AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓರಿಯೋ ಬಿಸ್ಕಿಟ್​ ಭಜ್ಜಿ; ಈ ಭೂಮಿಯನ್ನೇ ತೊರೆಯುತ್ತೇವೆ ಎನ್ನುತ್ತಿರುವ ನೆಟ್ಟಿಗರು

Pakora : ಓರಿಯೋ ಮತ್ತು ಭಜ್ಜಿಪ್ರಿಯರನ್ನು ರೊಚ್ಚಿಗೇಳಿಸುತ್ತೀದ್ದೀರಲ್ಲ ನಿಮ್ಮ ಪ್ರಯೋಗದಿಂದ. ಇದರ ಮಧ್ಯೆ ತುರುಕಲು ಚೀಝ್​ ಸಿಗಲಿಲ್ಲವೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ಧಾರೆ.

ಓರಿಯೋ ಬಿಸ್ಕಿಟ್​ ಭಜ್ಜಿ; ಈ ಭೂಮಿಯನ್ನೇ ತೊರೆಯುತ್ತೇವೆ ಎನ್ನುತ್ತಿರುವ ನೆಟ್ಟಿಗರು
ಓರಿಯೋ ಬಿಸ್ಕಿಟ್ ಭಜ್ಜಿ
ಶ್ರೀದೇವಿ ಕಳಸದ
|

Updated on:May 15, 2023 | 10:27 AM

Share

Viral Video : ಭಜ್ಜಿ! ಯಾರಿಗೂ ಎಂಥ ಸಮಯದಲ್ಲಿಯೂ ಬಾಯಲ್ಲಿ ನೀರೂರುತ್ತದೆ. ಗರಿಗರಿಯಾದ ಈರುಳ್ಳಿ ಭಜ್ಜಿ, ಮೆತ್ತಗಿನ ಬಾಳೆಕಾಯಿ, ಆಲೂ, ಹೀರೇಕಾಯಿ ಭಜ್ಜಿ. ಇನ್ನು ಮೆಣಸಿನಕಾಯಿ ಭಜ್ಜಿಯನ್ನು ಹೆಸರಿಸಲೇಬೇಕೆ? ಭಜ್ಜಿಪ್ರಿಯರಾದ ನಿಮಗೆ ಬಗೆಬಗೆಯ ಭಜ್ಜಿ, ಪಕೋಡಾಗಳನ್ನು ಸವಿಯುವ ಕುತೂಹಲ ಯಾವ ಊರು, ದೇಶಕ್ಕೆ ಹೋದರೂ ಬಿಡಲು ಸಾಧ್ಯವೇ ಇಲ್ಲ. ಹೀಗಿರುವಾಗ ಭಜ್ಜಿ ಹಿಟ್ಟಿನೊಳಗೆ ಓರಿಯೋ ಬಿಸ್ಕಿಟ್ ಹಾಕಿ ಕರಿದ ಭಜ್ಜಿ ನಿಮ್ಮೆದುರಿಗಿಟ್ಟರೆ ಏನು ಮಾಡುವಿರಿ? ವಿಡಿಯೋ ನೋಡಿ ಹೇಳಿ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Ashish Agrawal (@the.fooodie.panda)

ಬ್ಲಾಗರ್​ ಆಶಿಶ್ ಅಗರವಾಲ್ ಈ ವಿಡಿಯೋ ಅನ್ನು ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಏಪ್ರಿಲ್​ 24ರಂದು ಹಂಚಿಕೊಂಡ ಈ ವಿಡಿಯೋ ಅನ್ನು ಈಗಾಗಲೇ  ಪ್ರಯತ್ನಿಸುತ್ತೀರಾ? ಏಪ್ರಿಲ್ 24 ರಂದು ಹಂಚಿಕೊಂಡಾಗಿನಿಂದ, ವೀಡಿಯೊವನ್ನು ಈಗಾಗಲೇ ಸುಮಾರು 4 ಲಕ್ಷಕ್ಕೂ ಹೆಚ್ಚು ಜನರು ನೋಡಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿ, ಈ ಭೂಮಿಯನ್ನೇ ಬಿಟ್ಟು ಹೋಗಬೇಕು ಎನ್ನಿಸುತ್ತಿದೆ ಎಂದಿದ್ಧಾರೆ.

ಇದನ್ನೂ ಓದಿ : AGI;ಹತ್ತಿಪ್ಪತ್ತು ವರ್ಷಗಳಲ್ಲಿ ಸಾರ್ವತ್ರಿಕ ಕೃತಕ ಬುದ್ಧಿಮತ್ತೆಯ ಕನಸು ಸಾಕಾರವಾದೀತು!

ಓರಿಯೋ ಪ್ರಿಯರಿಗೆ ಮತ್ತು ಭಜ್ಜಿ ಪ್ರಿಯರಿಗೆ ಏಕಕಾಲಕ್ಕೆ ಇದು ದಂಗುಬಡಿಸಿರಲು ಸಾಕು ಎಂದು ಒಬ್ಬರು ಹೇಳಿದ್ದಾರೆ. ಅಣ್ಣಾ ಯಾಕೆ ಚೀಝ್​ ಸಿಗಲಿಲ್ಲವಾ ಇದರ ಮಧ್ಯೆ ತುರುಕುವುದಕ್ಕೆ ಎಂದು ಮತ್ತೊಬ್ಬರು ಕೇಳಿದ್ದಾರೆ. ರೀಲ್ಸ್​ಗಾಗಿ ಹೀಗೆಲ್ಲ ಮಾಡಬೇಡಿರೋ ಎಂದು ಅನೇಕರು ಗೋಗರೆದಿದ್ದಾರೆ. ಪ್ರಯೋಗದ ನೆಪದಲ್ಲಿ ನೀವು ಹೀಗೆ ಯಾಕೆ ಸ್ವಾದವನ್ನು ಕೆಡಿಸುತ್ತೀರಿ ಎಂದು ಅನೇಕರು ಬೈದಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:24 am, Mon, 15 May 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ