AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Met Gala 2024: ಮೆಟ್‌ಗಾಲಾದಲ್ಲಿ 83 ಕೋಟಿ ರೂ. ಮೌಲ್ಯದ ಉಡುಪು ಧರಿಸಿ ಮಿಂಚಿದ ಭಾರತೀಯ ಉದ್ಯಮಿ ಸುಧಾ ರೆಡ್ಡಿ

ಸೋಮವಾರ ರಾತ್ರಿ (ಭಾರತೀಯ ಕಾಲಮಾನ ಮಂಗಳವಾರ ಬೆಳಿಗ್ಗೆ) ನ್ಯೂಯಾರ್ಕ್‌ನಲ್ಲಿ ಗಾಲಾ ನಡೆದಿದೆ. ಸುಧಾ ರೆಡ್ಡಿ ಧರಿಸಿರುವ ಈ ಸುಂದರ ಉಡುಗೆಯನ್ನು ತರುಣ್ ತಹ್ಲಿಯಾನಿ ವಿನ್ಯಾಸಗೊಳಿಸಿದ್ದಾರೆ. 10 ಮಿಲಿಯನ್ ಡಾಲರ್ ಅಂದರೆ ಬರೋಬ್ಬರಿ 83 ಕೋಟಿ ರೂ. ಉಡುಪು ತೊಟ್ಟು ಮೆಟ್​​ ಗಾಲದಲ್ಲಿ ಸುಧಾ ರೆಡ್ಡಿ ಹೆಜ್ಜೆ ಹಾಕಿದ್ದಾರೆ.

Met Gala 2024: ಮೆಟ್‌ಗಾಲಾದಲ್ಲಿ 83 ಕೋಟಿ ರೂ. ಮೌಲ್ಯದ ಉಡುಪು ಧರಿಸಿ ಮಿಂಚಿದ ಭಾರತೀಯ ಉದ್ಯಮಿ ಸುಧಾ ರೆಡ್ಡಿ
Sudha Reddy Image Credit source: instagram/Sudha Reddy
ಅಕ್ಷತಾ ವರ್ಕಾಡಿ
|

Updated on: May 07, 2024 | 3:30 PM

Share

ಪ್ರತಿವರ್ಷದಂತೆ ಈ ವರ್ಷವೂ 2024ರ ಮೆಟ್ ಗಾಲಾ ಈವೆಂಟ್​​ನಲ್ಲಿ ಸಾಕಷ್ಟು ಭಾರತೀಯ ಸೆಲೆಬ್ರೆಟಿಗಳು ಮಿಂಚಿದ್ದಾರೆ. ಈ ಬಾರಿ ಅದ್ದೂರಿಯಾಗಿಯೇ ಮೆಟ್​ ಗಾಲಾ ಆಯೋಜನೆಗೊಂಡಿದೆ. ನ್ಯೂಯಾರ್ಕ್​ನಲ್ಲಿ ನಡೆದ ಈ ಫ್ಯಾಷನ್​ ಹಬ್ಬದಲ್ಲಿ ಹಲವು ಖ್ಯಾತ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಇದೀಗ ಭಾರತೀಯ ಉದ್ಯಮಿ ಮತ್ತು ಬಿಲಿಯನೇರ್‌ ಸುಧಾ ರೆಡ್ಡಿ, ಮೆಟ್ ಗಾಲಾದಲ್ಲಿ ಕಾಣಿಸಿಕೊಂಡಿದ್ದು, ಇವರ ಉಡುಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

10 ಮಿಲಿಯನ್ ಡಾಲರ್ ಅಂದರೆ ಬರೋಬ್ಬರಿ 83 ಕೋಟಿ ರೂ. ಉಡುಪು ತೊಟ್ಟು ಮೆಟ್​​ ಗಾಲದಲ್ಲಿ ಸುಧಾ ರೆಡ್ಡಿ ಹೆಜ್ಜೆ ಹಾಕಿದ್ದಾರೆ. ಸುಧಾ ರೆಡ್ಡಿ ಅವರು ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್‌ನ ನಿರ್ದೇಶಕಿ. ರೆಡ್ಡಿ ಅವರು ಸುಧಾ ರೆಡ್ಡಿ ಫೌಂಡೇಶನ್, ಯುನಿಸೆಫ್, ಗ್ಲೋಬಲ್ ಗಿಫ್ಟ್ ಫೌಂಡೇಶನ್ ಮುಂತಾದ ಸಾಕಷ್ಟು ಚಾರಿಟಿ ಮೂಲಕ ಲೋಕೋಪಕಾರಿ ಕಾರ್ಯಗಳಿಗೆ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ವಿಧವೆಯರ ಗ್ರಾಮ;ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರೆ!

ಸೋಮವಾರ ರಾತ್ರಿ (ಭಾರತೀಯ ಕಾಲಮಾನ ಮಂಗಳವಾರ ಬೆಳಿಗ್ಗೆ) ನ್ಯೂಯಾರ್ಕ್‌ನಲ್ಲಿ ಗಾಲಾ ನಡೆದಿದೆ. ಸುಧಾ ರೆಡ್ಡಿ ಧರಿಸಿರುವ ಈ ಸುಂದರ ಉಡುಗೆಯನ್ನು ತರುಣ್ ತಹ್ಲಿಯಾನಿ ವಿನ್ಯಾಸಗೊಳಿಸಿದ್ದಾರೆ. ಸುಧಾ ರೈಡಿ ಕೈಯಲ್ಲಿ ಹಿಡಿದುಕೊಂಡಿದ್ದ ವಿಂಟೇಜ್ ಚಾನೆಲ್ ಬ್ಯಾಗ್‌ ಬರೋಬ್ಬರಿ 33 ಲಕ್ಷ ಬೆಲೆಯದ್ದು. ಸುಧಾ ರೆಡ್ಡಿಯ ಸಂಪೂರ್ಣ ಉಡುಗೆ ಸರಿಸುಮಾರು 10 ಮಿಲಿಯನ್ ಅಂದರೆ 83 ಕೋಟಿ ಖರ್ಚು ಮಾಡಲಾಗಿದೆ ಎಂದು ವರದಿಯಾಗಿದೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಸರ್, ಈ ಬಸ್ ದುಬೈಗೆ ಹೋಗುತ್ತಾ?
ಸರ್, ಈ ಬಸ್ ದುಬೈಗೆ ಹೋಗುತ್ತಾ?