AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸುರೇಶ್ ರೈನಾ ಎಷ್ಟು ಸಿಂಪಲ್ ನೋಡಿ; ಬೀದಿ ಬದಿಯಲ್ಲಿ ನೇರಳೆ ಹಣ್ಣು ಖರೀದಿಸಿದ ಮಾಹಿ ಬೆಸ್ಟ್ ಫ್ರೆಂಡ್

ಸ್ಟಾರ್ ನಟ, ನಟಿಯರು ಅಥವಾ ಕ್ರಿಕೆಟಿಗರು ಸಿಂಪಲ್ ಆಗಿದ್ರೆ ಅಭಿಮಾನಿಗಳಿಗೆ ಅವರು ಹೆಚ್ಚು ಇಷ್ಟವಾಗ್ತಾರೆ.  ಅದೇ ರೀತಿ ಇದೀಗ  ಟೀಮ್ ಇಂಡಿಯಾದ ಮಾಜಿ ಆಲ್ರೌಂಡರ್ ಸುರೇಶ್ ರೈನಾ ಅವರ ಸರಳತೆಯ ಕುರಿತ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು,  ಮುಂಬೈ ನಗರದ ಬೀದಿ ಬದಿ ವ್ಯಾಪಾರಿಯೊಬ್ಬರ ಬಳಿ ನೇರಳೆ ಹಣ್ಣನ್ನು ಖರೀದಿಸುವಂತಹ ದೃಶ್ಯವನ್ನು ಕಂಡು ರೈನಾ ನೀವೆಷ್ಟು ಸಿಂಪಲ್ ಅಲ್ವಾ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. 

Viral Video: ಸುರೇಶ್ ರೈನಾ ಎಷ್ಟು ಸಿಂಪಲ್ ನೋಡಿ; ಬೀದಿ ಬದಿಯಲ್ಲಿ ನೇರಳೆ ಹಣ್ಣು ಖರೀದಿಸಿದ ಮಾಹಿ ಬೆಸ್ಟ್ ಫ್ರೆಂಡ್
ಮಾಲಾಶ್ರೀ ಅಂಚನ್​
| Edited By: |

Updated on: May 01, 2024 | 11:37 AM

Share

ಟೀಮ್ ಇಂಡಿಯಾ ಕಂಡ ಶ್ರೇಷ್ಠ ಆಲ್ರೌಂಡರ್ ಗಳ ಪೈಕಿ ಸುರೇಶ್ ರೈನಾ ಕೂಡಾ ಒಬ್ಬರು. ಇವರಂದ್ರೆ ಅದೆಷ್ಟೋ ಜನರಿಗೆ ಹುಚ್ಚು ಅಭಿಮಾನ. ಇದೀಗ ರೈನಾ ಸೋಷಿಯಲ್ ಮಿಡಿಯಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ತಾನೊಬ್ಬ ಸ್ಟಾರ್ ಕ್ರಿಕೆಟಿಗ ಆಗಿದ್ರೂ ಸಾಮಾನ್ಯರಲ್ಲಿ ಸಾಮಾನ್ಯರಂತೆ ಮುಂಬೈ ನಗರದ ಬೀದಿ ಸುತ್ತುತ್ತಾ ಅಲ್ಲೇ ಬೀದಿಬದಿ ವ್ಯಾಪಾರಿಯೊಬ್ಬರ ಬಳಿ ನೇರಳೆ ಹಣ್ಣನ್ನು ಸಹ ಖರೀದಿಸಿದ್ದಾರೆ. ಈ ದೃಶ್ಯವನ್ನು ಕಂಡು ಅಬ್ಬಬ್ಬಾ  ಸುರೇಶ್ ರೈನಾ ಎಷ್ಟು ಸಿಂಪಲ್ ಮನುಷ್ಯ ಅಲ್ವಾ ಎಂದು ರೈನಾ ಸರಳತೆಯನ್ನು ಅಭಿಮಾನಿಗಳು ಕೊಂಡಾಡಿದ್ದಾರೆ.

ಈ ವಿಡಿಯೋವನ್ನು ಸುರೇಶ್ ರೈನಾ ತಮ್ಮ ಅಧೀಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಜಾಮೂನ್ ಜಾಯ್” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ರೈನಾ ಸಾಮಾನ್ಯರಲ್ಲಿ ಸಾಮಾನ್ಯರಂತೆ ಮುಂಬೈಯಲ್ಲಿ ಸುತ್ತಾಡುತ್ತಾ ಅಲ್ಲೇ ಬೀದಿ ಬದಿಯಲ್ಲಿ ಹಣ್ಣು ಮಾರಾಟ ಮಾಡುವಂತಹ ಮಹಿಳೆಯೊಬ್ಬರ ಬಳಿ ನೇರಳೆ ಹಣ್ಣನ್ನು ಖರೀದಿಸುವಂತಹ ಸುಂದರ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಮುಂಗುಸಿ ಸೈನ್ಯದ ಭೀಕರ ದಾಳಿಯಿಂದ ತಪ್ಪಿಸಿಕೊಳ್ಳಲು ಹೆಬ್ಬಾವು ಪಟ್ಟ ಪಾಡು ನೋಡಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Suresh Raina (@sureshraina3)

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 14.6 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 1.2 ಮಿಲಿಯನ್ ಲೈಕ್ಸ್ಗಳನ್ನು ಪಡೆದುಕೊಂಡಿದೆ. ಇನ್ನೂ ಸುರೇಶ್ ರೈನಾ ಅವರ ಸರಳತೆಯನ್ನು ಕಂಡು ಈ ವ್ಯಕ್ತಿ ಎಷ್ಟು ಸಿಂಪಲ್ ಅಲ್ವಾ ಎಂದು ನೆಟ್ಟಿಗರು ರೈನಾ ಅವರನ್ನು  ಕೊಂಡಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ