AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radford Family: ಟ್ರೋಲರ್​ಗಳ ಬಾಯಿ ಮುಚ್ಚಿಸಲು ಪುಸ್ತಕ ಬರೆದ 22 ಮಕ್ಕಳ ತಂದೆ!

ಬ್ರಿಟನ್‌ನ ಸ್ಯೂ ಮತ್ತು ನೋಯೆಲ್ ರಾಡ್‌ಫೋರ್ಡ್ ಇತ್ತೀಚೆಗೆ "ದಿ ರಾಡ್‌ಫೋರ್ಡ್ಸ್: ಮೇಕಿಂಗ್ ಲೈಫ್ ಕೌಂಟ್" ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ಈ ಪುಸ್ತಕದಲ್ಲಿ ಅವರು ಆನ್‌ಲೈನ್ ಟ್ರೋಲ್​​​ ಬಗ್ಗೆ ತಮ್ಮ ಅನುಭವಗಳನ್ನು ವಿವರವಾಗಿ ಉಲ್ಲೇಖಿಸಿದ್ದಾರೆ.

Radford Family: ಟ್ರೋಲರ್​ಗಳ ಬಾಯಿ ಮುಚ್ಚಿಸಲು ಪುಸ್ತಕ ಬರೆದ 22 ಮಕ್ಕಳ ತಂದೆ!
The Radfords: Making Life CountImage Credit source: Instagram
ಅಕ್ಷತಾ ವರ್ಕಾಡಿ
|

Updated on: Mar 26, 2024 | 10:52 AM

Share

ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್‌ಗಳಿಗೆ ಕೊರತೆ ಇಲ್ಲ. ಕೆಲವಷ್ಟು ಜನರು ಟ್ರೋಲರ್​​​ಗಳಿಂದಲೇ ಸಖತ್​​ ಫೇಮಸ್​​ ಕೂಡ ಆಗುವುದುಂಟು. ನಾನಾ ರೀತಿಯಲ್ಲಿ ಟ್ರೋಲ್ ಮಾಡಿದರೂ ಕೂಡ ಯಾವುದನ್ನೂ ಲೆಕ್ಕಿಸದೇ ಮುನ್ನುಗ್ಗಿ ಸೋಶಿಯಲ್​​ ಮೀಡಿಯಾ ಸ್ಟಾರ್​ ಆದವರು ಸಾಕಷ್ಟು ಜನರಿದ್ದಾರೆ. ಇದೀಗಾ ಅಂತದ್ದೇ ಸೋಶಿಯಲ್​ ಮೀಡಿಯಾ ಪ್ರಭಾವಿಯೊಬ್ಬರು ಸಾಕಷ್ಟು ಟ್ರೋಲ್​​​​ಗಳಿಗೆ ಬೇಸತ್ತು ಇದೀಗಾ ಟ್ರೋಲರ್​ಗಳ ಬಾಯಿ ಮುಚ್ಚಿಸಲು ಪುಸ್ತಕವೊಂದನ್ನು ಪ್ರಕಟಿಸಿದ್ದಾರೆ.

ಬ್ರಿಟನ್‌ನ ಸ್ಯೂ ಮತ್ತು ನೋಯೆಲ್ ರಾಡ್‌ಫೋರ್ಡ್ ಇತ್ತೀಚೆಗೆ “ದಿ ರಾಡ್‌ಫೋರ್ಡ್ಸ್: ಮೇಕಿಂಗ್ ಲೈಫ್ ಕೌಂಟ್” ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ಈ ಪುಸ್ತಕದಲ್ಲಿ ಅವರು ಆನ್‌ಲೈನ್ ಟ್ರೋಲ್​​​ ಬಗ್ಗೆ ತಮ್ಮ ಅನುಭವಗಳನ್ನು ವಿವರವಾಗಿ ಉಲ್ಲೇಖಿಸಿದ್ದಾರೆ. ಈ ದಂಪತಿ 22 ಮಕ್ಕಳನ್ನು ಹೊಂದಿದ್ದು, ಸೋಶಿಯಲ್​ ಮೀಡಿಯಾಗಳಲ್ಲಿ ತಮ್ಮ ಐಷಾರಾಮಿ ಜೀವನಶೈಲಿಯ ಬಗ್ಗೆ ಹಂಚಿಕೊಳ್ಳುತ್ತಿರುತ್ತಾರೆ. ಇವರ ಕುಟುಂಬವನ್ನು ಕಂಡು ಮೆಚ್ಚುಗೆಗೆ ವ್ಯಕ್ತಪಡಿಸುವವರ ಜೊತೆಗೆ ಟ್ರೋಲ್​​ ಮಾಡುವವರು ಕೂಡ ಸಾಕಷ್ಟು ಜನರಿದ್ದಾರೆ.

ಇದನ್ನೂ ಓದಿ: ಹಾಳಾದ ಹಾಲಿನ ಹಣ ವಾಪಸ್ ಪಡೆಯಲು ಹೋಗಿ 77 ಸಾವಿರ ರೂ. ಕಳೆದುಕೊಂಡ ಬೆಂಗಳೂರಿನ ಮಹಿಳೆ 

ಪ್ರಾರಂಭದಲ್ಲಿ ಟ್ರೋಲ್ ಕಂಡು ಮನನೊಂದಿದ್ದ ಕುಟುಂಬ ನಂತರ ಯಾವುದನ್ನು ಲೆಕ್ಕಿಸದೇ ಸಂತೋಷವಾಗಿ ಜೀವನ ನಡೆಸುತ್ತಿದ್ದಾರೆ. ಸದ್ಯ ಇವರು ಬರೆದ ಪುಸ್ತಕ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಸ್ಯೂ ಮತ್ತು ನೋಯೆಲ್ ಅವರಿಗೆ 22 ಮಕ್ಕಳಿದ್ದಾರೆ, ಅವರಲ್ಲಿ ಹಿರಿಯ ಕ್ರಿಸ್, 34 ವರ್ಷದ ಹುಡುಗ, ಮತ್ತು ಕಿರಿಯ ಹೈಡಿಗೆ ಮೂರು ವರ್ಷ ವಯಸ್ಸು.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್