AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Met Gala 2024: ಮೆಟ್‌ಗಾಲಾದಲ್ಲಿ 83 ಕೋಟಿ ರೂ. ಮೌಲ್ಯದ ಉಡುಪು ಧರಿಸಿ ಮಿಂಚಿದ ಭಾರತೀಯ ಉದ್ಯಮಿ ಸುಧಾ ರೆಡ್ಡಿ

ಸೋಮವಾರ ರಾತ್ರಿ (ಭಾರತೀಯ ಕಾಲಮಾನ ಮಂಗಳವಾರ ಬೆಳಿಗ್ಗೆ) ನ್ಯೂಯಾರ್ಕ್‌ನಲ್ಲಿ ಗಾಲಾ ನಡೆದಿದೆ. ಸುಧಾ ರೆಡ್ಡಿ ಧರಿಸಿರುವ ಈ ಸುಂದರ ಉಡುಗೆಯನ್ನು ತರುಣ್ ತಹ್ಲಿಯಾನಿ ವಿನ್ಯಾಸಗೊಳಿಸಿದ್ದಾರೆ. 10 ಮಿಲಿಯನ್ ಡಾಲರ್ ಅಂದರೆ ಬರೋಬ್ಬರಿ 83 ಕೋಟಿ ರೂ. ಉಡುಪು ತೊಟ್ಟು ಮೆಟ್​​ ಗಾಲದಲ್ಲಿ ಸುಧಾ ರೆಡ್ಡಿ ಹೆಜ್ಜೆ ಹಾಕಿದ್ದಾರೆ.

Met Gala 2024: ಮೆಟ್‌ಗಾಲಾದಲ್ಲಿ 83 ಕೋಟಿ ರೂ. ಮೌಲ್ಯದ ಉಡುಪು ಧರಿಸಿ ಮಿಂಚಿದ ಭಾರತೀಯ ಉದ್ಯಮಿ ಸುಧಾ ರೆಡ್ಡಿ
Sudha Reddy Image Credit source: instagram/Sudha Reddy
ಅಕ್ಷತಾ ವರ್ಕಾಡಿ
|

Updated on: May 07, 2024 | 3:30 PM

Share

ಪ್ರತಿವರ್ಷದಂತೆ ಈ ವರ್ಷವೂ 2024ರ ಮೆಟ್ ಗಾಲಾ ಈವೆಂಟ್​​ನಲ್ಲಿ ಸಾಕಷ್ಟು ಭಾರತೀಯ ಸೆಲೆಬ್ರೆಟಿಗಳು ಮಿಂಚಿದ್ದಾರೆ. ಈ ಬಾರಿ ಅದ್ದೂರಿಯಾಗಿಯೇ ಮೆಟ್​ ಗಾಲಾ ಆಯೋಜನೆಗೊಂಡಿದೆ. ನ್ಯೂಯಾರ್ಕ್​ನಲ್ಲಿ ನಡೆದ ಈ ಫ್ಯಾಷನ್​ ಹಬ್ಬದಲ್ಲಿ ಹಲವು ಖ್ಯಾತ ಸೆಲೆಬ್ರಿಟಿಗಳು ಭಾಗವಹಿಸಿದ್ದರು. ಇದೀಗ ಭಾರತೀಯ ಉದ್ಯಮಿ ಮತ್ತು ಬಿಲಿಯನೇರ್‌ ಸುಧಾ ರೆಡ್ಡಿ, ಮೆಟ್ ಗಾಲಾದಲ್ಲಿ ಕಾಣಿಸಿಕೊಂಡಿದ್ದು, ಇವರ ಉಡುಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

10 ಮಿಲಿಯನ್ ಡಾಲರ್ ಅಂದರೆ ಬರೋಬ್ಬರಿ 83 ಕೋಟಿ ರೂ. ಉಡುಪು ತೊಟ್ಟು ಮೆಟ್​​ ಗಾಲದಲ್ಲಿ ಸುಧಾ ರೆಡ್ಡಿ ಹೆಜ್ಜೆ ಹಾಕಿದ್ದಾರೆ. ಸುಧಾ ರೆಡ್ಡಿ ಅವರು ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್‌ನ ನಿರ್ದೇಶಕಿ. ರೆಡ್ಡಿ ಅವರು ಸುಧಾ ರೆಡ್ಡಿ ಫೌಂಡೇಶನ್, ಯುನಿಸೆಫ್, ಗ್ಲೋಬಲ್ ಗಿಫ್ಟ್ ಫೌಂಡೇಶನ್ ಮುಂತಾದ ಸಾಕಷ್ಟು ಚಾರಿಟಿ ಮೂಲಕ ಲೋಕೋಪಕಾರಿ ಕಾರ್ಯಗಳಿಗೆ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ವಿಧವೆಯರ ಗ್ರಾಮ;ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರೆ!

ಸೋಮವಾರ ರಾತ್ರಿ (ಭಾರತೀಯ ಕಾಲಮಾನ ಮಂಗಳವಾರ ಬೆಳಿಗ್ಗೆ) ನ್ಯೂಯಾರ್ಕ್‌ನಲ್ಲಿ ಗಾಲಾ ನಡೆದಿದೆ. ಸುಧಾ ರೆಡ್ಡಿ ಧರಿಸಿರುವ ಈ ಸುಂದರ ಉಡುಗೆಯನ್ನು ತರುಣ್ ತಹ್ಲಿಯಾನಿ ವಿನ್ಯಾಸಗೊಳಿಸಿದ್ದಾರೆ. ಸುಧಾ ರೈಡಿ ಕೈಯಲ್ಲಿ ಹಿಡಿದುಕೊಂಡಿದ್ದ ವಿಂಟೇಜ್ ಚಾನೆಲ್ ಬ್ಯಾಗ್‌ ಬರೋಬ್ಬರಿ 33 ಲಕ್ಷ ಬೆಲೆಯದ್ದು. ಸುಧಾ ರೆಡ್ಡಿಯ ಸಂಪೂರ್ಣ ಉಡುಗೆ ಸರಿಸುಮಾರು 10 ಮಿಲಿಯನ್ ಅಂದರೆ 83 ಕೋಟಿ ಖರ್ಚು ಮಾಡಲಾಗಿದೆ ಎಂದು ವರದಿಯಾಗಿದೆ.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!