AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾಸ್ಟೆಲ್​​ನಲ್ಲಿ AC ಅಳವಡಿಸುವಂತೆ ಒತ್ತಾಯಿಸಿ ಮೆಸ್​​ನಲ್ಲಿ ಮಲಗಿ ವಿದ್ಯಾರ್ಥಿಗಳ ಪ್ರತಿಭಟನೆ

ವಿದ್ಯಾರ್ಥಿಗಳ ಪ್ರತಿಭಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೇಗವಾಗಿ ವೈರಲ್​​ ಆಗಿದೆ. ಬಿಸಿಲಿನ ತೀವ್ರತೆ ತಡೆಯಲಾಗದೇ ವಿದ್ಯಾರ್ಥಿಗಳು ಕಂಗೆಟ್ಟಿದ್ದು, ಹಾಸ್ಟೆಲ್​​ನಲ್ಲಿ ಎಸಿ ಅಳವಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

Viral Video: ಹಾಸ್ಟೆಲ್​​ನಲ್ಲಿ AC ಅಳವಡಿಸುವಂತೆ ಒತ್ತಾಯಿಸಿ ಮೆಸ್​​ನಲ್ಲಿ ಮಲಗಿ ವಿದ್ಯಾರ್ಥಿಗಳ ಪ್ರತಿಭಟನೆ
ಅಕ್ಷತಾ ವರ್ಕಾಡಿ
|

Updated on: Jun 15, 2024 | 5:10 PM

Share

ಅಮೃತಸರ: ಅಮೃತಸರದ ಐಐಎಂ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್​​ನಲ್ಲಿ ಎಸಿ ಅಳವಡಿಸುವಂತೆ ಒತ್ತಾಯಿಸಿ ಕಾಲೇಜು ಕ್ಯಾಂಟೀನ್ ಪ್ರದೇಶದಲ್ಲಿ ಮೊಕ್ಕಾಂ ಹೂಡಿ ವಿನೂತನ ರೀತಿಯಲ್ಲಿ ಪ್ರತಿಭಟನೆಯ ನಡೆಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೇಗವಾಗಿ ವೈರಲ್​​ ಆಗಿದೆ. ಬಿಸಿಲಿನ ತೀವ್ರತೆ ತಡೆಯಲಾಗದೇ ವಿದ್ಯಾರ್ಥಿಗಳು ಕಂಗೆಟ್ಟಿದ್ದು, ಹಾಸ್ಟೆಲ್​​ನಲ್ಲಿ ಎಸಿ ಅಳವಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಪ್ರಸ್ತುತ ಬಿಸಿಗಾಳಿಯ ಹಿನ್ನೆಲೆಯಲ್ಲಿ ಉತ್ತಮ ಹಾಸ್ಟೆಲ್ ಸೌಕರ್ಯಗಳ ಅಗತ್ಯತೆಯ ಕುರಿತು ಜಾಗೃತಿ ಮೂಡಿಸುವುದು ಪ್ರತಿಭಟನೆಯ ಉದ್ದೇಶವಾಗಿತ್ತು. ಆದರೆ ವಿದ್ಯಾರ್ಥಿಗಳ ಬೇಡಿಕೆಗೆ ಆಡಳಿತ ಮಂಡಳಿ ಇನ್ನೂ ಸ್ಪಂದಿಸಿಲ್ಲ. ಬೇಸಿಗೆಯ ಉದ್ದಕ್ಕೂ, ಅಮೃತಸರವು ಸ್ಥಿರವಾಗಿ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನವನ್ನು ಇರುತ್ತದೆ. ನೆರೆಯ ದೆಹಲಿ ನಗರವು 52 ಡಿಗ್ರಿ ಸೆಲ್ಸಿಯಸ್ ಹೊಂದಿದ್ದು, ಇದು ಭಾರತದಲ್ಲಿ ದಾಖಲಾದ ಅತ್ಯಂತ ಬಿಸಿಯಾದ ಹವಾಮಾನವಾಗಿದೆ.

ಇದನ್ನೂ ಓದಿ: ‘ಹಾಯ್​​ ಫ್ರೆಂಡ್ಸ್ ಮೆಲೋಡಿ ಟೀಮ್’​​​, ಮೋದಿ ಜತೆಗೆ ಖುಷಿ ಖುಷಿಯಾಗಿ ವಿಡಿಯೋ ಮಾಡಿದ ಇಟಲಿ ಪ್ರಧಾನಿ ಮೆಲೋನಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

@kadaipaneeeer ಎಂಬ ಟ್ವಿಟರ್​​ ಖಾತೆಯಲ್ಲಿ ಜೂನ್​ 14ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 1.1 ಮಿಲಿಯನ್​​ ಅಂದರೆ 10 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಬಗೆಬಗೆಯ ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ