AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತರಗತಿಯಲ್ಲಿ ಪಾಠ ಮಾಡುವ ವೇಳೆ ಟೀಚರ್​ ಚಿತ್ರವನ್ನೇ ಬಿಡಿಸಿದ ವಿದ್ಯಾರ್ಥಿನಿ; ಆಮೇಲೆ ಆಕೆ ಮಾಡಿದ್ದೇನು ಗೊತ್ತಾ?

ವಿದ್ಯಾರ್ಥಿನಿಯೊಬ್ಬಳು ಶಿಕ್ಷಕಿ ಪಾಠ ಮಾಡುವ ವೇಳೆ ಹಿಂದೆ ಕುಳಿತು ಅವರದೇ ಚಿತ್ರವನ್ನು ಪೆನ್ಸಿಲಿನಿಂದ ಬಿಡಿಸಿ ತರಗತಿ ಮುಗಿದ ಮೇಲೆ ಅವರಿಗೇ ನೀಡಿದ್ದಾರೆ. ಇದರ ವಿಡಿಯೋ ಈಗ ನೆಟ್ಟಿಗರ ಗಮನ ಸೆಳೆದಿದೆ.

Viral Video: ತರಗತಿಯಲ್ಲಿ ಪಾಠ ಮಾಡುವ ವೇಳೆ ಟೀಚರ್​ ಚಿತ್ರವನ್ನೇ ಬಿಡಿಸಿದ ವಿದ್ಯಾರ್ಥಿನಿ; ಆಮೇಲೆ ಆಕೆ ಮಾಡಿದ್ದೇನು ಗೊತ್ತಾ?
ಶಿಕ್ಷಕಿಯ ಚಿತ್ರ ಬಿಡಿಸಿದ ವಿದ್ಯಾರ್ಥಿನಿ
TV9 Web
| Edited By: |

Updated on: Mar 23, 2022 | 12:55 PM

Share

ಶಾಲೆಗಳಲ್ಲಿ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕೀಟಲೆ ಮಾಡುವುದು ಸಹಜ. ಶಿಕ್ಷಕರು (Teachers) ಪಾಠ ಮಾಡುವ ವೇಳೆ ಹಿಂದಿನ ಬೆಂಚಿನಲ್ಲಿ ಕುಳಿತು ತಮ್ಮದೇ ಪ್ರಪಂಚದಲ್ಲಿ ಹರಟೆ ಹೊಡೆಯುವ, ಪ್ರತಿಭೆಗಳ ಅನಾವರಣ ಮಾಡುವ ಸಾಕಷ್ಟು ಜನರನ್ನು ಕಾಣಬಹುದು. ಅದೇ ರೀತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್ (Viral)​ ಆಗಿದೆ. ವಿದ್ಯಾರ್ಥಿನಿಯೊಬ್ಬಳು ಶಿಕ್ಷಕಿ ಪಾಠ ಮಾಡುವ ವೇಳೆ ಹಿಂದೆ ಕುಳಿತು ಅವರದೇ ಚಿತ್ರವನ್ನು ಪೆನ್ಸಿಲಿನಿಂದ ಬಿಡಿಸಿ ತರಗತಿ (Class) ಮುಗಿದ ಮೇಲೆ ಅವರಿಗೇ ನೀಡಿದ್ದಾರೆ. ಇದರ ವಿಡಿಯೋ ಈಗ ನೆಟ್ಟಿಗರ ಗಮನ ಸೆಳೆದಿದೆ.

View this post on Instagram

A post shared by Bhargavi (@gondesichandrika_)

ಇನ್ಸ್ಟಾಗ್ರಾಮ್​ನಲ್ಲಿ @gondesichandrika_ ಎನ್ನುವ ಹೆಸರಿನ ಭಾರ್ಗವಿ ಎನ್ನುವ ಬಳಕೆದಾರರು ವಿಡಿಯೋ ಹಂಚಿಕೊಂಡಿದ್ದಾರೆ.  ಆಂಧ್ರಪ್ರದೇಶದ ವೈಜಾಗ್ ಮೂಲದ ಸ್ವಯಂ ಕಲಾವಿದೆಯಾದ ಅವರು ಪೆನಸ್ಇಲ್​ ಸ್ಕೆಚ್​ಗಳನ್ನು ಬಿಡಿಸುತ್ತಾರೆ  ಆಕೆಯ ಕಲಾಕೃತಿಗಳಿಗೆ ಮೀಸಲಾದ ಯೂಟ್ಯೂಬ್ ಚಾನೆಲ್ ಕೂಡ ಇದೆ. ವೀಡಿಯೊವನ್ನು ಮಾರ್ಚ್ 10 ರಂದು ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಲಾಗಿದೆ. ಅಂದಿನಿಂದ ವಿಡಿಯೋ ಭಾರೀ ವೈರಲ್ ಆಗಿದೆ. ಈವರೆಗೆ ವೀಡಿಯೊ ಹಲವಾರು ಕಾಮೆಂಟ್‌ಗಳನ್ನು ಗಳಿಸಿದೆ. ಇದು 30 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ.

ವಿಡಿಯೋದಲ್ಲಿ ಶಿಕ್ಷಕಿಯ ಸ್ಕೆಚ್​ ಬಿಡಿಸುವುದನ್ನು ಕಾಣಬಹುದು. ಕೊನೆಯಲ್ಲಿ ಬಿಡಿಸಿದ ಚಿತ್ರವನ್ನು ಶಿಕ್ಷಕಿಗೆ ತೆಗೆದುಕೊಂಡು ಹೋಗಿ ನೀಡಿದಾಗ ಅವರು ಅಚ್ಚರಿಯಿಂದ ತೆಗೆದುಕೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇನ್‌ಸ್ಟಾಗ್ರಾಮ್ ಬಳಕೆದಾರರು ಹೀಗೆ ಬರೆದಿದ್ದಾರೆ, ನಿಮ್ಮ ರೇಖಾಚಿತ್ರವನ್ನು ನೋಡಿ, ಅವರು ತರಗತಿಯಲ್ಲಿ ಅಧ್ಯಯನ ಮಾಡದಿದ್ದಕ್ಕಾಗಿ ನಿಮಗೆ ಬೈಯಲು ಮರೆತಿದ್ದಾರೆ ಎಂದು ಕಾಮೆಂಟ್​ ಮಾಡಿದ್ದಾರೆ. ಇನ್ನೊಬ್ಬರು ಈ ರೀತಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸಿವುದು ನಿಜಕ್ಕೂ ವಿಶೇಷವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:

ಮಿಯಾಮಿಯಾ ನೆಲದಲ್ಲಿ ಸಿಖ್​ ವ್ಯಕ್ತಿಯ ಬಿಂದಾಸ್​ ಡ್ಯಾನ್ಸ್​; ವಿಡಿಯೋ ವೈರಲ್​

Follow Us
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ