AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ 71ನೇ ಹುಟ್ಟು ಹಬ್ಬಕ್ಕೆ 2035 ಸಮುದ್ರ ಚಿಪ್ಪುಗಳನ್ನು ಬಳಸಿ ಮರಳು ಶಿಲ್ಪ ರಚಿಸಿದ ಕಲಾವಿದ ಸುದರ್ಶನ್ ಪಟ್ನಾಯಕ್

Narendra Modi birthday: ಮರಳು ಕಲೆಯಲ್ಲಿ 2035 ಸಮುದ್ರ ಚಿಪ್ಪುಗಳನ್ನು ಬಳಸಲಾಗಿದೆ. ಆರೋಗ್ಯಕರ ಜೀವನ ನಿಮ್ಮದಾಗಲಿ, ಜನ್ಮ ದಿನದ ಶುಭಾಶಯಗಳು ಮೋದಿಜಿ ಎಂಬ ಹಾರೈಕೆಯೊಂದಿಗೆ ಸುದರ್ಶನ್ ಪಟ್ನಾಯಕ್ ಶುಭಾಶಯ ತಿಳಿಸಿದ್ದಾರೆ.

ಪ್ರಧಾನಿ ಮೋದಿ 71ನೇ ಹುಟ್ಟು ಹಬ್ಬಕ್ಕೆ 2035 ಸಮುದ್ರ ಚಿಪ್ಪುಗಳನ್ನು ಬಳಸಿ ಮರಳು ಶಿಲ್ಪ ರಚಿಸಿದ ಕಲಾವಿದ ಸುದರ್ಶನ್ ಪಟ್ನಾಯಕ್
ಪ್ರಧಾನಿ ಮೋದಿ 71ನೇ ಹುಟ್ಟು ಹಬ್ಬಕ್ಕೆ ಮರಳು ಶಿಲ್ಪ ರಚಿಸಿ ಶುಭಾಶಯ ತಿಳಿಸಿದ ಕಲಾವಿದ ಸುದರ್ಶನ್ ಪಟ್ನಾಯಕ್
TV9 Web
| Edited By: |

Updated on:Sep 17, 2021 | 12:02 PM

Share

ಇಂದು (ಸೆ.17) ಪ್ರಧಾನಿ ನರೇಂದ್ರ ಮೋದಿ 71ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದೇಶಾದ್ಯಂತ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಈ ಸಂದರ್ಭದಲ್ಲಿ ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಪ್ರಧಾನಿ ಮೋದಿಯವರ ಮರಳು ಶಿಲ್ಪ ರಸಿಸುವ ಮೂಲಕ ಶುಭಾಶಯ ಹೇಳಿದ್ದಾರೆ. ಒಡಿಶಾದ ಪುರಿ ಬೀಚ್​ನಲ್ಲಿ ಅದ್ಭುತವಾದ ಮರಳು ಶಿಲ್ಪವನ್ನು ರಚಿಸಲಾಗಿದೆ. ತಾವು ರಚಿಸಿದ ಶಿಲ್ಪದ ಚಿತ್ರವನ್ನು ಕಲಾವಿದ ಸುದರ್ಶನ್ ಪಟ್ನಾಯಕ್ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಮರಳು ಕಲೆಯಲ್ಲಿ 2035 ಸಮುದ್ರ ಚಿಪ್ಪುಗಳನ್ನು ಬಳಸಲಾಗಿದೆ. ಆರೋಗ್ಯಕರ ಜೀವನ ನಿಮ್ಮದಾಗಲಿ, ಜನ್ಮ ದಿನದ ಶುಭಾಶಯಗಳು ಮೋದಿಜಿ ಎಂಬ ಹಾರೈಕೆಯೊಂದಿಗೆ ಸುದರ್ಶನ್ ಪಟ್ನಾಯಕ್ ಶುಭಾಶಯ ತಿಳಿಸಿದ್ದಾರೆ.

ಟ್ವೀಟ್​ನಲ್ಲಿ ಸುದರ್ಶನ್ ಪಟ್ನಾಯಕ್, ಗೌರವಾನ್ವಿತ ಪಧಾನಿ ನರೇಂದ್ರ ಮೋದಿಜಿ ಅವರಿಗೆ ಜನ್ಮ ದಿನದ ಶುಭಾಶಯಗಳು. ಪುರಿಯ ಜಗನ್ನಾಥ ದೇವರು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ನೀಡಲಿ. ಒಡಿಶಾ ಪುರಿ ಬೀಚ್​ನಲ್ಲಿ ನಾನು 2035 ಸಮುದ್ರ ಚಿಪ್ಪುಗಳನ್ನು ಬಳಸಿ ಸ್ಯಾಂಡ್ ಆರ್ಟ್ ರಚಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:

Puri Ratha Yatra 2021: ಪುರಿ ಬೀಚ್​ನಲ್ಲಿ ಅರಳಿದ ಮರಳು ಕಲೆ! ಜಗನ್ನಾಥ ದೇವರನ್ನು ಚಿತ್ರಿಸಿದ ಕಲಾವಿದ

ಮರಳಲ್ಲಿ ಅರಳಿದ ಕಲಾಕೃತಿಗಳು: ಕೊನಾರ್ಕ್​​ ಬೀಚ್​​ನಲ್ಲಿ ಅಂತಾರಾಷ್ಟ್ರೀಯ ಮರಳು ಕಲಾ ಉತ್ಸವ

(Sudarsan pattnaik creates sand art for wish to pm Narendra modi 71th birthday)

Published On - 11:41 am, Fri, 17 September 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ