AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಳಿನಲ್ಲಿ ಚಿತ್ರ ಬರೆದು ಕಂಚಿನ ಪದಕ ವಿಜೇತೆ ಪಿವಿ ಸಿಂಧುಗೆ ಶುಭ ಹಾರೈಸಿದ ಕಲಾವಿದ ಸುದರ್ಶನ್ ಪಟ್ನಾಯಕ್

ಸುದರ್ಶನ್ ಪಟ್ನಾಯಕ್ ರಚಿಸಿದ ಮರಳು ಕಲಾಕೃತಿಯನ್ನು ಗಮನಿಸಿದ ಪಿವಿ ಸಿಂಧು ಪ್ರತಿಕ್ರಿಯೆ ನೀಡಿದ್ದು ಧನ್ಯವಾದ ತಿಳಿಸಿದ್ದಾರೆ. ಜತೆಗೆ ಮರಳು ಕಲೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮರಳಿನಲ್ಲಿ ಚಿತ್ರ ಬರೆದು ಕಂಚಿನ ಪದಕ ವಿಜೇತೆ ಪಿವಿ ಸಿಂಧುಗೆ ಶುಭ ಹಾರೈಸಿದ ಕಲಾವಿದ ಸುದರ್ಶನ್ ಪಟ್ನಾಯಕ್
TV9 Web
| Edited By: |

Updated on: Aug 04, 2021 | 12:28 PM

Share

ಮರಳು ಕಲಾಕೃತಿಯಲ್ಲಿ ಕಂಚಿನ ಪದಕ ವಿಜೇತೆ ಪಿವಿ ಸಿಂಧು ಮಿಂಚುತ್ತಿದ್ದಾರೆ. ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಬೀಚ್​ನಲ್ಲಿ ಮರಳು ಕಲಾಕೃತಿಯನ್ನು ರಚಿಸುವ ಮೂಲಕ ಆಟಗಾರ್ತಿ ಪಿವಿ ಸಿಂಧುಗೆ ಶುಭ ಹಾರೈಸಿದ್ದಾರೆ. ಪಿವಿ ಸಿಂಧು ಬ್ಯಾಡ್ಮಿಂಟನ್ ಆಟದ ಬ್ಯಾಟ್ ಹಿಡಿದು ನಿಂತಿರುವ ಚಿತ್ರ ಅದ್ಭುತವಾಗಿದೆ.

ಸುದರ್ಶನ್ ಪಟ್ನಾಯಕ್ ರಚಿಸಿದ ಮರಳು ಕಲಾಕೃತಿಯನ್ನು ಗಮನಿಸಿದ ಪಿವಿ ಸಿಂಧು ಪ್ರತಿಕ್ರಿಯೆ ನೀಡಿದ್ದು ಧನ್ಯವಾದ ತಿಳಿಸಿದ್ದಾರೆ. ಜತೆಗೆ ಮರಳು ಕಲೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಪಟ್ನಾಯಕ್ ಅವರ ಮರಳು ಕಲೆ ಯಾವಾಗಲೂ ಭಾರತೀಯರನ್ನು ಆಕರ್ಷಿಸುತ್ತದೆ. ಸಾಮಾಜಿಕ ಸಮಸ್ಯೆಗಳು ಮತ್ತು ದೇಶಕ್ಕೆ ಹೆಮ್ಮೆ ತರುವ ವಿಷಯಗಳ ಕುರಿತಾಗಿ ಅವರು ಮರಳು ಕಲೆಯನ್ನು ರಚಿಸುತ್ತಾರೆ. ಮರಳು ಕಲೆ ಮೂಲಕ ಜನರಿಗೆ ಜಾಗೃತಿ ಮೂಡಿವ ಕಾರ್ಯದಲ್ಲಿಯೂ ಪಟ್ನಾಯಕ್ ಅವರು ತೊಡಗಿಕೊಂಡಿದ್ದಾರೆ.

ಪಟ್ನಾಯಕ್ ಅವರು 60ಕ್ಕೂ ಹೆಚ್ಚು ಅಂತರಾಷ್ಟ್ರೀಯ ಮರಳು ಕಲೆ ಚಾಂಪಿಯನ್​ಶಿಪ್​ಗಳಲ್ಲಿ ಭಾಗವಹಿಸಿದ್ದಾರೆ. ದೇಶಕ್ಕಾಗಿ ಅನೇಕ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಕಳೆದ ವರ್ಷ ನವೆಂಬರ್​ನಲ್ಲಿ ಅವರಿಗೆ ಇಟಾಲಿಯನ್ ಗೋಲ್ಡನ್ ಸ್ಯಾಂಡ್ ಆರ್ಟ್ ಪ್ರಶಸ್ತಿ ನೀಡಲಾಯಿತು. 2014ರಲ್ಲಿ ಭಾರತ ಸರ್ಕಾರ ಪಟ್ನಾಯಕ್ ಅವರಿಗೆ ಪ್ರದ್ಮಶ್ರಿ ನೀಡಿ ಗೌರವಿಸಿದೆ.

ಇದನ್ನೂ ಓದಿ:

PV sindhu: ಒಲಂಪಿಕ್ಸ್​ನಲ್ಲಿ ಕಂಚಿನ ಪದಕ ಗೆದ್ದ ಪಿವಿ ಸಿಂಧುಗೆ 30 ಲಕ್ಷ ನಗದು ಬಹುಮಾನ; ಆದೇಶ ಹೊರಡಿಸಿದ ಆಂಧ್ರ ಸಿಎಂ

PV Sindhu: ಒಲಂಪಿಕ್ಸ್​ನಲ್ಲಿ ಕಂಚಿನ ಪದಕ ಪಡೆದ ಪಿವಿ ಸಿಂಧು ಗುರು ಯಾರು?

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?