AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ಮಗನ ಮದುವೆಯಲ್ಲೂ ಸುಧಾ ಮೂರ್ತಿ ಸಿಂಪಲ್​​​; ಬರೀ ಮಂಗಳಸೂತ್ರದಲ್ಲಿ ಇನ್ಫೋಸಿಸ್ ಒಡತಿ

ಮುಖೇಶ್​​ ಅಂಬಾನಿಯವರ ಮಗನ ಮದುವೆ ಕಾರ್ಯಕ್ರಮದಲ್ಲಿ ಸುಧಾ ಮೂರ್ತಿ ಅವರು ಭಾಗಿಯಾಗಿದ್ದು,ಚಿನ್ನ, ವಜ್ರ, ಮುತ್ತಿನಿಂದ ವಿನ್ಯಾಸಗೊಳಿಸಿದ ಆಭರಣಗಳಲ್ಲಿ ಮಿಂಚಿದ್ದ ಸೆಲೆಬ್ರೆಟಿಗಳ ಮಧ್ಯೆ ಸುಧಾಮೂರ್ತಿ ಅವರು ಕೊರಳಲ್ಲಿ ಬರೀ ಮಂಗಳಸೂತ್ರ ಮಾತ್ರ ತೊಟ್ಟು ಬಂದಿದ್ದಾರೆ. ಈ ಮೂಲಕ ಮತ್ತೊಮ್ಮೆ ತನ್ನ ಸರಳತೆಯಿಂದಲೇ ಜನರ ಮನಸ್ಸು ಗೆದ್ದಿದ್ದಾರೆ.

ಅಂಬಾನಿ ಮಗನ ಮದುವೆಯಲ್ಲೂ ಸುಧಾ ಮೂರ್ತಿ ಸಿಂಪಲ್​​​; ಬರೀ ಮಂಗಳಸೂತ್ರದಲ್ಲಿ ಇನ್ಫೋಸಿಸ್ ಒಡತಿ
Sudha Murthy In Anant-Radhika Wedding
ಅಕ್ಷತಾ ವರ್ಕಾಡಿ
|

Updated on: Jul 17, 2024 | 1:02 PM

Share

ಸುಧಾ ಮೂರ್ತಿ ಅವರು ತಮ್ಮ ಸರಳತೆ ಮತ್ತು ಸಮಾಜ ಸೇವೆಯಿಂದಲೇ ಹೆಸರುಗಳಿಸಿದವರು. ಇತ್ತೀಚೆಗೆ ನಡೆದ ಮುಖೇಶ್​​ ಅಂಬಾನಿಯವರ ಮಗನ ಮದುವೆ ಕಾರ್ಯಕ್ರಮದಲ್ಲಿ ಸುಧಾ ಮೂರ್ತಿ ಅವರು ಭಾಗಿಯಾಗಿದ್ದು, ಮತ್ತೊಮ್ಮೆ ತನ್ನ ಸರಳತೆಯಿಂದಲೇ ಜನರ ಮನಸ್ಸು ಗೆದ್ದಿದ್ದಾರೆ. ಚಿನ್ನ, ವಜ್ರ, ಮುತ್ತಿನಿಂದ ವಿನ್ಯಾಸಗೊಳಿಸಿದ ಆಭರಣಗಳಲ್ಲಿ ಮಿಂಚಿದ್ದ ಸೆಲೆಬ್ರೆಟಿಗಳ ಮಧ್ಯೆ ಸುಧಾಮೂರ್ತಿ ಅವರು ಕೊರಳಲ್ಲಿ ಮಂಗಳಸೂತ್ರ ಮಾತ್ರ ತೊಟ್ಟು ಬಂದಿದ್ದಾರೆ.

37 ಸಾವಿರ ಕೋಟಿ ರೂ.ಗಳ ಒಡತಿಯಾದರೂ ಸಿಂಪಲ್​​ ಆಗಿ ಅಂಬಾನಿ ಮನೆಯ ಮದುವೆಯಲ್ಲಿ ಭಾಗಿಯಾಗಿರುವುದು ಆಕರ್ಷಣೆಗೆ ಕಾರಣವಾಗಿದೆ. ನಟ ಮಹೇಶ್ ಬಾಬು ಅವರ ಪತ್ನಿ, ನಮ್ರತಾ ಶಿರೋಡ್ಕರ್ ಸುಧಾಮೂರ್ತಿ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು, ತಮ್ಮ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಫೋಟೋ ಎಲ್ಲೆಡೆ ವೈರಲ್​ ಆಗಿದೆ.

ನಟ ಮಹೇಶ್​​​​ ಬಾಬು ಅವರ ಪತ್ನಿ ಹಂಚಿಕೊಂಡಿರುವ ಫೋಟೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕೆಂಪು ಬದಲು, ಮರೂನ್​​ ಬಣ್ಣದ ಲಿಪ್‌ಸ್ಟಿಕ್ ತಂದ ಪತಿ; ಡಿವೋರ್ಸ್​​​ಗಾಗಿ ಕೋರ್ಟ್​​​ ಮೆಟ್ಟಿಲೇರಿದ ಪತ್ನಿ

ಶ್ರೀಮಂತಿಕೆ, ಆಡಂಬರ, ಅದ್ಧೂರಿ ನಡುವೆ ಸುಧಾ ಮೂರ್ತಿ ಸರಳತೆಗೆ ನೆಟ್ಟಿಗರಿಂದ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಬಿಲೇನಿಯರ್ ಆಗಿದ್ದರೂ ಸಹ ಮಂಗಳ ಸೂತ್ರದ ಜೊತೆಗೆ ಯಾವುದೇ ಬೆಲೆ ಬಾಳುವ ಒಡೆವೆಗಳನ್ನು ಧರಿಸಿಲ್ಲ ಎಂಬುದೇ ವಿಶೇಷ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?