AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಫಲಿತಾಂಶದಲ್ಲಿ ಶೇ.93.5 ಅಂಕ ಕಂಡು ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾದ ಬಾಲಕ

ಫಲಿತಾಂಶಕ್ಕಾಗಿ ಕುಟುಂಬದ ಸದಸ್ಯರೆಲ್ಲರೂ ಕಾತರದಿಂದ ಕಾಯುತ್ತಿದ್ದರು. ಈ ಕ್ರಮದಲ್ಲಿ ಶನಿವಾರ ಪ್ರಕಟವಾದ ಬೋರ್ಡ್ ಫಲಿತಾಂಶದಲ್ಲಿ ಬಾಲಕ ಫಲಿತಾಂಶಗಳನ್ನು ಪರಿಶೀಲಿಸಿದ್ದಾನೆ. ಬಾಲಕ 93.5 ಶೇಕಡಾ ಅಂಕಗಳನ್ನು ಪಡೆದಿದ್ದು, ಅಂಶುಲ್ ಜೊತೆಗೆ ಕುಟುಂಬಸ್ಥರೂ ಸಂಭ್ರಮಿಸಿದ್ದಾರೆ. ಇದಾದ ಕೆಲವೇ ಹೊತ್ತಿನಲ್ಲಿ ವಿದ್ಯಾರ್ಥಿ ಪ್ರಜ್ಞೆ ಬಿದ್ದಿದ್ದಾನೆ.

ತನ್ನ ಫಲಿತಾಂಶದಲ್ಲಿ ಶೇ.93.5 ಅಂಕ ಕಂಡು ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾದ ಬಾಲಕ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on: Apr 25, 2024 | 1:06 PM

Share

ಮೀರತ್, ಏಪ್ರಿಲ್ 25: ವಿದ್ಯಾರ್ಥಿಯೊಬ್ಬ 10ನೇ ತರಗತಿಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಬಾಲಕನಿಗೆ ಪರೀಕ್ಷೆಯಲ್ಲಿ ಶೇ.93.5 ಅಂಕ ಬಂದಿದ್ದು, ಇದರಿಂದಾಗಿ ಖುಷಿ ತಾಳಲಾರದೇ ಕುಸಿದು ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.

ಕುಟುಂಬ ಸದಸ್ಯರ ಪ್ರಕಾರ, ಉತ್ತರ ಪ್ರದೇಶ ಮಾಧ್ಯಮಿಕ ಶಿಕ್ಷಾ ಪರಿಷತ್ (UPMSP) UP ಬೋರ್ಡ್ 10 ನೇ ತರಗತಿ ಫಲಿತಾಂಶಗಳನ್ನು ಏಪ್ರಿಲ್ 20 ರಂದು ಬಿಡುಗಡೆ ಮಾಡಲಾಗಿದೆ. ಸುನೀಲ್ ಕುಮಾರ್ ಅವರ ಪುತ್ರ ಅಂಶುಲ್ ಕುಮಾರ್ (16) ಮಹರ್ಷಿ ದಯಾನಂದ ಶಾಲೆಯಲ್ಲಿ 10ನೇ ತರಗತಿ ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಕುಟುಂಬದ ಸದಸ್ಯರೆಲ್ಲರೂ ಕಾತರದಿಂದ ಕಾಯುತ್ತಿದ್ದರು. ಈ ಕ್ರಮದಲ್ಲಿ ಶನಿವಾರ ಪ್ರಕಟವಾದ ಬೋರ್ಡ್ ಫಲಿತಾಂಶದಲ್ಲಿ ಬಾಲಕ ಫಲಿತಾಂಶಗಳನ್ನು ಪರಿಶೀಲಿಸಿದ್ದಾನೆ.

ಇದನ್ನೂ ಓದಿ: ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್​​ ಲೈಸೆನ್ಸ್​​​ ಪಡೆದ ಏಷ್ಯಾದ ಮೊದಲ ಮಹಿಳೆ!

ಫಲಿತಾಂಶದಲ್ಲಿ ಬಾಲಕ 93.5 ಶೇಕಡಾ ಅಂಕಗಳನ್ನು ಪಡೆದಿದ್ದು, ಅಂಶುಲ್ ಜೊತೆಗೆ ಕುಟುಂಬಸ್ಥರೂ ಸಂಭ್ರಮಿಸಿದ್ದಾರೆ. ಇದಾದ ಕೆಲವೇ ಹೊತ್ತಿನಲ್ಲಿ ವಿದ್ಯಾರ್ಥಿ ಪ್ರಜ್ಞೆ ತಪ್ಪಿದ್ದಾನೆ. ಇದರಿಂದ ಆಘಾತಕ್ಕೊಳಗಾದ ಆತನ ಕುಟುಂಬಸ್ಥರು ಆತನ್ನನ್ನು ಕರೆದುಕೊಂಡು ಆಸ್ಪತ್ರೆಗೆ ಧಾವಿಸಿದ್ದಾರೆ. ಸದ್ಯ ಅನ್ಶುಲ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಐಸಿಯುಗೆ ದಾಖಲಾದ ಬಳಿಕ ವಿದ್ಯಾರ್ಥಿ ಅಂಶುಲ್ ಆರೋಗ್ಯ ಸ್ಥಿರವಾಗಿದೆ ಎಂದು ಅಂಶುಲ್ ಸಂಬಂಧಿ ಪುಷ್ಪೇಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​