Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಕಂಪನಿ ಕೆಲಸ ಬಿಟ್ಟು ಹಂದಿ ಸಾಕಾಣಿಕೆಯಿಂದ ಯಶಸ್ಸು ಕಂಡ 26ರ ಯುವತಿ

ಖಾಸಗಿ ಕಂಪನಿ ಕೆಲಸ ಬಿಟ್ಟು ಮನೆಯಲ್ಲಿ ಇರಲು ಪ್ರಾರಂಭಿಸಿದ ವೇಳೆ ಗೆಳೆಯರೊಬ್ಬರು ಹಂದಿ ಸಾಕಾಣಿಕೆ ಆರಂಭಿಸುವಂತೆ ಸಲಹೆ ನೀಡಿದ್ದರು. ಪ್ರಾರಂಭದಲ್ಲಿ ಈ ಕೆಲಸದಿಂದ ಹಿಂಜರಿದ್ದಿದ್ದರೂ ಸಹ ನಂತರ ಛಲ ಬಿಡದೇ ಮುಂದುವರಿಸಿಕೊಂಡು ಹೋಗಿದ್ದಾಳೆ.

ಖಾಸಗಿ ಕಂಪನಿ ಕೆಲಸ ಬಿಟ್ಟು ಹಂದಿ ಸಾಕಾಣಿಕೆಯಿಂದ ಯಶಸ್ಸು ಕಂಡ 26ರ ಯುವತಿ
ಹಂದಿ ಸಾಕಾಣಿಕೆಯಿಂದ ಯಶಸ್ಸು ಕಂಡ 26ರ ಯುವತಿ
Follow us
ಅಕ್ಷತಾ ವರ್ಕಾಡಿ
|

Updated on: Apr 18, 2024 | 4:43 PM

ಅನೇಕ ಜನರು ಕಾರ್ಪೊರೇಟ್ ವಲಯದಲ್ಲಿ ತಮ್ಮ ಉದ್ಯೋಗಗಳನ್ನು ತೊರೆದು ತಮ್ಮದೇ ಆದ ಹೊಸ ಉದ್ಯಮವನ್ನು ಪ್ರಾರಂಭಿಸುತ್ತಿದ್ದಾರೆ. ಅದರಂತೆ ಚೀನಾದ 26 ವರ್ಷದ ಯುವತಿಯೊಬ್ಬಳು ಶಿಕ್ಷಣಕ್ಕೆ ತಕ್ಕಂತೆ ಒಳ್ಳೆ ಕಂಪನಿಯಲ್ಲಿ ಉದ್ಯೋಗ ಪಡೆದಿದ್ದರೂ ಸಹ ಆ ಕೆಲಸವನ್ನು ತೊರೆದು ಹಂದಿ ಸಾಕಲು ಪ್ರಾರಂಭಿಸಿದ್ದಾಳೆ. ಪ್ರಾರಂಭದಲ್ಲಿ ಈ ಯುವತಿಯನ್ನು ಕಂಡು ಸಾಕಷ್ಟು ಜನರು ಗೇಲಿ ಮಾಡಿದ್ದರೂ ಕೂಡ ಛಲ ಬಿಡದೇ ಇದೀಗಾ ಹಂದಿ ಸಾಕಾಣಿಕೆಯಿಂದ ಲಕ್ಷ ಲಕ್ಷ ಸಂಪಾದಿಸುತ್ತಿದ್ದಾಳೆ.

ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿಯ ಪ್ರಕಾರ, ನೈಋತ್ಯ ಚೀನಾದ ಯುನ್ನಾನ್ ಪ್ರಾಂತ್ಯದ ನಿವಾಸಿ ಝೌ ಉತ್ತಮ ಪ್ಯಾಕೇಜ್‌ನಲ್ಲಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಆಕೆಯ ಕೆಲಸ ಸಂತೋಷ ನೀಡುತ್ತಿರಲ್ಲಿಲ್ಲ. ಇದರಿಂದ ಪ್ರತೀ ವರ್ಷ ಒಂದು ಕಂಪೆನಿಯಿಂದ ಇನ್ನೊಂದು ಕಂಪೆನಿ ಬದಲಾವಣೆ ಮಾಡುತ್ತಿದ್ದಳು. ಕಡೆಗೆ ಕೆಲಸ ಬಿಟ್ಟು ಮನೆಯಲ್ಲಿ ಇರಲು ಪ್ರಾರಂಭಿಸಿದ ವೇಳೆ ಗೆಳೆಯರೊಬ್ಬರು ಹಂದಿ ಸಾಕಾಣಿಕೆ ಆರಂಭಿಸುವಂತೆ ಸಲಹೆ ನೀಡಿದ್ದರು.ಪ್ರಾರಂಭದಲ್ಲಿ ಈ ಕೆಲಸದಿಂದ ಹಿಂಜರಿದ್ದಿದ್ದರೂ ಸಹ ನಂತರ ಛಲ ಬಿಡದೇ ಮುಂದುವರಿಸಿಕೊಂಡು ಹೋಗಿದ್ದಾಳೆ.

ಇದನ್ನೂ ಓದಿ: Miss AI Beauty Contest:ವಿಶ್ವದಲ್ಲೇ ಪ್ರಥಮ ಬಾರಿಗೆ ಮಿಸ್ AI ಸ್ಪರ್ಧೆ; ಇಲ್ಲಿ ಎಲ್ಲವೂ ಕೃತಕ!

ಇತ್ತೀಚಿಗಷ್ಟೆ ಸಾಮಾಜಿಕ ಜಾಲತಾಣದಲ್ಲಿ ಝೌ ತನ್ನ ಹಂದಿ ಸಾಕಾಣಿಕೆಯ ಕಥೆಯನ್ನು ಹಂಚಿಕೊಂಡಿದ್ದು, ಆಕೆಯ ಛಲ ಹಾಗೂ ಧೈರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈಗ ಎಲ್ಲೆಡೆ ಆಕೆಗೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ