ಖಾಸಗಿ ಕಂಪನಿ ಕೆಲಸ ಬಿಟ್ಟು ಹಂದಿ ಸಾಕಾಣಿಕೆಯಿಂದ ಯಶಸ್ಸು ಕಂಡ 26ರ ಯುವತಿ

ಖಾಸಗಿ ಕಂಪನಿ ಕೆಲಸ ಬಿಟ್ಟು ಮನೆಯಲ್ಲಿ ಇರಲು ಪ್ರಾರಂಭಿಸಿದ ವೇಳೆ ಗೆಳೆಯರೊಬ್ಬರು ಹಂದಿ ಸಾಕಾಣಿಕೆ ಆರಂಭಿಸುವಂತೆ ಸಲಹೆ ನೀಡಿದ್ದರು. ಪ್ರಾರಂಭದಲ್ಲಿ ಈ ಕೆಲಸದಿಂದ ಹಿಂಜರಿದ್ದಿದ್ದರೂ ಸಹ ನಂತರ ಛಲ ಬಿಡದೇ ಮುಂದುವರಿಸಿಕೊಂಡು ಹೋಗಿದ್ದಾಳೆ.

ಖಾಸಗಿ ಕಂಪನಿ ಕೆಲಸ ಬಿಟ್ಟು ಹಂದಿ ಸಾಕಾಣಿಕೆಯಿಂದ ಯಶಸ್ಸು ಕಂಡ 26ರ ಯುವತಿ
ಹಂದಿ ಸಾಕಾಣಿಕೆಯಿಂದ ಯಶಸ್ಸು ಕಂಡ 26ರ ಯುವತಿ
Follow us
|

Updated on: Apr 18, 2024 | 4:43 PM

ಅನೇಕ ಜನರು ಕಾರ್ಪೊರೇಟ್ ವಲಯದಲ್ಲಿ ತಮ್ಮ ಉದ್ಯೋಗಗಳನ್ನು ತೊರೆದು ತಮ್ಮದೇ ಆದ ಹೊಸ ಉದ್ಯಮವನ್ನು ಪ್ರಾರಂಭಿಸುತ್ತಿದ್ದಾರೆ. ಅದರಂತೆ ಚೀನಾದ 26 ವರ್ಷದ ಯುವತಿಯೊಬ್ಬಳು ಶಿಕ್ಷಣಕ್ಕೆ ತಕ್ಕಂತೆ ಒಳ್ಳೆ ಕಂಪನಿಯಲ್ಲಿ ಉದ್ಯೋಗ ಪಡೆದಿದ್ದರೂ ಸಹ ಆ ಕೆಲಸವನ್ನು ತೊರೆದು ಹಂದಿ ಸಾಕಲು ಪ್ರಾರಂಭಿಸಿದ್ದಾಳೆ. ಪ್ರಾರಂಭದಲ್ಲಿ ಈ ಯುವತಿಯನ್ನು ಕಂಡು ಸಾಕಷ್ಟು ಜನರು ಗೇಲಿ ಮಾಡಿದ್ದರೂ ಕೂಡ ಛಲ ಬಿಡದೇ ಇದೀಗಾ ಹಂದಿ ಸಾಕಾಣಿಕೆಯಿಂದ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ.

ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿಯ ಪ್ರಕಾರ, ನೈಋತ್ಯ ಚೀನಾದ ಯುನ್ನಾನ್ ಪ್ರಾಂತ್ಯದ ನಿವಾಸಿ ಝೌ ಉತ್ತಮ ಪ್ಯಾಕೇಜ್‌ನಲ್ಲಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಆಕೆಯ ಕೆಲಸ ಸಂತೋಷ ನೀಡುತ್ತಿರಲ್ಲಿಲ್ಲ. ಇದರಿಂದ ಪ್ರತೀ ವರ್ಷ ಒಂದು ಕಂಪೆನಿಯಿಂದ ಇನ್ನೊಂದು ಕಂಪೆನಿ ಬದಲಾವಣೆ ಮಾಡುತ್ತಿದ್ದಳು. ಕಡೆಗೆ ಕೆಲಸ ಬಿಟ್ಟು ಮನೆಯಲ್ಲಿ ಇರಲು ಪ್ರಾರಂಭಿಸಿದ ವೇಳೆ ಗೆಳೆಯರೊಬ್ಬರು ಹಂದಿ ಸಾಕಾಣಿಕೆ ಆರಂಭಿಸುವಂತೆ ಸಲಹೆ ನೀಡಿದ್ದರು.ಪ್ರಾರಂಭದಲ್ಲಿ ಈ ಕೆಲಸದಿಂದ ಹಿಂಜರಿದ್ದಿದ್ದರೂ ಸಹ ನಂತರ ಛಲ ಬಿಡದೇ ಮುಂದುವರಿಸಿಕೊಂಡು ಹೋಗಿದ್ದಾಳೆ.

ಇದನ್ನೂ ಓದಿ: Miss AI Beauty Contest:ವಿಶ್ವದಲ್ಲೇ ಪ್ರಥಮ ಬಾರಿಗೆ ಮಿಸ್ AI ಸ್ಪರ್ಧೆ; ಇಲ್ಲಿ ಎಲ್ಲವೂ ಕೃತಕ!

ಇತ್ತೀಚಿಗಷ್ಟೆ ಸಾಮಾಜಿಕ ಜಾಲತಾಣದಲ್ಲಿ ಝೌ ತನ್ನ ಹಂದಿ ಸಾಕಾಣಿಕೆಯ ಕಥೆಯನ್ನು ಹಂಚಿಕೊಂಡಿದ್ದು, ಆಕೆಯ ಛಲ ಹಾಗೂ ಧೈರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈಗ ಎಲ್ಲೆಡೆ ಆಕೆಗೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು