AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾಸ್ಟೆಲ್​​ನಲ್ಲಿ AC ಅಳವಡಿಸುವಂತೆ ಒತ್ತಾಯಿಸಿ ಮೆಸ್​​ನಲ್ಲಿ ಮಲಗಿ ವಿದ್ಯಾರ್ಥಿಗಳ ಪ್ರತಿಭಟನೆ

ವಿದ್ಯಾರ್ಥಿಗಳ ಪ್ರತಿಭಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೇಗವಾಗಿ ವೈರಲ್​​ ಆಗಿದೆ. ಬಿಸಿಲಿನ ತೀವ್ರತೆ ತಡೆಯಲಾಗದೇ ವಿದ್ಯಾರ್ಥಿಗಳು ಕಂಗೆಟ್ಟಿದ್ದು, ಹಾಸ್ಟೆಲ್​​ನಲ್ಲಿ ಎಸಿ ಅಳವಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

Viral Video: ಹಾಸ್ಟೆಲ್​​ನಲ್ಲಿ AC ಅಳವಡಿಸುವಂತೆ ಒತ್ತಾಯಿಸಿ ಮೆಸ್​​ನಲ್ಲಿ ಮಲಗಿ ವಿದ್ಯಾರ್ಥಿಗಳ ಪ್ರತಿಭಟನೆ
Follow us
ಅಕ್ಷತಾ ವರ್ಕಾಡಿ
|

Updated on: Jun 15, 2024 | 5:10 PM

ಅಮೃತಸರ: ಅಮೃತಸರದ ಐಐಎಂ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್​​ನಲ್ಲಿ ಎಸಿ ಅಳವಡಿಸುವಂತೆ ಒತ್ತಾಯಿಸಿ ಕಾಲೇಜು ಕ್ಯಾಂಟೀನ್ ಪ್ರದೇಶದಲ್ಲಿ ಮೊಕ್ಕಾಂ ಹೂಡಿ ವಿನೂತನ ರೀತಿಯಲ್ಲಿ ಪ್ರತಿಭಟನೆಯ ನಡೆಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೇಗವಾಗಿ ವೈರಲ್​​ ಆಗಿದೆ. ಬಿಸಿಲಿನ ತೀವ್ರತೆ ತಡೆಯಲಾಗದೇ ವಿದ್ಯಾರ್ಥಿಗಳು ಕಂಗೆಟ್ಟಿದ್ದು, ಹಾಸ್ಟೆಲ್​​ನಲ್ಲಿ ಎಸಿ ಅಳವಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಪ್ರಸ್ತುತ ಬಿಸಿಗಾಳಿಯ ಹಿನ್ನೆಲೆಯಲ್ಲಿ ಉತ್ತಮ ಹಾಸ್ಟೆಲ್ ಸೌಕರ್ಯಗಳ ಅಗತ್ಯತೆಯ ಕುರಿತು ಜಾಗೃತಿ ಮೂಡಿಸುವುದು ಪ್ರತಿಭಟನೆಯ ಉದ್ದೇಶವಾಗಿತ್ತು. ಆದರೆ ವಿದ್ಯಾರ್ಥಿಗಳ ಬೇಡಿಕೆಗೆ ಆಡಳಿತ ಮಂಡಳಿ ಇನ್ನೂ ಸ್ಪಂದಿಸಿಲ್ಲ. ಬೇಸಿಗೆಯ ಉದ್ದಕ್ಕೂ, ಅಮೃತಸರವು ಸ್ಥಿರವಾಗಿ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನವನ್ನು ಇರುತ್ತದೆ. ನೆರೆಯ ದೆಹಲಿ ನಗರವು 52 ಡಿಗ್ರಿ ಸೆಲ್ಸಿಯಸ್ ಹೊಂದಿದ್ದು, ಇದು ಭಾರತದಲ್ಲಿ ದಾಖಲಾದ ಅತ್ಯಂತ ಬಿಸಿಯಾದ ಹವಾಮಾನವಾಗಿದೆ.

ಇದನ್ನೂ ಓದಿ: ‘ಹಾಯ್​​ ಫ್ರೆಂಡ್ಸ್ ಮೆಲೋಡಿ ಟೀಮ್’​​​, ಮೋದಿ ಜತೆಗೆ ಖುಷಿ ಖುಷಿಯಾಗಿ ವಿಡಿಯೋ ಮಾಡಿದ ಇಟಲಿ ಪ್ರಧಾನಿ ಮೆಲೋನಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

@kadaipaneeeer ಎಂಬ ಟ್ವಿಟರ್​​ ಖಾತೆಯಲ್ಲಿ ಜೂನ್​ 14ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 1.1 ಮಿಲಿಯನ್​​ ಅಂದರೆ 10 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಬಗೆಬಗೆಯ ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ