AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ 71ನೇ ಹುಟ್ಟು ಹಬ್ಬಕ್ಕೆ 2035 ಸಮುದ್ರ ಚಿಪ್ಪುಗಳನ್ನು ಬಳಸಿ ಮರಳು ಶಿಲ್ಪ ರಚಿಸಿದ ಕಲಾವಿದ ಸುದರ್ಶನ್ ಪಟ್ನಾಯಕ್

Narendra Modi birthday: ಮರಳು ಕಲೆಯಲ್ಲಿ 2035 ಸಮುದ್ರ ಚಿಪ್ಪುಗಳನ್ನು ಬಳಸಲಾಗಿದೆ. ಆರೋಗ್ಯಕರ ಜೀವನ ನಿಮ್ಮದಾಗಲಿ, ಜನ್ಮ ದಿನದ ಶುಭಾಶಯಗಳು ಮೋದಿಜಿ ಎಂಬ ಹಾರೈಕೆಯೊಂದಿಗೆ ಸುದರ್ಶನ್ ಪಟ್ನಾಯಕ್ ಶುಭಾಶಯ ತಿಳಿಸಿದ್ದಾರೆ.

ಪ್ರಧಾನಿ ಮೋದಿ 71ನೇ ಹುಟ್ಟು ಹಬ್ಬಕ್ಕೆ 2035 ಸಮುದ್ರ ಚಿಪ್ಪುಗಳನ್ನು ಬಳಸಿ ಮರಳು ಶಿಲ್ಪ ರಚಿಸಿದ ಕಲಾವಿದ ಸುದರ್ಶನ್ ಪಟ್ನಾಯಕ್
ಪ್ರಧಾನಿ ಮೋದಿ 71ನೇ ಹುಟ್ಟು ಹಬ್ಬಕ್ಕೆ ಮರಳು ಶಿಲ್ಪ ರಚಿಸಿ ಶುಭಾಶಯ ತಿಳಿಸಿದ ಕಲಾವಿದ ಸುದರ್ಶನ್ ಪಟ್ನಾಯಕ್
TV9 Web
| Edited By: |

Updated on:Sep 17, 2021 | 12:02 PM

Share

ಇಂದು (ಸೆ.17) ಪ್ರಧಾನಿ ನರೇಂದ್ರ ಮೋದಿ 71ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದೇಶಾದ್ಯಂತ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಈ ಸಂದರ್ಭದಲ್ಲಿ ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಪ್ರಧಾನಿ ಮೋದಿಯವರ ಮರಳು ಶಿಲ್ಪ ರಸಿಸುವ ಮೂಲಕ ಶುಭಾಶಯ ಹೇಳಿದ್ದಾರೆ. ಒಡಿಶಾದ ಪುರಿ ಬೀಚ್​ನಲ್ಲಿ ಅದ್ಭುತವಾದ ಮರಳು ಶಿಲ್ಪವನ್ನು ರಚಿಸಲಾಗಿದೆ. ತಾವು ರಚಿಸಿದ ಶಿಲ್ಪದ ಚಿತ್ರವನ್ನು ಕಲಾವಿದ ಸುದರ್ಶನ್ ಪಟ್ನಾಯಕ್ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಮರಳು ಕಲೆಯಲ್ಲಿ 2035 ಸಮುದ್ರ ಚಿಪ್ಪುಗಳನ್ನು ಬಳಸಲಾಗಿದೆ. ಆರೋಗ್ಯಕರ ಜೀವನ ನಿಮ್ಮದಾಗಲಿ, ಜನ್ಮ ದಿನದ ಶುಭಾಶಯಗಳು ಮೋದಿಜಿ ಎಂಬ ಹಾರೈಕೆಯೊಂದಿಗೆ ಸುದರ್ಶನ್ ಪಟ್ನಾಯಕ್ ಶುಭಾಶಯ ತಿಳಿಸಿದ್ದಾರೆ.

ಟ್ವೀಟ್​ನಲ್ಲಿ ಸುದರ್ಶನ್ ಪಟ್ನಾಯಕ್, ಗೌರವಾನ್ವಿತ ಪಧಾನಿ ನರೇಂದ್ರ ಮೋದಿಜಿ ಅವರಿಗೆ ಜನ್ಮ ದಿನದ ಶುಭಾಶಯಗಳು. ಪುರಿಯ ಜಗನ್ನಾಥ ದೇವರು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ನೀಡಲಿ. ಒಡಿಶಾ ಪುರಿ ಬೀಚ್​ನಲ್ಲಿ ನಾನು 2035 ಸಮುದ್ರ ಚಿಪ್ಪುಗಳನ್ನು ಬಳಸಿ ಸ್ಯಾಂಡ್ ಆರ್ಟ್ ರಚಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:

Puri Ratha Yatra 2021: ಪುರಿ ಬೀಚ್​ನಲ್ಲಿ ಅರಳಿದ ಮರಳು ಕಲೆ! ಜಗನ್ನಾಥ ದೇವರನ್ನು ಚಿತ್ರಿಸಿದ ಕಲಾವಿದ

ಮರಳಲ್ಲಿ ಅರಳಿದ ಕಲಾಕೃತಿಗಳು: ಕೊನಾರ್ಕ್​​ ಬೀಚ್​​ನಲ್ಲಿ ಅಂತಾರಾಷ್ಟ್ರೀಯ ಮರಳು ಕಲಾ ಉತ್ಸವ

(Sudarsan pattnaik creates sand art for wish to pm Narendra modi 71th birthday)

Published On - 11:41 am, Fri, 17 September 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!