮಧ್ಯೆ ಹೊಡೆದಾಟ: ವಿಡಿಯೋ ವೈರಲ್​
ಹೊಡೆದಾಟದ ದೃಶ್ಯ
TV9 Web
| Edited By: |

Updated on: Feb 22, 2022 | 1:35 PM

Share

ಮದುವೆ ಮನೆಗಳೆಂದರೆ ಒಂದಷ್ಟು ಗೊಂದಲ, ಜಟಾಪಟಿ, ಜಗಳ ಸಾಮಾನ್ಯ. ಅದು ಆರಂಭವಾಗಿ ಶಾಂತವಾಗಿಯೇ ಮುಗಿದರೆ ಸಮಸ್ಯೆ ಇಲ್ಲ.  ಬೀದಿಗೆ ಬಂದರೆ ಹೊಸ ಸಮಸ್ಯೆ ಉಲ್ಬಣವಾದಂತೆ. ಇಂತಹ ಘಟನೆ  ಆಸ್ಟ್ರೇಲಿಯದಲ್ಲಿ ನಡೆದಿದೆ. ಮದುವೆಯ ಆರತಕ್ಷತೆ ವೇಳೆ ಗಲಾಟೆ ಆರಂಭವಾಗಿದ್ದು, ಬೀದಿಯಲ್ಲಿ ನಿಂತು ಹೊಡೆದಾಟ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ರೆಡ್ಡಿಟ್​ನಲ್ಲಿ ಇದರ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ವಿಡಿಯೋದಲ್ಲಿ ಮದುವೆಯ ಉಡುಗೆಯನ್ನು ಧರಿಸಿದ ವ್ಯಕ್ತಿಗಳು ಒಬ್ಬರನ್ನೊಬ್ಬರು  ಹೊಡೆದಾಡಿಕೊಳ್ಳುತ್ತಿರುವ ದೃಶ್ಯವನ್ನು ಕಾಣಬಹುದು.  ಹೊಡೆದಾಟದ ಅಬ್ಬರದಲ್ಲಿ ಧರಿಸಿದ್ದ ಸೂಟ್​ ಮತ್ತು ಕೋಟುಗಳನ್ನು ಕಿತ್ತೆಸೆಯವುದನ್ನು ಕಾಣಬಹುದು.  ಸಿಡ್ನಿಯ ಮೊಸಮಾನ್​ ನಗರದಲ್ಲಿ ಈ ಘಟನೆ ನಡೆದಿದೆ. ಮದುವೆ ಉಡುಗೆಗಳನ್ನು ಧರಿಸಿ ಬೀದಿಯಲ್ಲಿ ನಿಂತು ಜಗಳವಾಡುತ್ತಿದ್ದರು. ವಿಡಿಯೋದಲ್ಲಿ ಇನ್ನೂ ಆತಂಕಕಾರಿ ವಿಚಾರವೆಂದರೆ ಜಗಳ ನಿಲ್ಲಿಸಲು ಬಂದ ಬ್ಯಕ್ತಿಯನ್ನು ಬಗ್ಗು ಬಡಿದು ಆತನ ತಲೆಯನ್ನು ರಸ್ತೆಗೆ ಬಡಿದ ದೃಶ್ಯವೂ ವಿಡಿಯೋದಲ್ಲಿ ಸೆರೆಯಾಗಿದೆ.  ಈ ವೇಳೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಹೊಡೆದಾಟವನ್ನು ನಿಲ್ಲಿಸಿದ್ದಾರೆ ಎಂದು ವರದಿಯಾಗಿದೆ.  ಈ ಭಯಾನಕ ವಿಡಿಯೋ ನೋಡಿ ನಟ್ಟಿಗರು ಇದೆಂತಹ ಸಂಸ್ಕೃತಿ ಎಂದು ಕಾಮೆಂಟ್​ ಮಾಡಿದ್ದಾರೆ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ