AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radford Family: ಟ್ರೋಲರ್​ಗಳ ಬಾಯಿ ಮುಚ್ಚಿಸಲು ಪುಸ್ತಕ ಬರೆದ 22 ಮಕ್ಕಳ ತಂದೆ!

ಬ್ರಿಟನ್‌ನ ಸ್ಯೂ ಮತ್ತು ನೋಯೆಲ್ ರಾಡ್‌ಫೋರ್ಡ್ ಇತ್ತೀಚೆಗೆ "ದಿ ರಾಡ್‌ಫೋರ್ಡ್ಸ್: ಮೇಕಿಂಗ್ ಲೈಫ್ ಕೌಂಟ್" ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ಈ ಪುಸ್ತಕದಲ್ಲಿ ಅವರು ಆನ್‌ಲೈನ್ ಟ್ರೋಲ್​​​ ಬಗ್ಗೆ ತಮ್ಮ ಅನುಭವಗಳನ್ನು ವಿವರವಾಗಿ ಉಲ್ಲೇಖಿಸಿದ್ದಾರೆ.

Radford Family: ಟ್ರೋಲರ್​ಗಳ ಬಾಯಿ ಮುಚ್ಚಿಸಲು ಪುಸ್ತಕ ಬರೆದ 22 ಮಕ್ಕಳ ತಂದೆ!
The Radfords: Making Life CountImage Credit source: Instagram
ಅಕ್ಷತಾ ವರ್ಕಾಡಿ
|

Updated on: Mar 26, 2024 | 10:52 AM

Share

ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್‌ಗಳಿಗೆ ಕೊರತೆ ಇಲ್ಲ. ಕೆಲವಷ್ಟು ಜನರು ಟ್ರೋಲರ್​​​ಗಳಿಂದಲೇ ಸಖತ್​​ ಫೇಮಸ್​​ ಕೂಡ ಆಗುವುದುಂಟು. ನಾನಾ ರೀತಿಯಲ್ಲಿ ಟ್ರೋಲ್ ಮಾಡಿದರೂ ಕೂಡ ಯಾವುದನ್ನೂ ಲೆಕ್ಕಿಸದೇ ಮುನ್ನುಗ್ಗಿ ಸೋಶಿಯಲ್​​ ಮೀಡಿಯಾ ಸ್ಟಾರ್​ ಆದವರು ಸಾಕಷ್ಟು ಜನರಿದ್ದಾರೆ. ಇದೀಗಾ ಅಂತದ್ದೇ ಸೋಶಿಯಲ್​ ಮೀಡಿಯಾ ಪ್ರಭಾವಿಯೊಬ್ಬರು ಸಾಕಷ್ಟು ಟ್ರೋಲ್​​​​ಗಳಿಗೆ ಬೇಸತ್ತು ಇದೀಗಾ ಟ್ರೋಲರ್​ಗಳ ಬಾಯಿ ಮುಚ್ಚಿಸಲು ಪುಸ್ತಕವೊಂದನ್ನು ಪ್ರಕಟಿಸಿದ್ದಾರೆ.

ಬ್ರಿಟನ್‌ನ ಸ್ಯೂ ಮತ್ತು ನೋಯೆಲ್ ರಾಡ್‌ಫೋರ್ಡ್ ಇತ್ತೀಚೆಗೆ “ದಿ ರಾಡ್‌ಫೋರ್ಡ್ಸ್: ಮೇಕಿಂಗ್ ಲೈಫ್ ಕೌಂಟ್” ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ಈ ಪುಸ್ತಕದಲ್ಲಿ ಅವರು ಆನ್‌ಲೈನ್ ಟ್ರೋಲ್​​​ ಬಗ್ಗೆ ತಮ್ಮ ಅನುಭವಗಳನ್ನು ವಿವರವಾಗಿ ಉಲ್ಲೇಖಿಸಿದ್ದಾರೆ. ಈ ದಂಪತಿ 22 ಮಕ್ಕಳನ್ನು ಹೊಂದಿದ್ದು, ಸೋಶಿಯಲ್​ ಮೀಡಿಯಾಗಳಲ್ಲಿ ತಮ್ಮ ಐಷಾರಾಮಿ ಜೀವನಶೈಲಿಯ ಬಗ್ಗೆ ಹಂಚಿಕೊಳ್ಳುತ್ತಿರುತ್ತಾರೆ. ಇವರ ಕುಟುಂಬವನ್ನು ಕಂಡು ಮೆಚ್ಚುಗೆಗೆ ವ್ಯಕ್ತಪಡಿಸುವವರ ಜೊತೆಗೆ ಟ್ರೋಲ್​​ ಮಾಡುವವರು ಕೂಡ ಸಾಕಷ್ಟು ಜನರಿದ್ದಾರೆ.

ಇದನ್ನೂ ಓದಿ: ಹಾಳಾದ ಹಾಲಿನ ಹಣ ವಾಪಸ್ ಪಡೆಯಲು ಹೋಗಿ 77 ಸಾವಿರ ರೂ. ಕಳೆದುಕೊಂಡ ಬೆಂಗಳೂರಿನ ಮಹಿಳೆ 

ಪ್ರಾರಂಭದಲ್ಲಿ ಟ್ರೋಲ್ ಕಂಡು ಮನನೊಂದಿದ್ದ ಕುಟುಂಬ ನಂತರ ಯಾವುದನ್ನು ಲೆಕ್ಕಿಸದೇ ಸಂತೋಷವಾಗಿ ಜೀವನ ನಡೆಸುತ್ತಿದ್ದಾರೆ. ಸದ್ಯ ಇವರು ಬರೆದ ಪುಸ್ತಕ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಸ್ಯೂ ಮತ್ತು ನೋಯೆಲ್ ಅವರಿಗೆ 22 ಮಕ್ಕಳಿದ್ದಾರೆ, ಅವರಲ್ಲಿ ಹಿರಿಯ ಕ್ರಿಸ್, 34 ವರ್ಷದ ಹುಡುಗ, ಮತ್ತು ಕಿರಿಯ ಹೈಡಿಗೆ ಮೂರು ವರ್ಷ ವಯಸ್ಸು.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ