AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಮಗನ ಮದುವೆಯಲ್ಲೂ ಸುಧಾ ಮೂರ್ತಿ ಸಿಂಪಲ್​​​; ಬರೀ ಮಂಗಳಸೂತ್ರದಲ್ಲಿ ಇನ್ಫೋಸಿಸ್ ಒಡತಿ

ಮುಖೇಶ್​​ ಅಂಬಾನಿಯವರ ಮಗನ ಮದುವೆ ಕಾರ್ಯಕ್ರಮದಲ್ಲಿ ಸುಧಾ ಮೂರ್ತಿ ಅವರು ಭಾಗಿಯಾಗಿದ್ದು,ಚಿನ್ನ, ವಜ್ರ, ಮುತ್ತಿನಿಂದ ವಿನ್ಯಾಸಗೊಳಿಸಿದ ಆಭರಣಗಳಲ್ಲಿ ಮಿಂಚಿದ್ದ ಸೆಲೆಬ್ರೆಟಿಗಳ ಮಧ್ಯೆ ಸುಧಾಮೂರ್ತಿ ಅವರು ಕೊರಳಲ್ಲಿ ಬರೀ ಮಂಗಳಸೂತ್ರ ಮಾತ್ರ ತೊಟ್ಟು ಬಂದಿದ್ದಾರೆ. ಈ ಮೂಲಕ ಮತ್ತೊಮ್ಮೆ ತನ್ನ ಸರಳತೆಯಿಂದಲೇ ಜನರ ಮನಸ್ಸು ಗೆದ್ದಿದ್ದಾರೆ.

ಅಂಬಾನಿ ಮಗನ ಮದುವೆಯಲ್ಲೂ ಸುಧಾ ಮೂರ್ತಿ ಸಿಂಪಲ್​​​; ಬರೀ ಮಂಗಳಸೂತ್ರದಲ್ಲಿ ಇನ್ಫೋಸಿಸ್ ಒಡತಿ
Sudha Murthy In Anant-Radhika Wedding
ಅಕ್ಷತಾ ವರ್ಕಾಡಿ
|

Updated on: Jul 17, 2024 | 1:02 PM

Share

ಸುಧಾ ಮೂರ್ತಿ ಅವರು ತಮ್ಮ ಸರಳತೆ ಮತ್ತು ಸಮಾಜ ಸೇವೆಯಿಂದಲೇ ಹೆಸರುಗಳಿಸಿದವರು. ಇತ್ತೀಚೆಗೆ ನಡೆದ ಮುಖೇಶ್​​ ಅಂಬಾನಿಯವರ ಮಗನ ಮದುವೆ ಕಾರ್ಯಕ್ರಮದಲ್ಲಿ ಸುಧಾ ಮೂರ್ತಿ ಅವರು ಭಾಗಿಯಾಗಿದ್ದು, ಮತ್ತೊಮ್ಮೆ ತನ್ನ ಸರಳತೆಯಿಂದಲೇ ಜನರ ಮನಸ್ಸು ಗೆದ್ದಿದ್ದಾರೆ. ಚಿನ್ನ, ವಜ್ರ, ಮುತ್ತಿನಿಂದ ವಿನ್ಯಾಸಗೊಳಿಸಿದ ಆಭರಣಗಳಲ್ಲಿ ಮಿಂಚಿದ್ದ ಸೆಲೆಬ್ರೆಟಿಗಳ ಮಧ್ಯೆ ಸುಧಾಮೂರ್ತಿ ಅವರು ಕೊರಳಲ್ಲಿ ಮಂಗಳಸೂತ್ರ ಮಾತ್ರ ತೊಟ್ಟು ಬಂದಿದ್ದಾರೆ.

37 ಸಾವಿರ ಕೋಟಿ ರೂ.ಗಳ ಒಡತಿಯಾದರೂ ಸಿಂಪಲ್​​ ಆಗಿ ಅಂಬಾನಿ ಮನೆಯ ಮದುವೆಯಲ್ಲಿ ಭಾಗಿಯಾಗಿರುವುದು ಆಕರ್ಷಣೆಗೆ ಕಾರಣವಾಗಿದೆ. ನಟ ಮಹೇಶ್ ಬಾಬು ಅವರ ಪತ್ನಿ, ನಮ್ರತಾ ಶಿರೋಡ್ಕರ್ ಸುಧಾಮೂರ್ತಿ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು, ತಮ್ಮ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಫೋಟೋ ಎಲ್ಲೆಡೆ ವೈರಲ್​ ಆಗಿದೆ.

ನಟ ಮಹೇಶ್​​​​ ಬಾಬು ಅವರ ಪತ್ನಿ ಹಂಚಿಕೊಂಡಿರುವ ಫೋಟೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ

ಶ್ರೀಮಂತಿಕೆ, ಆಡಂಬರ, ಅದ್ಧೂರಿ ನಡುವೆ ಸುಧಾ ಮೂರ್ತಿ ಸರಳತೆಗೆ ನೆಟ್ಟಿಗರಿಂದ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಬಿಲೇನಿಯರ್ ಆಗಿದ್ದರೂ ಸಹ ಮಂಗಳ ಸೂತ್ರದ ಜೊತೆಗೆ ಯಾವುದೇ ಬೆಲೆ ಬಾಳುವ ಒಡೆವೆಗಳನ್ನು ಧರಿಸಿಲ್ಲ ಎಂಬುದೇ ವಿಶೇಷ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ