AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಮಗನ ಮದುವೆಯಲ್ಲೂ ಸುಧಾ ಮೂರ್ತಿ ಸಿಂಪಲ್​​​; ಬರೀ ಮಂಗಳಸೂತ್ರದಲ್ಲಿ ಇನ್ಫೋಸಿಸ್ ಒಡತಿ

ಮುಖೇಶ್​​ ಅಂಬಾನಿಯವರ ಮಗನ ಮದುವೆ ಕಾರ್ಯಕ್ರಮದಲ್ಲಿ ಸುಧಾ ಮೂರ್ತಿ ಅವರು ಭಾಗಿಯಾಗಿದ್ದು,ಚಿನ್ನ, ವಜ್ರ, ಮುತ್ತಿನಿಂದ ವಿನ್ಯಾಸಗೊಳಿಸಿದ ಆಭರಣಗಳಲ್ಲಿ ಮಿಂಚಿದ್ದ ಸೆಲೆಬ್ರೆಟಿಗಳ ಮಧ್ಯೆ ಸುಧಾಮೂರ್ತಿ ಅವರು ಕೊರಳಲ್ಲಿ ಬರೀ ಮಂಗಳಸೂತ್ರ ಮಾತ್ರ ತೊಟ್ಟು ಬಂದಿದ್ದಾರೆ. ಈ ಮೂಲಕ ಮತ್ತೊಮ್ಮೆ ತನ್ನ ಸರಳತೆಯಿಂದಲೇ ಜನರ ಮನಸ್ಸು ಗೆದ್ದಿದ್ದಾರೆ.

ಅಂಬಾನಿ ಮಗನ ಮದುವೆಯಲ್ಲೂ ಸುಧಾ ಮೂರ್ತಿ ಸಿಂಪಲ್​​​; ಬರೀ ಮಂಗಳಸೂತ್ರದಲ್ಲಿ ಇನ್ಫೋಸಿಸ್ ಒಡತಿ
Sudha Murthy In Anant-Radhika Wedding
ಅಕ್ಷತಾ ವರ್ಕಾಡಿ
|

Updated on: Jul 17, 2024 | 1:02 PM

Share

ಸುಧಾ ಮೂರ್ತಿ ಅವರು ತಮ್ಮ ಸರಳತೆ ಮತ್ತು ಸಮಾಜ ಸೇವೆಯಿಂದಲೇ ಹೆಸರುಗಳಿಸಿದವರು. ಇತ್ತೀಚೆಗೆ ನಡೆದ ಮುಖೇಶ್​​ ಅಂಬಾನಿಯವರ ಮಗನ ಮದುವೆ ಕಾರ್ಯಕ್ರಮದಲ್ಲಿ ಸುಧಾ ಮೂರ್ತಿ ಅವರು ಭಾಗಿಯಾಗಿದ್ದು, ಮತ್ತೊಮ್ಮೆ ತನ್ನ ಸರಳತೆಯಿಂದಲೇ ಜನರ ಮನಸ್ಸು ಗೆದ್ದಿದ್ದಾರೆ. ಚಿನ್ನ, ವಜ್ರ, ಮುತ್ತಿನಿಂದ ವಿನ್ಯಾಸಗೊಳಿಸಿದ ಆಭರಣಗಳಲ್ಲಿ ಮಿಂಚಿದ್ದ ಸೆಲೆಬ್ರೆಟಿಗಳ ಮಧ್ಯೆ ಸುಧಾಮೂರ್ತಿ ಅವರು ಕೊರಳಲ್ಲಿ ಮಂಗಳಸೂತ್ರ ಮಾತ್ರ ತೊಟ್ಟು ಬಂದಿದ್ದಾರೆ.

37 ಸಾವಿರ ಕೋಟಿ ರೂ.ಗಳ ಒಡತಿಯಾದರೂ ಸಿಂಪಲ್​​ ಆಗಿ ಅಂಬಾನಿ ಮನೆಯ ಮದುವೆಯಲ್ಲಿ ಭಾಗಿಯಾಗಿರುವುದು ಆಕರ್ಷಣೆಗೆ ಕಾರಣವಾಗಿದೆ. ನಟ ಮಹೇಶ್ ಬಾಬು ಅವರ ಪತ್ನಿ, ನಮ್ರತಾ ಶಿರೋಡ್ಕರ್ ಸುಧಾಮೂರ್ತಿ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು, ತಮ್ಮ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಫೋಟೋ ಎಲ್ಲೆಡೆ ವೈರಲ್​ ಆಗಿದೆ.

ನಟ ಮಹೇಶ್​​​​ ಬಾಬು ಅವರ ಪತ್ನಿ ಹಂಚಿಕೊಂಡಿರುವ ಫೋಟೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ

ಶ್ರೀಮಂತಿಕೆ, ಆಡಂಬರ, ಅದ್ಧೂರಿ ನಡುವೆ ಸುಧಾ ಮೂರ್ತಿ ಸರಳತೆಗೆ ನೆಟ್ಟಿಗರಿಂದ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಬಿಲೇನಿಯರ್ ಆಗಿದ್ದರೂ ಸಹ ಮಂಗಳ ಸೂತ್ರದ ಜೊತೆಗೆ ಯಾವುದೇ ಬೆಲೆ ಬಾಳುವ ಒಡೆವೆಗಳನ್ನು ಧರಿಸಿಲ್ಲ ಎಂಬುದೇ ವಿಶೇಷ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ